<p>‘ಸಿದ್ದರಾಮಯ್ಯ ಆಡಳಿತದ ಅವಧಿಯಲ್ಲಿ ಕರ್ನಾಟಕದ ಜನರು ಶ್ರೀಮಂತರಾಗಿದ್ದಾರೆ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಪಿ. ಚಿದಂಬರಂ ಪ್ರತಿಪಾದಿಸಿರುವುದಾಗಿ ವರದಿಯಾಗಿದೆ (ಪ್ರ.ವಾ., ಮೇ 9).</p>.<p>ಪತ್ರಿಕೆಯ ಎರಡನೇ ಪುಟದಲ್ಲಿ, ‘ಶಾಸಕರ ಸರಾಸರಿ ಆಸ್ತಿ ₹17 ಕೋಟಿ ಹೆಚ್ಚಳ’ ಎಂಬ ವರದಿ ಅಂಕಿಅಂಶಗಳ ಸಮೇತ ಪ್ರಕಟವಾಗಿದೆ. ಎರಡನ್ನೂ ಓದಿದರೆ, ನಿಜಕ್ಕೂ ಧನಿಕರಾಗಿರುವವರು ಯಾರು ಎಂಬ ಪ್ರಶ್ನೆಯನ್ನು ಕೇಳಬೇಕಾಗಿದೆ.</p>.<p><strong>-ಎಂ.ಎಸ್. ರಘುನಾಥ್, </strong>ಬೆಂಗಳೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಸಿದ್ದರಾಮಯ್ಯ ಆಡಳಿತದ ಅವಧಿಯಲ್ಲಿ ಕರ್ನಾಟಕದ ಜನರು ಶ್ರೀಮಂತರಾಗಿದ್ದಾರೆ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಪಿ. ಚಿದಂಬರಂ ಪ್ರತಿಪಾದಿಸಿರುವುದಾಗಿ ವರದಿಯಾಗಿದೆ (ಪ್ರ.ವಾ., ಮೇ 9).</p>.<p>ಪತ್ರಿಕೆಯ ಎರಡನೇ ಪುಟದಲ್ಲಿ, ‘ಶಾಸಕರ ಸರಾಸರಿ ಆಸ್ತಿ ₹17 ಕೋಟಿ ಹೆಚ್ಚಳ’ ಎಂಬ ವರದಿ ಅಂಕಿಅಂಶಗಳ ಸಮೇತ ಪ್ರಕಟವಾಗಿದೆ. ಎರಡನ್ನೂ ಓದಿದರೆ, ನಿಜಕ್ಕೂ ಧನಿಕರಾಗಿರುವವರು ಯಾರು ಎಂಬ ಪ್ರಶ್ನೆಯನ್ನು ಕೇಳಬೇಕಾಗಿದೆ.</p>.<p><strong>-ಎಂ.ಎಸ್. ರಘುನಾಥ್, </strong>ಬೆಂಗಳೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>