ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಪ್ಪೇನಿದೆ?

Last Updated 31 ಜನವರಿ 2016, 19:30 IST
ಅಕ್ಷರ ಗಾತ್ರ

‘ಅಹಿಂಸಾ ಮಾರ್ಗದಿಂದ ಮಾತ್ರ ನಮಗೆ ಸ್ವಾತಂತ್ರ್ಯ ಸಿಗಲಿಲ್ಲ’ ಎಂಬ ಎಸ್‌.ಎಲ್‌. ಭೈರಪ್ಪನವರ ಹೇಳಿಕೆಯಲ್ಲಿ ತಪ್ಪೇನಿದೆ? ಇದು ಗೊತ್ತಿರುವ ವಿಷಯ.

ಮಹಾತ್ಮ ಗಾಂಧಿ ಅವರ ಅಹಿಂಸಾ ಹೋರಾಟ, ದೇಶದ ಒಳಗೆ ಭಗತ್‌ ಸಿಂಗ್‌ ಸಹಚರರು ನಡೆಸಿದ ಹೋರಾಟ, ದೇಶದ ಹೊರಗೆ ಸುಭಾಷ್‌ ಚಂದ್ರ ಬೋಸ್‌ ಅವರು ನಡೆಸಿದ ಹೋರಾಟ... ಇವೆಲ್ಲವೂ ದೇಶಕ್ಕೆ ಸ್ವಾತಂತ್ರ್ಯ ಪಡೆಯುವ ಪ್ರಕ್ರಿಯೆಯಲ್ಲಿ ಕಾಣಿಕೆ ನೀಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT