ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆ ಮುನ್ನೆಲೆಗೆ...

Last Updated 9 ಡಿಸೆಂಬರ್ 2016, 19:30 IST
ಅಕ್ಷರ ಗಾತ್ರ

ರಾಯಚೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿದಿನ ಲಕ್ಷಕ್ಕಿಂತ ಹೆಚ್ಚು ಜನ ಬಂದು ಸಂಭ್ರಮಿಸಿದರು. ಸಂತೋಷ. ಆದರೆ ಸಮ್ಮೇಳನಾಧ್ಯಕ್ಷರ ಭಾಷಣದಿಂದ ಹಿಡಿದು, ಸಮ್ಮೇಳನದ ಆಗುಹೋಗುಗಳನ್ನು ಅವಲೋಕಿಸಿದರೆ, ಸಾಹಿತ್ಯವನ್ನು ಬಿಟ್ಟು ಮಿಕ್ಕೆಲ್ಲ ಸಮಸ್ಯೆಗಳ ಚರ್ಚೆಯಾಯಿತು. ಕನ್ನಡ ವಿಜ್ಞಾನ, ವೈದ್ಯ ಸಾಹಿತ್ಯವು ಸಂಘಟಕರಿಗೆ ಮರೆತೇ ಹೋಯಿತು.

ಆದ್ದರಿಂದ ಇನ್ನು ಮುಂದೆ ಈ ಸಾಹಿತ್ಯ ಸಮ್ಮೇಳನವನ್ನು ಅಖಿಲ ಭಾರತ ಕನ್ನಡಿಗರ ಸಮಸ್ಯೆಗಳ ಸಮ್ಮೇಳನ ಎಂದು ಕರೆಯಲು ಕಸಾಪದ ಎಲ್ಲ ಪದಾಧಿಕಾರಿಗಳಿಗೆ ವಿನಂತಿಸುತ್ತೇನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT