<p>ಈ ವರ್ಷ ನಮ್ಮ ರಾಜ್ಯದ ಅರ್ಧದಷ್ಟು ಭಾಗದಲ್ಲಿ ಬರಗಾಲವಿದೆ. ಜನ,ಜಾನುವಾರುಗಳ ಬವಣೆ ಹೇಳತೀರದು. ಬರ ಪೀಡಿತ ಪ್ರದೇಶಗಳ ಜನರಿಗಾಗಿ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. <br /> <br /> ಬರ ನಿರ್ವಹಣೆಯಲ್ಲಿ ಹಲವು ಇಲಾಖೆಗಳ ನೌಕರರು ದುಡಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ವರ್ಷ ಸಾಮಾನ್ಯ ವರ್ಗಾವಣೆಯನ್ನು ಸರ್ಕಾರ ಕೈಬಿಡಬೇಕು.ಸಾಮಾನ್ಯ ವರ್ಗಾವಣೆಯನ್ನು ಕೈಬಿಟ್ಟರೆ ಅದರಿಂದ ಉಳಿತಾಯವಾಗುವ ಹಣವನ್ನೂ ಸರ್ಕಾರ ಬರಪೀಡಿತ ಜನರಿಗೆ ಇನ್ನೂ ಹೆಚ್ಚಿನ ಸೌಕರ್ಯ ಒದಗಿಸಲು ಬಳಸಬಹುದು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಈ ವರ್ಷ ನಮ್ಮ ರಾಜ್ಯದ ಅರ್ಧದಷ್ಟು ಭಾಗದಲ್ಲಿ ಬರಗಾಲವಿದೆ. ಜನ,ಜಾನುವಾರುಗಳ ಬವಣೆ ಹೇಳತೀರದು. ಬರ ಪೀಡಿತ ಪ್ರದೇಶಗಳ ಜನರಿಗಾಗಿ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. <br /> <br /> ಬರ ನಿರ್ವಹಣೆಯಲ್ಲಿ ಹಲವು ಇಲಾಖೆಗಳ ನೌಕರರು ದುಡಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ವರ್ಷ ಸಾಮಾನ್ಯ ವರ್ಗಾವಣೆಯನ್ನು ಸರ್ಕಾರ ಕೈಬಿಡಬೇಕು.ಸಾಮಾನ್ಯ ವರ್ಗಾವಣೆಯನ್ನು ಕೈಬಿಟ್ಟರೆ ಅದರಿಂದ ಉಳಿತಾಯವಾಗುವ ಹಣವನ್ನೂ ಸರ್ಕಾರ ಬರಪೀಡಿತ ಜನರಿಗೆ ಇನ್ನೂ ಹೆಚ್ಚಿನ ಸೌಕರ್ಯ ಒದಗಿಸಲು ಬಳಸಬಹುದು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>