ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಡೆಗೋಡೆ ಬೇಕು

Last Updated 30 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ದಾವಣಗೆರೆ  ನಗರದ ಸಮೀಪದ  "ದೊಡ್ಡ ಬಾತಿ ಕೆರೆ"ಯನ್ನು ಹಾದು ನಿತ್ಯ ಸಾವಿರಾರು ವಾಹನಗಳು ಓಡಾ­ಡು­ತ್ತವೆ. ಬಸ್ ಗಳು ಈ ಕೆರೆಯನ್ನು ಸಮೀಪಿಸಿದೊಡನೆ ಪ್ರಯಾಣಿಕರ ಎದೆ ಝಲ್ ಎನ್ನುತ್ತದೆ. ಚಾಲಕ ನಿರ್ಲಕ್ಷ್ಯ ತೋರಿದರೆ ಮುಗಿಯಿತು.

ಪ್ರಯಾಣಿಕರೆಲ್ಲ ಕೆರೆಯಲ್ಲಿ ಮುಳುಗಿ ಪ್ರಾಣ ಕಳೆದುಕೊಳ್ಳುವುದು ನಿಶ್ಚಿತ. ಇನ್ನಾದರೂ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿ ಈ ಕೆರೆಗೆ ತಡೆಗೋಡೆ ನಿರ್ಮಿಸಬೇಕೆಂದು ಕೋರುವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT