ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಳ್ಮೆ ಇರಲಿ

Last Updated 5 ಜುಲೈ 2017, 19:30 IST
ಅಕ್ಷರ ಗಾತ್ರ

ಬಡವರ ಹಿತರಕ್ಷಣಾ ವೇದಿಕೆಯವರು ತಮ್ಮ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರಿನಲ್ಲಿ ಮೈ ಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ಮಾಡಿದ್ದು ಸರಿಯಲ್ಲ.

ಬೇಡಿಕೆ ಎಷ್ಟೇ ಗಂಭೀರವಾಗಿದ್ದರೂ ನಾವು ತಾಳ್ಮೆ ಕಳೆದುಕೊಳ್ಳಬಾರದು. ಅಹಿಂಸಾತ್ಮಕ ಹಾಗೂ ಗೌರವಯುತ ಪ್ರತಿಭಟನೆಗಳ ಮೂಲಕ ಜನ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದು ಎಂಬ ಸಂದೇಶವನ್ನು ಗಾಂಧೀಜಿ  ಜಗತ್ತಿಗೆ ಕೊಟ್ಟಿದ್ದಾರೆ.

ಈ ವಿಚಾರದಲ್ಲಿ ಭಾರತ ಜಗತ್ತಿಗೆ ಮಾದರಿ ಆಗಿರುವಾಗ,  ನಾವೇಕೆ ಇಂಥ ಪ್ರತಿಭಟನೆಗಳಿಗೆ ಮುಂದಾಗಬೇಕು? ಇನ್ನು ಮುಂದಾದರೂ ಪ್ರತಿಭಟನಾಕಾರರು ಯೋಚನೆ ಮಾಡಬೇಕು.

ಸಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT