ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನವೊಲಿಸಲಿ

Last Updated 3 ಏಪ್ರಿಲ್ 2016, 19:56 IST
ಅಕ್ಷರ ಗಾತ್ರ

ಮಹಾದಾಯಿ ವಿವಾದ ಇತ್ಯಥ್ಯಕ್ಕೆ ಪ್ರಧಾನಿ ಮಧ್ಯಪ್ರವೇಶಿಸುವುದು ಉಚಿತ. ಕುಡಿಯುವ ನೀರಿನ ವಿಚಾರದಲ್ಲಿ ಪಕ್ಷ ರಾಜಕಾರಣ, ವ್ಯಕ್ತಿ ಪ್ರತಿಷ್ಠೆಗಳು ಸಲ್ಲದು. ರಾಜ್ಯದ ಎಲ್ಲ ಪಕ್ಷಗಳ ಮುಖಂಡರು ಈ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕು. ಸಂಧಾನಕ್ಕೆ ವೇದಿಕೆ ಕಲ್ಪಿಸುವಂತೆ  ಕೇಂದ್ರದ ಮೇಲೆ ಒತ್ತಡ ಹೇರಬೇಕು. 

ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಗೋವಾದಲ್ಲಿಯೂ ಅದೇ ಪಕ್ಷದ ಸರ್ಕಾರ ಇದೆ. ಈ ಕಾರಣಕ್ಕಾಗಿ ಆ ಪಕ್ಷ ಅಲ್ಲಿನ ಮುಖ್ಯಮಂತ್ರಿಯವರ ಮನವೊಲಿಸುವ ಜವಾಬ್ದಾರಿ ಹೊರಬೇಕು. ಕರ್ನಾಟಕದ ಸ್ಥಿತಿಯನ್ನು ವಿವರಿಸಿ ಕುಡಿಯುವ ನೀರಿನ ಯೋಜನೆಗೆ ತಕರಾರು ತೆಗೆಯುವುದು ಬೇಡ ಎಂದು ಮನವಿ ಮಾಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT