ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳಪೆ ಗುಣಮಟ್ಟದ ಬಸ್ಸುಗಳು

Last Updated 25 ಜುಲೈ 2013, 19:59 IST
ಅಕ್ಷರ ಗಾತ್ರ

ಹಾಸನದ ಬೇಲೂರು ಹತ್ತಿರ ಬಸ್ಸಿನ ಅಪಘಾತ, ಕರ್ನಾಟಕ ಸಾರಿಗೆ ನಿಗಮಕ್ಕೆ ಎಚ್ಚರಿಕೆಯ ಗಂಟೆ. ನಮ್ಮ ರಾಜ್ಯದ ಹಳ್ಳಿ, ಪಟ್ಟಣಗಳ ಕಡೆ ಓಡಾಡುವ ಸರ್ಕಾರಿ ಬಸ್ಸುಗಳ ಸ್ಥಿತಿ ನಿಜಕ್ಕೂ ಚಿಂತಾಜನಕವಾಗಿದೆ. ಬಸ್ಸುಗಳ ಸಂಚಾರ ಯೋಗ್ಯತೆಯನ್ನು ಆಗಿಂದಾಗ್ಗೆ ಪರಿಶೀಲಿಸಿ, ನಿರ್ವಹಣೆ ಕಡೆ ಗಮನಹರಿಸಿದರೆ ಕೆಲವಾದರೂ ಅಪಘಾತಗಳನ್ನು ತಪ್ಪಿಸಬಹುದು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT