ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಲಿ ಹಾಗೆ, ಇಲ್ಲಿ ಹೀಗೆ

Last Updated 2 ಮೇ 2013, 19:59 IST
ಅಕ್ಷರ ಗಾತ್ರ

ನೂರಾರು ಜನರನ್ನು ಕೊಂದು ಅಟ್ಟಹಾಸದಿಂದ ಮೆರೆದ ಕಸಾಬ್‌ನನ್ನು ಕೋಟ್ಯಂತರ ರೂ. ಖರ್ಚು ಮಾಡಿ ರಾಜಮರ್ಯಾದೆ ಕೊಟ್ಟು ಸಾಕಿದರು.

ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದ ಎಂದು ಸರಬ್ಜಿತ್‌ನನ್ನು ಸಾಮಾನ್ಯ  ಕೈದಿಗಳ ಜೊತೆ ಇಟ್ಟು ಆತನ ಮೇಲೆ ಹಲ್ಲೆ ನಡೆಸಲು ಅನುವು ಮಾಡಿಕೊಟ್ಟರು. ಇದು ಯಾವ ನ್ಯಾಯ? ಭಾರತದಲ್ಲಿರುವ ರಾಜಕಾರಣಿಗಳಿಗೆ,ಸರ್ಕಾರಕ್ಕೆ ಏನೆನ್ನಬೇಕು?
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT