<p>ಬಿಜೆಪಿಯ ಪ್ರಧಾನಿ ಸ್ಥಾನದ ಅಭ್ಯರ್ಥಿ ನರೇಂದ್ರ ಮೋದಿ ಅವರು ಗಾಂಧಿನಗರದ ಮತ-ಗಟ್ಟೆಯಲ್ಲಿ ಮತ ಚಲಾಯಿಸಿದ ಬಳಿಕ ಪಕ್ಷದ ಚಿಹ್ನೆ ಪ್ರದರ್ಶಿಸಿ ಮತಗಟ್ಟೆಯ ಹೊರಗೆ ಸುದ್ದಿಗಾರರ ಜತೆ ಮಾತನಾಡಿದ್ದು ಸರಿಯಲ್ಲ. ಇದು ಅವರಿಗೆ ಚುನಾವಣಾ ಆಯೋಗದ ಮೇಲೆ ಗೌರವ ಇಲ್ಲದಿರುವುದರ ಸೂಚನೆ.<br /> <br /> ಬಿಜೆಪಿಯ ಹಿರಿಯ ನಾಯಕರೊಬ್ಬರು ಈ ರೀತಿ ಈ ಹಿಂದೆ ಎಂದೂ ವರ್ತಿಸಿರಲಿಲ್ಲ. ಅಡ್ವಾಣಿ, ವಾಜಪೇಯಿ, ಜಸ್ವಂತ್ ಸಿಂಗ್, ಸುಷ್ಮಾ ಸ್ವರಾಜ್ ತಮ್ಮ ಗೌರವ ,ಸ್ಥಾನಮಾನ ಅರಿತು, ಅದರಂತೆ ವರ್ತಿಸಿ ಜನರ ಮೆಚ್ಚುಗೆ ಗಳಿಸಿದ್ದಾರೆ. ಆದರೆ ನರೇಂದ್ರ ಮೋದಿ ತಮ್ಮ ವರ್ಚಸ್ಸಿಗೆ ಧಕ್ಕೆ ಉಂಟಾಗುವಂತೆ ವರ್ತಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಜೆಪಿಯ ಪ್ರಧಾನಿ ಸ್ಥಾನದ ಅಭ್ಯರ್ಥಿ ನರೇಂದ್ರ ಮೋದಿ ಅವರು ಗಾಂಧಿನಗರದ ಮತ-ಗಟ್ಟೆಯಲ್ಲಿ ಮತ ಚಲಾಯಿಸಿದ ಬಳಿಕ ಪಕ್ಷದ ಚಿಹ್ನೆ ಪ್ರದರ್ಶಿಸಿ ಮತಗಟ್ಟೆಯ ಹೊರಗೆ ಸುದ್ದಿಗಾರರ ಜತೆ ಮಾತನಾಡಿದ್ದು ಸರಿಯಲ್ಲ. ಇದು ಅವರಿಗೆ ಚುನಾವಣಾ ಆಯೋಗದ ಮೇಲೆ ಗೌರವ ಇಲ್ಲದಿರುವುದರ ಸೂಚನೆ.<br /> <br /> ಬಿಜೆಪಿಯ ಹಿರಿಯ ನಾಯಕರೊಬ್ಬರು ಈ ರೀತಿ ಈ ಹಿಂದೆ ಎಂದೂ ವರ್ತಿಸಿರಲಿಲ್ಲ. ಅಡ್ವಾಣಿ, ವಾಜಪೇಯಿ, ಜಸ್ವಂತ್ ಸಿಂಗ್, ಸುಷ್ಮಾ ಸ್ವರಾಜ್ ತಮ್ಮ ಗೌರವ ,ಸ್ಥಾನಮಾನ ಅರಿತು, ಅದರಂತೆ ವರ್ತಿಸಿ ಜನರ ಮೆಚ್ಚುಗೆ ಗಳಿಸಿದ್ದಾರೆ. ಆದರೆ ನರೇಂದ್ರ ಮೋದಿ ತಮ್ಮ ವರ್ಚಸ್ಸಿಗೆ ಧಕ್ಕೆ ಉಂಟಾಗುವಂತೆ ವರ್ತಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>