ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಸ್ವಚ್ಛತೆಯ ಸಮಯ ಬದಲಾಗಲಿ

ಕುಂದು ಕೊರತೆ
Last Updated 30 ಮೇ 2016, 19:30 IST
ಅಕ್ಷರ ಗಾತ್ರ

ಪೌರಕಾರ್ಮಿಕರು ಬೆಳಿಗ್ಗೆ 8– 9 ಗಂಟೆಯಾದರೂ ಬೀದಿ ಗುಡಿಸುವ ಕೆಲಸ ಮುಗಿಸಿರುವುದಿಲ್ಲ. ಮಾರುಕಟ್ಟೆ– ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ಇದೇ ದೃಶ್ಯ ಕಂಡು ಬರುತ್ತದೆ.

ನಾಗರಿಕರು ಈ ಸಮಯದಲ್ಲಿ ಕೆಲಸ ಕಾರ್ಯಗಳಿಗೆ ಹೋಗಲು ಹಾಗೂ ನಗರ ಸಾರಿಗೆ ಬಸ್‌ಗಳಿಗಾಗಿ ಕಾಯುತ್ತಿರುತ್ತಾರೆ. ಕಸ ಗುಡಿಸುವಾಗ ಮೇಲೆ ಏಳುವ ದೂಳು ಎಲ್ಲರಿಗೂ ಕಿರಿಕಿರಿ ಉಂಟು ಮಾಡುತ್ತದೆ.

ನಗರ ನಿವಾಸಿಗಳ ಆರೋಗ್ಯ ದೃಷ್ಟಿಯಿಂದ ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ನಮ್ಮ ಪೌರ ಕಾರ್ಮಿಕರು ರಸ್ತೆಗಳ ಸ್ವಚ್ಛತಾ ಕಾರ್ಯವನ್ನು ಪ್ರತಿದಿನ ಬೆಳಿಗ್ಗೆ ಆರು ಗಂಟೆ ವೇಳೆಗೆ ಮುಗಿಸುವಂತೆ ಆಗಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT