<p>‘ಮಾತುಕತೆ ಮೂಲಕ ಭಾರತ ಮತ್ತು ಪಾಕಿಸ್ತಾನ ನಡುವೆ ಶಾಂತಿ ಸ್ಥಾಪನೆ ಸಾಧ್ಯ’ ಎಂದು ಪಾಕ್ ಪ್ರಧಾನಿ ನವಾಜ್ ಷರೀಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ (ಪ್ರ.ವಾ., ಆ. 16). ಇದು, ಒಳ್ಳೆಯ ಸಂದೇಶವೇ. ಆದರೆ ಸ್ವತಃ ಪಾಕಿಸ್ತಾನಕ್ಕೇ ಸ್ನೇಹ, ಸಹಕಾರದ ಬಗ್ಗೆ ವಿಶ್ವಾಸ ಇಲ್ಲವಲ್ಲ!<br /> <br /> ಸೇನಾ ಆಡಳಿತದ ನೆರಳಲ್ಲಿರುವ ಅಲ್ಲಿನ ಪ್ರಧಾನಿಗೆ ನೈಜ ಅಧಿಕಾರವೇ ಇಲ್ಲ. ತಮ್ಮ ಕುರ್ಚಿ ಅಲುಗಾಡಲು ಆರಂಭಿಸಿದ ಕೂಡಲೇ ಅವರ ಮಾತು–ವರಸೆ ಬದಲಾಗುತ್ತದೆ. ಭಾರತದ ಜತೆ ಸಂಘರ್ಷವೇ ಕುರ್ಚಿ ಭದ್ರಪಡಿಸಿಕೊಳ್ಳುವ ಮಾರ್ಗವಾಗಿ ತೋರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಮಾತುಕತೆ ಮೂಲಕ ಭಾರತ ಮತ್ತು ಪಾಕಿಸ್ತಾನ ನಡುವೆ ಶಾಂತಿ ಸ್ಥಾಪನೆ ಸಾಧ್ಯ’ ಎಂದು ಪಾಕ್ ಪ್ರಧಾನಿ ನವಾಜ್ ಷರೀಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ (ಪ್ರ.ವಾ., ಆ. 16). ಇದು, ಒಳ್ಳೆಯ ಸಂದೇಶವೇ. ಆದರೆ ಸ್ವತಃ ಪಾಕಿಸ್ತಾನಕ್ಕೇ ಸ್ನೇಹ, ಸಹಕಾರದ ಬಗ್ಗೆ ವಿಶ್ವಾಸ ಇಲ್ಲವಲ್ಲ!<br /> <br /> ಸೇನಾ ಆಡಳಿತದ ನೆರಳಲ್ಲಿರುವ ಅಲ್ಲಿನ ಪ್ರಧಾನಿಗೆ ನೈಜ ಅಧಿಕಾರವೇ ಇಲ್ಲ. ತಮ್ಮ ಕುರ್ಚಿ ಅಲುಗಾಡಲು ಆರಂಭಿಸಿದ ಕೂಡಲೇ ಅವರ ಮಾತು–ವರಸೆ ಬದಲಾಗುತ್ತದೆ. ಭಾರತದ ಜತೆ ಸಂಘರ್ಷವೇ ಕುರ್ಚಿ ಭದ್ರಪಡಿಸಿಕೊಳ್ಳುವ ಮಾರ್ಗವಾಗಿ ತೋರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>