<p>ಬನಶಂಕರಿ ಬಸ್ ನಿಲ್ದಾಣದ ನಿರ್ಮಾಣ ಕಾರ್ಯವು ಪೂರ್ಣಗೊಂಡು ತಿಂಗಳುಗಳೇ ಕಳೆದರೂ ಪ್ರಾರಂಭವಾಗಿಲ್ಲ. ಪ್ರಯಾಣಿಕರು ಮಳೆಯಲ್ಲಿ, ಬಿಸಿಲಲ್ಲಿ, ಸೂರಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಈ ನಿಲ್ದಾಣವನ್ನು ಆದಷ್ಟು ಶೀಘ್ರ ಪ್ರಾರಂಭಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಸಂಬಂಧಿಸಿದವರಲ್ಲಿ ವಿನಂತಿ.<br /> <strong>-ಎಸ್. ಗುರುದತ್ತರಾವ್</strong><br /> <br /> <strong>ಫುಟ್ಪಾತ್ ಅವಸ್ಥೆ</strong><br /> ಮಹಾಲಕ್ಷ್ಮಿ ಲೇಔಟ್ಗೆ ಸೇರಿದ ಡಾ. ಮೋದಿ ಕಣ್ಣಾಸ್ಪತ್ರೆ ರಸ್ತೆಯಲ್ಲಿರುವ ಫುಟ್ಪಾತನ್ನು ನೋಡಿದರೆ ಯಾರಿಗಾದರೂ ಗಾಬರಿ ಉಂಟಾಗುತ್ತದೆ. ಇವುಗಳ ಮೇಲೆ ಕಾಲೂರಲು ಎರಡು ಸಲ ಯೋಚಿಸಬೇಕು, ಸಂಬಂಧಪಟ್ಟವರು ಇದರ ದುರಸ್ಥಿಗೆ ಕ್ರಮ ಕೈಗೊಳ್ಳುವುದು ಅಗತ್ಯ.<br /> </p>.<p>ಅಲ್ಲದೆ ಇದೇ ರಸ್ತೆಯಲ್ಲಿರುವ ಬಸ್ ತಂಗು ನಿಲ್ದಾಣಗಳಲ್ಲಿ ಕುಳಿತುಕೊಳ್ಳುವ ಸುಸಜ್ಜಿತ ಆಸನಗಳು ಇದ್ದವು. ಆದರೆ ಈಗ ಅವುಗಳು ಮಾಯವಾಗಿ ವೃದ್ಧ ಪ್ರಯಾಣಿಕರಿಗೆ ತೊಂದರೆಯಾಗಿದೆ. ಆದುದರಿಂದ ಸಂಬಂಧಪಟ್ಟವರು ಇದನ್ನು ಸರಿಪಡಿಸಬೇಕೆಂದು ವಿನಂತಿ.<br /> <strong>-ಎಚ್.ಡಿ. ಲಕ್ಷ್ಮೀನಾರಾಯಣ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬನಶಂಕರಿ ಬಸ್ ನಿಲ್ದಾಣದ ನಿರ್ಮಾಣ ಕಾರ್ಯವು ಪೂರ್ಣಗೊಂಡು ತಿಂಗಳುಗಳೇ ಕಳೆದರೂ ಪ್ರಾರಂಭವಾಗಿಲ್ಲ. ಪ್ರಯಾಣಿಕರು ಮಳೆಯಲ್ಲಿ, ಬಿಸಿಲಲ್ಲಿ, ಸೂರಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಈ ನಿಲ್ದಾಣವನ್ನು ಆದಷ್ಟು ಶೀಘ್ರ ಪ್ರಾರಂಭಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಸಂಬಂಧಿಸಿದವರಲ್ಲಿ ವಿನಂತಿ.<br /> <strong>-ಎಸ್. ಗುರುದತ್ತರಾವ್</strong><br /> <br /> <strong>ಫುಟ್ಪಾತ್ ಅವಸ್ಥೆ</strong><br /> ಮಹಾಲಕ್ಷ್ಮಿ ಲೇಔಟ್ಗೆ ಸೇರಿದ ಡಾ. ಮೋದಿ ಕಣ್ಣಾಸ್ಪತ್ರೆ ರಸ್ತೆಯಲ್ಲಿರುವ ಫುಟ್ಪಾತನ್ನು ನೋಡಿದರೆ ಯಾರಿಗಾದರೂ ಗಾಬರಿ ಉಂಟಾಗುತ್ತದೆ. ಇವುಗಳ ಮೇಲೆ ಕಾಲೂರಲು ಎರಡು ಸಲ ಯೋಚಿಸಬೇಕು, ಸಂಬಂಧಪಟ್ಟವರು ಇದರ ದುರಸ್ಥಿಗೆ ಕ್ರಮ ಕೈಗೊಳ್ಳುವುದು ಅಗತ್ಯ.<br /> </p>.<p>ಅಲ್ಲದೆ ಇದೇ ರಸ್ತೆಯಲ್ಲಿರುವ ಬಸ್ ತಂಗು ನಿಲ್ದಾಣಗಳಲ್ಲಿ ಕುಳಿತುಕೊಳ್ಳುವ ಸುಸಜ್ಜಿತ ಆಸನಗಳು ಇದ್ದವು. ಆದರೆ ಈಗ ಅವುಗಳು ಮಾಯವಾಗಿ ವೃದ್ಧ ಪ್ರಯಾಣಿಕರಿಗೆ ತೊಂದರೆಯಾಗಿದೆ. ಆದುದರಿಂದ ಸಂಬಂಧಪಟ್ಟವರು ಇದನ್ನು ಸರಿಪಡಿಸಬೇಕೆಂದು ವಿನಂತಿ.<br /> <strong>-ಎಚ್.ಡಿ. ಲಕ್ಷ್ಮೀನಾರಾಯಣ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>