<p>ಮುಂದಿನ ವರ್ಷದ ಫೆಬ್ರುವರಿ 6, 7, 8ರಂದು ಬೆಳಗಾವಿಯಲ್ಲಿ ಅಖಿಲ ಭಾರತ ಮರಾಠಿ ನಾಟ್ಯ ಪರಿಷತ್ನ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಆ ಸಮ್ಮೇಳನದಲ್ಲಿ ಗಡಿ ವಿಷಯದ ಬಗ್ಗೆ ಚರ್ಚಿಸಿ ‘ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು’ ಎಂದು ನಿರ್ಣಯ ಅಂಗೀಕರಿಸಲಿದ್ದಾರೆ ಎಂದು ಗೊತ್ತಾಗಿದೆ.<br /> <br /> ಸಮ್ಮೇಳನಕ್ಕೆ ಸರ್ಕಾರದ ಅನುದಾನವನ್ನೂ ಬೇಡಲಿದ್ದಾರೆ. ಆದಕಾರಣ ಕರ್ನಾಟಕ ಸರ್ಕಾರ ಇದಕ್ಕೆ ಅನುಮತಿ ನೀಡಬಾರದು. ಅನುದಾನವನ್ನೂ ನೀಡಬಾರದು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂದಿನ ವರ್ಷದ ಫೆಬ್ರುವರಿ 6, 7, 8ರಂದು ಬೆಳಗಾವಿಯಲ್ಲಿ ಅಖಿಲ ಭಾರತ ಮರಾಠಿ ನಾಟ್ಯ ಪರಿಷತ್ನ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಆ ಸಮ್ಮೇಳನದಲ್ಲಿ ಗಡಿ ವಿಷಯದ ಬಗ್ಗೆ ಚರ್ಚಿಸಿ ‘ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು’ ಎಂದು ನಿರ್ಣಯ ಅಂಗೀಕರಿಸಲಿದ್ದಾರೆ ಎಂದು ಗೊತ್ತಾಗಿದೆ.<br /> <br /> ಸಮ್ಮೇಳನಕ್ಕೆ ಸರ್ಕಾರದ ಅನುದಾನವನ್ನೂ ಬೇಡಲಿದ್ದಾರೆ. ಆದಕಾರಣ ಕರ್ನಾಟಕ ಸರ್ಕಾರ ಇದಕ್ಕೆ ಅನುಮತಿ ನೀಡಬಾರದು. ಅನುದಾನವನ್ನೂ ನೀಡಬಾರದು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>