<p>‘ಅನ್ಯಾಯವೇ ಕಾನೂನಾದರೆ, ಬಂಡಾಯವೇ ಕರ್ತವ್ಯವಾಗುತ್ತದೆ’ ಎಂಬ ಸಾಲನ್ನು ತಮ್ಮ ಫೇಸ್ಬುಕ್ ಸ್ಟೇಟಸ್ ವಾಲ್ಗೆ ಹಾಕಿರುವ ದಕ್ಷ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ, ಸ್ವತಃ ಅದೇ ಕೆಲಸವನ್ನು ಮಾಡಿದ್ದಾರೆ. ಆದರೆ ಅವರ ಬಂಡಾಯವನ್ನು ಅರ್ಥ ಮಾಡಿಕೊಳ್ಳುವ ಸೂಕ್ಷ್ಮತೆ ಸರ್ಕಾರಕ್ಕೆ ಇಲ್ಲವಾಗಿದೆ.<br /> <br /> ಅನುಪಮಾ ಅವರ ರಾಜೀನಾಮೆಯಿಂದ ಸಮಸ್ಯೆ ಬಗೆಹರಿಯದು. ಅವರಂತಹವರ ಸೇವೆ ಸಮಾಜಕ್ಕೆ ಅತಿ ಅವಶ್ಯ. ಗ್ರಾಮೀಣ ಭಾಷೆಯಲ್ಲಿ ಹೇಳುವ ಹಾಗೆ, ಮೋಟು ಮರವಾಗಿ ಸೇವೆ ಮುಂದುವರಿಸಬೇಕು. ಅವರ ಜೊತೆಗೆ ಸಾವಿರಾರು ಒಳ್ಳೆಯ ಮನಸ್ಸುಗಳಿವೆ. ಉತ್ತಮ ಸೇವೆ ಅವರಂಥ ಪ್ರಾಮಾಣಿಕ ಅಧಿಕಾರಿಗಳಿಂದ ಸಾಧ್ಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಅನ್ಯಾಯವೇ ಕಾನೂನಾದರೆ, ಬಂಡಾಯವೇ ಕರ್ತವ್ಯವಾಗುತ್ತದೆ’ ಎಂಬ ಸಾಲನ್ನು ತಮ್ಮ ಫೇಸ್ಬುಕ್ ಸ್ಟೇಟಸ್ ವಾಲ್ಗೆ ಹಾಕಿರುವ ದಕ್ಷ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ, ಸ್ವತಃ ಅದೇ ಕೆಲಸವನ್ನು ಮಾಡಿದ್ದಾರೆ. ಆದರೆ ಅವರ ಬಂಡಾಯವನ್ನು ಅರ್ಥ ಮಾಡಿಕೊಳ್ಳುವ ಸೂಕ್ಷ್ಮತೆ ಸರ್ಕಾರಕ್ಕೆ ಇಲ್ಲವಾಗಿದೆ.<br /> <br /> ಅನುಪಮಾ ಅವರ ರಾಜೀನಾಮೆಯಿಂದ ಸಮಸ್ಯೆ ಬಗೆಹರಿಯದು. ಅವರಂತಹವರ ಸೇವೆ ಸಮಾಜಕ್ಕೆ ಅತಿ ಅವಶ್ಯ. ಗ್ರಾಮೀಣ ಭಾಷೆಯಲ್ಲಿ ಹೇಳುವ ಹಾಗೆ, ಮೋಟು ಮರವಾಗಿ ಸೇವೆ ಮುಂದುವರಿಸಬೇಕು. ಅವರ ಜೊತೆಗೆ ಸಾವಿರಾರು ಒಳ್ಳೆಯ ಮನಸ್ಸುಗಳಿವೆ. ಉತ್ತಮ ಸೇವೆ ಅವರಂಥ ಪ್ರಾಮಾಣಿಕ ಅಧಿಕಾರಿಗಳಿಂದ ಸಾಧ್ಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>