ಸಂವಿಧಾನ ಬದಲಾವಣೆ ಬಗ್ಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ನೀಡಿರುವ ಹೇಳಿಕೆ ಆಕ್ಷೇಪಾರ್ಹ. ಹಾಗೆಯೇ ಆ ಮಾತುಗಳ ಮೂಲಕ ‘ಹೆಗಡೆ ಅವರು ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದು ಸಹ ಸರಿಯಲ್ಲ. ಸಚಿವ ಅನಂತಕುಮಾರ ಹೆಗಡೆ ಹೇಳಿಕೆ ಭಾರತ ಸಂವಿಧಾನಕ್ಕೆ ಮಾಡಿದ ಅಪಮಾನ. ಸಂವಿಧಾನವನ್ನು ಭಾರತಿಯ
ರೆಲ್ಲರೂ ಗೌರವಿಸಬೇಕು. ಅದೆ ಭಾರತೀಯರ ಧರ್ಮ.