ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಜ್ಞ ಏಕೆ?

Last Updated 26 ಜೂನ್ 2013, 20:00 IST
ಅಕ್ಷರ ಗಾತ್ರ

ಉತ್ತರಾಖಂಡದಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪದ ಭೀಕರ ದುರಂತದ ಸಂದರ್ಭದಲ್ಲಿ, ಆ ರಾಜ್ಯದ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರು, ಗಂಭೀರ ಅಪಾಯದಲ್ಲಿ ಸಿಲುಕಿರುವ ಜನತೆಯ ಪ್ರಾಣ ರಕ್ಷಣೆ ಮತ್ತು ಆರ್ಥಿಕ ಪರಿಹಾರದ ಬಗೆಗೆ ಆಲೋಚಿಸಬೇಕು. ಅದನ್ನು ಬಿಟ್ಟು  ಜನತೆಯ ರಕ್ಷಣೆಗಾಗಿ ಯಜ್ಞ ಯಾಗಾದಿಗಳನ್ನು ನಡೆಸಬೇಕೆಂದಿರುವ ಅವರ ಅವೈಚಾರಿಕ ಆಲೋಚನೆಗಳನ್ನು ಸದ್ಯಕ್ಕೆ ಬದಿಗೆ ಸರಿಸುವುದು ಸೂಕ್ತ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT