ಬುಧವಾರ, 24 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಭಾರತ–ಅಮೆರಿಕದ ಸಂಬಂಧ ಗಾಢವಾಗುವುದನ್ನು ತಡೆಯಲು ಚೀನಾ ಯತ್ನ: ವರದಿ

China Strategy: ವಾಸ್ತವ ಗಡಿರೇಖೆಯಲ್ಲಿ ಕಡಿಮೆ ಆಗಿರುವ ಉದ್ವಿಗ್ನತೆಯ ಲಾಭ ಪಡೆದು, ಭಾರತದ ಜೊತೆಗಿನ ದ್ವಿಪಕ್ಷೀಯ ಸಂಬಂಧ ವೃದ್ಧಿಸಿಕೊಳ್ಳುವ ಮೂಲಕ ಭಾರತ ಮತ್ತು ಅಮೆರಿಕ ಸಂಬಂಧ ಮತ್ತಷ್ಟು ಗಾಢಗೊಳ್ಳುವುದನ್ನು ತಡೆಯಲು ಚೀನಾ ಯೋಜಿಸಿರುವ ಸಾಧ್ಯತೆ ಇದೆ.
Last Updated 24 ಡಿಸೆಂಬರ್ 2025, 14:05 IST
ಭಾರತ–ಅಮೆರಿಕದ ಸಂಬಂಧ ಗಾಢವಾಗುವುದನ್ನು ತಡೆಯಲು ಚೀನಾ ಯತ್ನ: ವರದಿ

ಆಂಧ್ರಪ್ರದೇಶ: ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆಗೆ ಅನುಮತಿ

Ayurvedic Doctors: ಸಮರ್ಪಕ ತರಬೇತಿ ಪಡೆದ ಸ್ನಾತಕೋತ್ತರ ಪದವಿ ಪೂರೈಸಿದ ಆಯುರ್ವೇದ ವೈದ್ಯರಿಗೆ ಸ್ವತಂತ್ರವಾಗಿ ಆಯ್ದ ಶಸ್ತ್ರಚಿಕಿತ್ಸೆಗಳನ್ನು ಕೈಗೊಳ್ಳಲು ಆಂಧ್ರಪ್ರದೇಶ ಸರ್ಕಾರ ಅನುಮತಿ ನೀಡಿದೆ.
Last Updated 24 ಡಿಸೆಂಬರ್ 2025, 13:55 IST
ಆಂಧ್ರಪ್ರದೇಶ: ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆಗೆ ಅನುಮತಿ

ಉನ್ನಾವೊ ಪ್ರಕರಣ: ಸೆಂಗರ್ ಶಿಕ್ಷೆ ಅಮಾನತು; ಸಂತ್ರಸ್ತೆ ತಾಯಿ ಹೇಳಿದ್ದೇನು?

Unnao Rape Case: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್‌ ಸೆಂಗರ್‌ ಅನುಭವಿಸುತ್ತಿರುವ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ಅಮಾನತುಗೊಳಿಸಿರುವುದಕ್ಕೆ ಸಂತ್ರಸ್ತೆ ಕುಟುಂಬಸ್ಥರು ತೀವ್ರ ಬೇಸರ ಹೊರಹಾಕಿದ್ದಾರೆ.
Last Updated 24 ಡಿಸೆಂಬರ್ 2025, 13:38 IST
ಉನ್ನಾವೊ ಪ್ರಕರಣ: ಸೆಂಗರ್ ಶಿಕ್ಷೆ ಅಮಾನತು; ಸಂತ್ರಸ್ತೆ ತಾಯಿ ಹೇಳಿದ್ದೇನು?

2026: ಹೊಸ ವರ್ಷಕ್ಕೆ ರೈಲ್ವೆ ವಲಯದಲ್ಲಿ ಆಗುತ್ತಿರುವ ಪ್ರಮುಖ ಬದಲಾವಣೆಗಳಿವು

Railway Fare Hike: 2026ರ ವರ್ಷಾರಂಭದಿಂದ ಎಲ್ಲಾ ವಲಯಗಳಲ್ಲೂ ಸಾಮಾನ್ಯವಾಗಿ ಏನಾದರೊಂದು ಬದಲಾವಣೆಗಳು ಆಗುತ್ತಿರುತ್ತವೆ. ರೈಲ್ವೆ ವಲಯದಲ್ಲಿ ಕೂಡ ಹೊಸ ವರ್ಷದ ಆರಂಭಕ್ಕೆ ಅನೇಕ ಬದಲಾವಣೆಗಳು ಆಗುತ್ತಿವೆ.
Last Updated 24 ಡಿಸೆಂಬರ್ 2025, 11:16 IST
2026: ಹೊಸ ವರ್ಷಕ್ಕೆ ರೈಲ್ವೆ ವಲಯದಲ್ಲಿ ಆಗುತ್ತಿರುವ ಪ್ರಮುಖ ಬದಲಾವಣೆಗಳಿವು

ಉನ್ನಾವೊ ಪ್ರಕರಣ: ಸೆಂಗರ್‌ ಶಿಕ್ಷೆ ಅಮಾನತು ಪ್ರಶ್ನಿಸಿ SC ಮೊರೆಹೋದ ಸಂತ್ರಸ್ತೆ

Unnao Rape Case: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್‌ ಸೆಂಗರ್‌ ಅವರಿಗೆ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ದೆಹಲಿ ಹೈಕೋರ್ಟ್‌ ನೀಡಿರುವ ತೀರ್ಪು ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.
Last Updated 24 ಡಿಸೆಂಬರ್ 2025, 10:59 IST
ಉನ್ನಾವೊ ಪ್ರಕರಣ: ಸೆಂಗರ್‌ ಶಿಕ್ಷೆ ಅಮಾನತು ಪ್ರಶ್ನಿಸಿ SC ಮೊರೆಹೋದ ಸಂತ್ರಸ್ತೆ

ಮಹಾರಾಷ್ಟ್ರ ಪಾಲಿಕೆ ಚುನಾವಣೆ: ಉದ್ಧವ್ ಠಾಕ್ರೆ–ರಾಜ್ ಠಾಕ್ರೆ ಮೈತ್ರಿ ಘೋಷಣೆ

Uddhav Thackeray Raj Thackeray alliance: ಹರ್ಷೋದ್ಗಾರ ಮತ್ತು ಸಂಭ್ರಮಾಚರಣೆಯ ನಡುವೆ ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್‌ಎಸ್‌) ರಾಜ್ ಠಾಕ್ರೆ ಅವರು ಮುಂಬರುವ ಮಹಾರಾಷ್ಟ್ರ ಪಾಲಿಕೆ ಚುನಾವಣೆಗಳಿಗೆ ಮೈತ್ರಿಯನ್ನು ಘೋಷಿಸಿದ್ದಾರೆ.
Last Updated 24 ಡಿಸೆಂಬರ್ 2025, 10:09 IST
ಮಹಾರಾಷ್ಟ್ರ ಪಾಲಿಕೆ ಚುನಾವಣೆ: ಉದ್ಧವ್ ಠಾಕ್ರೆ–ರಾಜ್ ಠಾಕ್ರೆ ಮೈತ್ರಿ ಘೋಷಣೆ

ಇಂದು ಗ್ರಾಹಕರ ದಿನ | ವಂಚನೆಯಾದರೆ ರಕ್ಷಣೆಯ ಖಾತ್ರಿ: ಇಲ್ಲಿದೆ ಸಂಪೂರ್ಣ ಮಾಹಿತಿ

Consumer Rights India: ಭಾರತದಲ್ಲಿ ಪ್ರತಿವರ್ಷ ಡಿಸೆಂಬರ್‌ 24ರಂದು 'ರಾಷ್ಟ್ರೀಯ ಗ್ರಾಹಕ ಹಕ್ಕು'ಗಳ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವ ಹಾಗೂ ಗ್ರಾಹಕರು ಹೊಂದಿರುವ ಹಕ್ಕುಗಳಾವುವು, ವಂಚನೆಗೊಳಗಾದರೆ ಎಲ್ಲಿ ದೂರು ನೀಡಬಹುದು? ಎಂಬುವುದರ ಸಂಪೂರ್ಣ ವಿವರ ಇಲ್ಲಿದೆ..
Last Updated 24 ಡಿಸೆಂಬರ್ 2025, 7:44 IST
ಇಂದು ಗ್ರಾಹಕರ ದಿನ | ವಂಚನೆಯಾದರೆ ರಕ್ಷಣೆಯ ಖಾತ್ರಿ: ಇಲ್ಲಿದೆ ಸಂಪೂರ್ಣ ಮಾಹಿತಿ
ADVERTISEMENT

Delhi Pollution: ವೈದ್ಯಕೀಯ ಸಲಕರಣೆಯಾಗಿ ಏರ್ ಪ್ಯೂರಿಫೈಯರ್ ಪರಿಗಣಿಸಲು ಪಿಐಎಲ್

Air Purifier GST: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಯು ಶುದ್ಧೀಕರಣ ಪರಿಕರವನ್ನು (ಏರ್ ಪ್ಯೂರಿಫೈಯರ್) ಅನ್ನು ವೈದ್ಯಕೀಯ ಸಲಕರಣೆ ಆಗಿ ಪರಿಗಣಿಸಲು ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.
Last Updated 24 ಡಿಸೆಂಬರ್ 2025, 6:25 IST
Delhi Pollution: ವೈದ್ಯಕೀಯ ಸಲಕರಣೆಯಾಗಿ ಏರ್ ಪ್ಯೂರಿಫೈಯರ್ ಪರಿಗಣಿಸಲು ಪಿಐಎಲ್

ISRO | ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ: ಪ್ರಧಾನಿ ಮೋದಿ

ISRO LVM3M6: ಭಾರತದ ನೆಲದಿಂದ ಅಮೆರಿಕದ ಸಂವಹನ ಉಪಗ್ರಹ 'ಬ್ಲೂಬರ್ಡ್‌ ಬ್ಲಾಕ್‌–2' ಅನ್ನು ಇಸ್ರೊ ನಿಗದಿತ ಕಕ್ಷೆಗೆ ತಲುಪಿಸಿರುವುದು ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಬಣ್ಣಿಸಿದ್ದಾರೆ.
Last Updated 24 ಡಿಸೆಂಬರ್ 2025, 4:55 IST
ISRO | ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ: ಪ್ರಧಾನಿ ಮೋದಿ

VIDEO: ಮುಂದಿನ ತಲೆಮಾರಿನ ಆಕಾಶ್-ಎನ್‌ಜಿ ಕ್ಷಿಪಣಿ ವ್ಯವಸ್ಥೆಯ ಪರೀಕ್ಷೆ ಯಶಸ್ವಿ

DRDO Akash NG Missile: ಮುಂದಿನ ತಲೆಮಾರಿನ ಆಕಾಶ್-ಎನ್‌ಜಿ ಕ್ಷಿಪಣಿ ವ್ಯವಸ್ಥೆಯ ಬಳಕೆದಾರ ಮೌಲ್ಯಮಾಪನ ಪರೀಕ್ಷೆ ಯಶಸ್ವಿಯಾಗಿ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
Last Updated 24 ಡಿಸೆಂಬರ್ 2025, 3:00 IST
VIDEO: ಮುಂದಿನ ತಲೆಮಾರಿನ ಆಕಾಶ್-ಎನ್‌ಜಿ ಕ್ಷಿಪಣಿ ವ್ಯವಸ್ಥೆಯ ಪರೀಕ್ಷೆ ಯಶಸ್ವಿ
ADVERTISEMENT
ADVERTISEMENT
ADVERTISEMENT