ಸೋಮವಾರ, 3 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಪಿ.ಯು: 1.18 ಲಕ್ಷ ವಿದ್ಯಾರ್ಥಿಗಳು ಬೇಕು !

ಖಾಸಗಿ ಕಾಲೇಜುಗಳ ಸಂಖ್ಯೆ ಹೆಚ್ಚಳ *ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕೊರತೆ
Last Updated 3 ನವೆಂಬರ್ 2025, 19:43 IST
ಪಿ.ಯು: 1.18 ಲಕ್ಷ ವಿದ್ಯಾರ್ಥಿಗಳು ಬೇಕು !

ಬಿಎಸ್‌ಎನ್‌ಎಲ್‌ಗೆ ₹ 44.18 ಕೋಟಿ ಬಾಕಿ: ಕ್ರಮ ತೆಗೆದುಕೊಳ್ಳುವಂತೆ ಸೂಚನೆ

Government Department Dues: ಕೇಂದ್ರದ ದೂರ ಸಂಪರ್ಕ ಇಲಾಖೆಯು ಬಿಎಸ್‌ಎನ್‌ಎಲ್‌ಗೆ ₹44.18 ಕೋಟಿ ಬಾಕಿ ಪಾವತಿಸಬೇಕೆಂದು ರಾಜ್ಯದ ವಿವಿಧ ಇಲಾಖೆಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ.
Last Updated 3 ನವೆಂಬರ್ 2025, 16:08 IST
ಬಿಎಸ್‌ಎನ್‌ಎಲ್‌ಗೆ ₹ 44.18 ಕೋಟಿ ಬಾಕಿ: ಕ್ರಮ ತೆಗೆದುಕೊಳ್ಳುವಂತೆ ಸೂಚನೆ

ಕಾಡಿನಲ್ಲಿ ಜನರ ಓಡಾಟ ಹೆಚ್ಚಿದೆ, ಹಾಗಾಗಿ ಪ್ರಾಣಿಗಳು ಹೊರಬರುತ್ತಿವೆ:ಸಿದ್ದರಾಮಯ್ಯ

Man Animal Conflict: ಅರಣ್ಯದಲ್ಲಿ ಜನರ ಓಡಾಟ, ರೆಸಾರ್ಟ್‌ಗಳು ಮತ್ತು ಸಫಾರಿ ಹೆಚ್ಚಳದಿಂದ ಕಾಡುಪ್ರಾಣಿಗಳು ಹೊರಗೆ ಬರುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದರು.
Last Updated 3 ನವೆಂಬರ್ 2025, 16:07 IST
ಕಾಡಿನಲ್ಲಿ ಜನರ ಓಡಾಟ ಹೆಚ್ಚಿದೆ, ಹಾಗಾಗಿ ಪ್ರಾಣಿಗಳು ಹೊರಬರುತ್ತಿವೆ:ಸಿದ್ದರಾಮಯ್ಯ

ಸ್ಥಳೀಯ ಸಂಸ್ಥೆಗಳ ಮೀಸಲು ನಿಗದಿಗೆ 150 ದಿನ ಬೇಕು: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

Election Delay: ‘ಈ ತಿಂಗಳಾತ್ಯಕ್ಕೆ ಅವಧಿ ಮುಕ್ತಾಯಗೊಳ್ಳಲಿರುವ ರಾಜ್ಯದ 188 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿಯ ಅಂತಿಮ ಅಧಿಸೂಚನೆ ಹೊರಡಿಸಲು ಕನಿಷ್ಠ 150 ದಿನಗಳಾದರೂ ಬೇಕಾಗುತ್ತದೆ’ ಎಂದು ರಾಜ್ಯ ಸರ್ಕಾರ
Last Updated 3 ನವೆಂಬರ್ 2025, 15:56 IST
ಸ್ಥಳೀಯ ಸಂಸ್ಥೆಗಳ ಮೀಸಲು ನಿಗದಿಗೆ 150 ದಿನ ಬೇಕು: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಸುರಂಗ ರಸ್ತೆ ಕುರಿತು ಜನರಿಗೆ ಉತ್ತರ ನೀಡಿ: ಆರ್‌. ಅಶೋಕ

Urban Infrastructure: ‘ನಗರದಲ್ಲಿ ಸುರಂಗ ರಸ್ತೆ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಮಾಹಿತಿ ನೀಡುತ್ತಿಲ್ಲ. ಜನರ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ದೂರಿದರು
Last Updated 3 ನವೆಂಬರ್ 2025, 15:56 IST
ಸುರಂಗ ರಸ್ತೆ ಕುರಿತು ಜನರಿಗೆ ಉತ್ತರ ನೀಡಿ: ಆರ್‌. ಅಶೋಕ

ನ.18 ರಿಂದ ಬೆಂಗಳೂರು ಟೆಕ್ ಶೃಂಗಸಭೆ: ಪ್ರಿಯಾಂಕ್‌ ಖರ್ಗೆ

Startup Policy: ‘28ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಇದೇ 18ರಿಂದ ಮೂರು ದಿನ ನಡೆಯಲಿದೆ’ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ
Last Updated 3 ನವೆಂಬರ್ 2025, 15:56 IST
ನ.18 ರಿಂದ ಬೆಂಗಳೂರು ಟೆಕ್ ಶೃಂಗಸಭೆ: ಪ್ರಿಯಾಂಕ್‌ ಖರ್ಗೆ

ಒಳ ಮೀಸಲು ಪ್ರಶ್ನಿಸಿ ರಿಟ್‌: ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ

Caste Reservation: ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳನ್ನು ಪ್ರವರ್ಗವಾರು ವರ್ಗೀಕರಿಸಿ ಒಳಮೀಸಲಾತಿ ಹಂಚಿಕೆ ಮಾಡಿ ಹೊರಡಿಸಲಾದ ಆದೇಶವನ್ನು ಆಕ್ಷೇಪಿಸಿ ಬಂಜಾರ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳು ಸಲ್ಲಿಸಿರುವ ಅರ್ಜಿ
Last Updated 3 ನವೆಂಬರ್ 2025, 15:52 IST
ಒಳ ಮೀಸಲು ಪ್ರಶ್ನಿಸಿ ರಿಟ್‌: ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ
ADVERTISEMENT

ಸಿನಿಮಾ ತಾರೆಯರು ನಿಜ ಜೀವನದಲ್ಲೂ ಮೌಲ್ಯಯುತವಾಗಿ ನಡೆದುಕೊಳ್ಳಬೇಕು: ಸಿದ್ದರಾಮಯ್ಯ

Siddaramaiah Announcement: ಮೈಸೂರಿನಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 3 ನವೆಂಬರ್ 2025, 15:46 IST
ಸಿನಿಮಾ ತಾರೆಯರು ನಿಜ ಜೀವನದಲ್ಲೂ ಮೌಲ್ಯಯುತವಾಗಿ ನಡೆದುಕೊಳ್ಳಬೇಕು: ಸಿದ್ದರಾಮಯ್ಯ

ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ: ಬಿ.ವೈ. ವಿಜಯೇಂದ್ರ

Farmers' Demand Ignored: ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸುವುದಾಗಿ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ರೈತರ ಸಂಕಷ್ಟವನ್ನು ಸರ್ಕಾರ ಲೆಕ್ಕಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.
Last Updated 3 ನವೆಂಬರ್ 2025, 15:38 IST
ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಪಾರಿವಾಳ ನಿಯಂತ್ರಣಕ್ಕೆ ಶಾಸಕ ಎಸ್‌.ಸುರೇಶ್‌ ಕುಮಾರ್ ಮನವಿ

Public Health Concern: ಬೆಂಗಳೂರಿನಲ್ಲಿ ಪಾರಿವಾಳಗಳ ಸಂಖ್ಯೆಯ ಹೆಚ್ಚಳದಿಂದ ಶ್ವಾಸಕೋಶ ಸಮಸ್ಯೆ ಉಂಟಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಶಾಸಕ ಎಸ್‌.ಸುರೇಶ್‌ ಕುಮಾರ್ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
Last Updated 3 ನವೆಂಬರ್ 2025, 15:38 IST
ಬೆಂಗಳೂರು: ಪಾರಿವಾಳ ನಿಯಂತ್ರಣಕ್ಕೆ ಶಾಸಕ ಎಸ್‌.ಸುರೇಶ್‌ ಕುಮಾರ್ ಮನವಿ
ADVERTISEMENT
ADVERTISEMENT
ADVERTISEMENT