<p>ಮಹಾದಾಯಿ ವಿವಾದ ಇತ್ಯಥ್ಯಕ್ಕೆ ಪ್ರಧಾನಿ ಮಧ್ಯಪ್ರವೇಶಿಸುವುದು ಉಚಿತ. ಕುಡಿಯುವ ನೀರಿನ ವಿಚಾರದಲ್ಲಿ ಪಕ್ಷ ರಾಜಕಾರಣ, ವ್ಯಕ್ತಿ ಪ್ರತಿಷ್ಠೆಗಳು ಸಲ್ಲದು. ರಾಜ್ಯದ ಎಲ್ಲ ಪಕ್ಷಗಳ ಮುಖಂಡರು ಈ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕು. ಸಂಧಾನಕ್ಕೆ ವೇದಿಕೆ ಕಲ್ಪಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು. <br /> <br /> ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಗೋವಾದಲ್ಲಿಯೂ ಅದೇ ಪಕ್ಷದ ಸರ್ಕಾರ ಇದೆ. ಈ ಕಾರಣಕ್ಕಾಗಿ ಆ ಪಕ್ಷ ಅಲ್ಲಿನ ಮುಖ್ಯಮಂತ್ರಿಯವರ ಮನವೊಲಿಸುವ ಜವಾಬ್ದಾರಿ ಹೊರಬೇಕು. ಕರ್ನಾಟಕದ ಸ್ಥಿತಿಯನ್ನು ವಿವರಿಸಿ ಕುಡಿಯುವ ನೀರಿನ ಯೋಜನೆಗೆ ತಕರಾರು ತೆಗೆಯುವುದು ಬೇಡ ಎಂದು ಮನವಿ ಮಾಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಾದಾಯಿ ವಿವಾದ ಇತ್ಯಥ್ಯಕ್ಕೆ ಪ್ರಧಾನಿ ಮಧ್ಯಪ್ರವೇಶಿಸುವುದು ಉಚಿತ. ಕುಡಿಯುವ ನೀರಿನ ವಿಚಾರದಲ್ಲಿ ಪಕ್ಷ ರಾಜಕಾರಣ, ವ್ಯಕ್ತಿ ಪ್ರತಿಷ್ಠೆಗಳು ಸಲ್ಲದು. ರಾಜ್ಯದ ಎಲ್ಲ ಪಕ್ಷಗಳ ಮುಖಂಡರು ಈ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕು. ಸಂಧಾನಕ್ಕೆ ವೇದಿಕೆ ಕಲ್ಪಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು. <br /> <br /> ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಗೋವಾದಲ್ಲಿಯೂ ಅದೇ ಪಕ್ಷದ ಸರ್ಕಾರ ಇದೆ. ಈ ಕಾರಣಕ್ಕಾಗಿ ಆ ಪಕ್ಷ ಅಲ್ಲಿನ ಮುಖ್ಯಮಂತ್ರಿಯವರ ಮನವೊಲಿಸುವ ಜವಾಬ್ದಾರಿ ಹೊರಬೇಕು. ಕರ್ನಾಟಕದ ಸ್ಥಿತಿಯನ್ನು ವಿವರಿಸಿ ಕುಡಿಯುವ ನೀರಿನ ಯೋಜನೆಗೆ ತಕರಾರು ತೆಗೆಯುವುದು ಬೇಡ ಎಂದು ಮನವಿ ಮಾಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>