<p>ಚಾಮರಾಜನಗರ ಜಿಲ್ಲೆಯ ಕೊಳ್ಳೆ ಗಾಲ ತಾಲ್ಲೂಕಿನ ಒಡೆಯರ ಪಾಳ್ಯದ ಪಕ್ಕದ ಗುಡ್ಡ ಪ್ರದೇಶದಲ್ಲಿ ವಾಸಿಸುತ್ತಿರುವ ಸೋಲಿಗ(ಗಿರಿಜನರ)ರ ಕಷ್ಟ ಹೇಳತೀರದಾಗಿದೆ. ಅಲ್ಲಿರುವ ಜನರು ಕುಡಿಯುವ ನೀರಿಲ್ಲದೆ ಜೀವನ ನಡೆಸುವ ಪರಿಸ್ಥಿತಿ ಬಂದಿದೆ.</p>.<p>ನೀರಿಗಾಗಿ ಪ್ರತಿನಿತ್ಯ ಎರಡರಿಂದ ಮೂರು ಕಿಲೋ ಮೀಟರ್ ನಡೆದುಕೊಂಡು ಹೋಗಿ ನೀರು ತರಬೇಕಾಗಿದೆ. ಅಲ್ಲಿ ಸರಿಯಾದ ರಸ್ತೆಯ ವ್ಯವಸ್ಥೆಯೂ ಇಲ್ಲ. ಅಲ್ಲಿ ಸುಮಾರು ೩೦ ರಿಂದ ೪೦ ಕುಟುಂಬಗಳು ವಾಸವಾಗಿವೆ. ಸರ್ಕಾರ ಇತ್ತ ಗಮನಹರಿಸಿ ಆದಿವಾಸಿಗಳಿಗೆ ನೆರವಾಗಬೇಕಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ ಜಿಲ್ಲೆಯ ಕೊಳ್ಳೆ ಗಾಲ ತಾಲ್ಲೂಕಿನ ಒಡೆಯರ ಪಾಳ್ಯದ ಪಕ್ಕದ ಗುಡ್ಡ ಪ್ರದೇಶದಲ್ಲಿ ವಾಸಿಸುತ್ತಿರುವ ಸೋಲಿಗ(ಗಿರಿಜನರ)ರ ಕಷ್ಟ ಹೇಳತೀರದಾಗಿದೆ. ಅಲ್ಲಿರುವ ಜನರು ಕುಡಿಯುವ ನೀರಿಲ್ಲದೆ ಜೀವನ ನಡೆಸುವ ಪರಿಸ್ಥಿತಿ ಬಂದಿದೆ.</p>.<p>ನೀರಿಗಾಗಿ ಪ್ರತಿನಿತ್ಯ ಎರಡರಿಂದ ಮೂರು ಕಿಲೋ ಮೀಟರ್ ನಡೆದುಕೊಂಡು ಹೋಗಿ ನೀರು ತರಬೇಕಾಗಿದೆ. ಅಲ್ಲಿ ಸರಿಯಾದ ರಸ್ತೆಯ ವ್ಯವಸ್ಥೆಯೂ ಇಲ್ಲ. ಅಲ್ಲಿ ಸುಮಾರು ೩೦ ರಿಂದ ೪೦ ಕುಟುಂಬಗಳು ವಾಸವಾಗಿವೆ. ಸರ್ಕಾರ ಇತ್ತ ಗಮನಹರಿಸಿ ಆದಿವಾಸಿಗಳಿಗೆ ನೆರವಾಗಬೇಕಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>