ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಣಪ್ರತಿಷ್ಠೆ ಬಿಡಿ

Last Updated 12 ಆಗಸ್ಟ್ 2015, 19:40 IST
ಅಕ್ಷರ ಗಾತ್ರ

ಸಂಸತ್‌ ಕಲಾಪದ ಗುಣಮಟ್ಟ ದಿನೇ ದಿನೇ ಕುಸಿಯುತ್ತಿರುವುದು ನೋವಿನ ಸಂಗತಿ. ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳು ತೋರುತ್ತಿರುವ ಒಣಪ್ರತಿಷ್ಠೆ, ತಮ್ಮನ್ನು ಆರಿಸಿ ಕಳಿಸಿದ ಮತದಾರನಿಗೆ ಮಾಡುತ್ತಿರುವ ಅವಮಾನದಂತೆ ಭಾಸವಾಗುತ್ತದೆ. ತಮ್ಮನ್ನು ಪ್ರತಿನಿಧಿಸುತ್ತಿರುವ ನಾಯಕರು ಹಾಗೂ ಪಕ್ಷಗಳ ವರಸೆಯನ್ನು ಮತದಾರ ಸೂಕ್ಷ್ಮವಾಗಿ ಗಮನಿಸ ಬೇಕು. ತಕ್ಕ ಪಾಠ ಕಲಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT