ಸೋಮವಾರ, 13 ಅಕ್ಟೋಬರ್ 2025
×
ADVERTISEMENT

ರಾಜ್ಯ

ADVERTISEMENT

ಗಣವೇಷದಲ್ಲಿ ವಿಧಾನಸೌಧಕ್ಕೆ ಬರುತ್ತೇವೆ: ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ

MLA T.S. Srivatsa ‘ಸಂಘದ ಗಣವೇಷದಲ್ಲಿ ವಿಧಾನಸೌಧಕ್ಕೆ ಬರುತ್ತೇವೆ, ಏನು ಮಾಡುತ್ತೀರಾ? ಮನೆ ಮನೆಯಲ್ಲಿ ಆರ್‌ಎಸ್‌ಎಸ್‌ ಶಾಖೆ ಮಾಡುತ್ತೇವೆ’ ಎಂದು ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು.
Last Updated 13 ಅಕ್ಟೋಬರ್ 2025, 16:23 IST
ಗಣವೇಷದಲ್ಲಿ ವಿಧಾನಸೌಧಕ್ಕೆ ಬರುತ್ತೇವೆ: ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ

ಡಿ. ರಂದೀಪ್‌ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ

Administrative Reshuffle: ಡಿ. ರಂದೀಪ್‌ಗೆ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
Last Updated 13 ಅಕ್ಟೋಬರ್ 2025, 16:18 IST
ಡಿ. ರಂದೀಪ್‌ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ

ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ ಎಚ್‌.ಡಿ.ದೇವೇಗೌಡ

Former PM Health: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಸ್ಪತ್ರೆಯಿಂದ ಗುಣಮುಖವಾಗಿ ಮನೆಗೆ ಮರಳಿದ್ದು, ವೈದ್ಯರು ಹದಿನೈದು ದಿನ ವಿಶ್ರಾಂತಿ ಸಲಹೆ ನೀಡಿದ್ದಾರೆ ಎಂದು ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
Last Updated 13 ಅಕ್ಟೋಬರ್ 2025, 16:15 IST
ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ ಎಚ್‌.ಡಿ.ದೇವೇಗೌಡ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ ಸರ್ಕಾರ

Caste Data Protection: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಲಾಗುತ್ತಿರುವ ದತ್ತಾಂಶ ಸಂರಕ್ಷಣೆಗೆ ಸಂಬಂಧಿಸಿದ ಪ್ರಮಾಣಪತ್ರವನ್ನು ಈಗಾಗಲೇ ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
Last Updated 13 ಅಕ್ಟೋಬರ್ 2025, 16:14 IST
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ ಸರ್ಕಾರ

ಪ್ರಿಯಾಂಕ್‌ಗೆ ಅಜ್ಞಾನ, ಅಧಿಕಾರದ ಮದ: ಬಿಜೆಪಿಯ ಎನ್‌.ರವಿಕುಮಾರ್ ವಾಗ್ದಾಳಿ

Political Attack: ಆರ್‌ಎಸ್ಎಸ್ ವಿರುದ್ಧ ಟೀಕಿಸಿದ್ದ ಪ್ರಿಯಾಂಕ್ ಖರ್ಗೆಗೆ ಎನ್‌.ರವಿಕುಮಾರ್, ಸಿ.ಸಿ.ಪಾಟೀಲ ಮತ್ತು ಸುನಿಲ್ ಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದ ಅಹಂಕಾರದಿಂದ ಮಾತನಾಡುತ್ತಿದ್ದಾರೆ ಎಂಬ ಆರೋಪವಿದೆ.
Last Updated 13 ಅಕ್ಟೋಬರ್ 2025, 16:06 IST
ಪ್ರಿಯಾಂಕ್‌ಗೆ ಅಜ್ಞಾನ, ಅಧಿಕಾರದ ಮದ: ಬಿಜೆಪಿಯ ಎನ್‌.ರವಿಕುಮಾರ್ ವಾಗ್ದಾಳಿ

ಚಿತ್ರದುರ್ಗ ಶಾಸಕ ವೀರೇಂದ್ರ ಬಂಧನ: ಕಾಯ್ದಿರಿಸಿದ ಆದೇಶ

Money Laundering: ‘ವೀರೇಂದ್ರ ಬಂಧನವನ್ನು ಅಕ್ರಮ ಎಂದು ಘೋಷಿಸಬೇಕು’ ಎಂದು ಕೋರಿ ಅವರ ಪತ್ನಿ ಆರ್‌.ಡಿ.ಚೈತ್ರಾ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತು.
Last Updated 13 ಅಕ್ಟೋಬರ್ 2025, 16:05 IST
ಚಿತ್ರದುರ್ಗ ಶಾಸಕ ವೀರೇಂದ್ರ ಬಂಧನ: ಕಾಯ್ದಿರಿಸಿದ ಆದೇಶ

ಸರ್ದಾರ್ ಪಟೇಲ್ ವ್ಯಕ್ತಿತ್ವ ಪರಿಚಯಿಸಲು ಬಿಜೆಪಿಯಿಂದ 'ಏಕತಾ ನಡಿಗೆ'

Sardar Patel Tribute: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಆದರ್ಶಗಳನ್ನು ಯುವಜನತೆಗೆ ಪರಿಚಯಿಸಲು ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ 'ಏಕತಾ ನಡಿಗೆ' ಎಂಬ ಹೆಸರಿನಲ್ಲಿ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿದೆ.
Last Updated 13 ಅಕ್ಟೋಬರ್ 2025, 16:00 IST
ಸರ್ದಾರ್ ಪಟೇಲ್ ವ್ಯಕ್ತಿತ್ವ ಪರಿಚಯಿಸಲು ಬಿಜೆಪಿಯಿಂದ 'ಏಕತಾ ನಡಿಗೆ'
ADVERTISEMENT

ಬಸನಗೌಡ ಪಾಟೀಲ ಯತ್ನಾಳ ಒಪ್ಪಿದರೆ ಶಿವಸೇನೆಗೆ ಸ್ವಾಗತ: ಆಂದೋಲ ಸಿದ್ಧಲಿಂಗ ಸ್ವಾಮಿ

Andola Siddalinga Swamy ‘ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಇದೆ. ಅವರು ಒಪ್ಪಿದರೆ ಶಿವಸೇನೆಗೆ ಸೇರಿಸಿಕೊಳ್ಳುತ್ತೇವೆ’ ಎಂದು ರಾಜ್ಯದಲ್ಲಿ ಶಿವಸೇನೆ ಪಕ್ಷ ಸಂಘಟನೆ ನಡೆಸಿರುವ ಪಕ್ಷದ ರಾಜ್ಯಾಧ್ಯಕ್ಷ ಆಂದೋಲ ಸಿದ್ಧಲಿಂಗ ಸ್ವಾಮಿ ಹೇಳಿದರು.
Last Updated 13 ಅಕ್ಟೋಬರ್ 2025, 16:00 IST
ಬಸನಗೌಡ ಪಾಟೀಲ ಯತ್ನಾಳ ಒಪ್ಪಿದರೆ ಶಿವಸೇನೆಗೆ ಸ್ವಾಗತ: ಆಂದೋಲ ಸಿದ್ಧಲಿಂಗ ಸ್ವಾಮಿ

ಬೆಳೆ ಹಾನಿ: ವೈಜ್ಞಾನಿಕ ಸಮೀಕ್ಷೆಗೆ ಬಿಜೆಪಿ ರೈತ ಮೋರ್ಚಾ ಆಗ್ರಹ

ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ
Last Updated 13 ಅಕ್ಟೋಬರ್ 2025, 15:57 IST
ಬೆಳೆ ಹಾನಿ: ವೈಜ್ಞಾನಿಕ ಸಮೀಕ್ಷೆಗೆ ಬಿಜೆಪಿ ರೈತ ಮೋರ್ಚಾ ಆಗ್ರಹ

ವೈದ್ಯಕೀಯ ಶಿಕ್ಷಣ: ರಾಜ್ಯದಲ್ಲಿ 200 ಹೆಚ್ಚುವರಿ ಸೀಟು ಲಭ್ಯ

MBBS Admission Update: ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಎಂಸಿಸಿ ಮಂಜೂರು ಮಾಡಿದ 200 ಹೆಚ್ಚುವರಿ ಸೀಟುಗಳನ್ನು ಕೆಇಎ 3ನೇ ಸುತ್ತಿನ ಹಂಚಿಕೆಗೆ ಸೇರಿಸಿದ್ದು, ಆಪ್ಷನ್ ದಾಖಲೆಗೆ ಅ.15ರವರೆಗೆ ಅವಕಾಶ ನೀಡಲಾಗಿದೆ.
Last Updated 13 ಅಕ್ಟೋಬರ್ 2025, 15:08 IST
ವೈದ್ಯಕೀಯ ಶಿಕ್ಷಣ: ರಾಜ್ಯದಲ್ಲಿ 200 ಹೆಚ್ಚುವರಿ ಸೀಟು ಲಭ್ಯ
ADVERTISEMENT
ADVERTISEMENT
ADVERTISEMENT