ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಕಿ ಬದಲು ಅಗ್ಗದಲ್ಲಿ ಧಾನ್ಯ, ಬೇಳೆ ನೀಡಲಿ

Last Updated 27 ಜೂನ್ 2013, 19:59 IST
ಅಕ್ಷರ ಗಾತ್ರ

ವಿವಿಧ ರಾಜಕೀಯ ಪಕ್ಷಗಳು ಪೈಪೋಟಿಗೆ ಬಿದ್ದು ಕನಿಷ್ಠ ದರದಲ್ಲಿ (1 ರೂ) ಅಕ್ಕಿ ಕೊಡು ವುದಾಗಿ ಘೋಷಿಸಿದ್ದವು. ಹೊಸ ಸರ್ಕಾರ ಈಗ ಅನುಷ್ಠಾನಕ್ಕೆ ಮುಂದಾಗಿದೆ. ಬೊಕ್ಕಸದ ನಷ್ಟ ಸರಿದೂಗಿಸಲು ಹೆಣಗಾಡುತ್ತಿದೆ.  ಅಕ್ಕಿ ಎಲ್ಲರಿಗೂ ಮುಖ್ಯ ಆಹಾರವಲ್ಲ. ಉತ್ತರ ಕರ್ನಾಟಕದಲ್ಲಿ ಜೋಳ, ಹಳೇ ಮೈಸೂರು ಭಾಗದಲ್ಲಿ ರಾಗಿ, ಕರಾವಳಿಯಲ್ಲಿ ಕುಚಲಕ್ಕಿ ಮುಖ್ಯ ಆಹಾರ. ಜೋಳ, ರಾಗಿ, ಗೋಧಿಯೊಂದಿಗೆ ಬೇಳೆಕಾಳು  ನ್ಯಾಯಬೆಲೆ ಅಂಗಡಿಯಲ್ಲಿ ಸಿಗುವಂತೆ ಮಾಡಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT