ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಹದ ಪಟ್ಟಿಗಳನ್ನು ಕತ್ತರಿಸಿ

Last Updated 11 ಆಗಸ್ಟ್ 2014, 19:30 IST
ಅಕ್ಷರ ಗಾತ್ರ

ಬಸವನಗುಡಿ ರಸ್ತೆಯ ಶ್ರೀ ರಾಮಕೃಷ್ಣ ಆಶ್ರಮದ ಬಳಿ ನಿರ್ಮಿಸಿರುವ ತಂಗುದಾಣದಲ್ಲಿ ಕೆಳಗಡೆ ಲೋಹದ ಪಟ್ಟಿಗಳನ್ನು ಹೆಚ್ಚಾಗಿ ಅಳವಡಿಸಲಾಗಿದೆ. ಈ ಪಟ್ಟಿಗಳನ್ನು ಕೂಡಲೇ ಕತ್ತರಿಸಬೇಕು. ಅನವಶ್ಯಕವಾಗಿ ಹಾಕಲಾಗಿರುವ ಪಟ್ಟಿಗಳಿಂದ ಪಾದಚಾರಿಗಳು ಎಡವಿ ಬೀಳುವುದರಲ್ಲಿ ಸಂಶಯವೇ ಇಲ್ಲ. ಆದಷ್ಟು ಬೇಗ ಇದನ್ನು ಸರಿಪಡಿಸಬೇಕೆಂದು ವಿನಂತಿಸುತ್ತೇನೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT