ಹಿರಿಯ ಪ್ರಕಾಶಕರ ಮತ್ತು ಮಾರಾಟ ಕ್ಷೇತ್ರದಲ್ಲಿರುವವರ ಪ್ರಕಾರ ಭಾರೀ ಸಂಖ್ಯೆಯಲ್ಲಿ ಪುಸ್ತಕಗಳು ಪ್ರಕಟವಾಗುವುದು ಗ್ರಂಥಾಲಯಗಳಿಗೆ ಪುಸ್ತಕ ಖರೀದಿ ಮಾಡುವ ಯೋಜನೆಯ ಲಾಭ ಪಡೆಯುವ ಉದ್ದೇಶದಿಂದ ಹೊರತು ಕನ್ನಡ ಸಾಹಿತ್ಯವನ್ನು ಶ್ರೀಮಂತ ಗೊಳಿಸುವ ಉದ್ದೇಶದಿಂದ ಖಂಡಿತಾ ಅಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಷಯ.
–ಅಂಕಿತಾ, ಬೆಂಗಳೂರು.