ಭಾನುವಾರ, 1 ಫೆಬ್ರುವರಿ 2026
×
ADVERTISEMENT

ರಾಜ್ಯ

ADVERTISEMENT

ಕೇಂದ್ರ ಬಜೆಟ್ ಕುರಿತು ಯಾರು ಏನಂದರು? ಇಲ್ಲಿವೆ ರಾಜಕೀಯ ನಾಯಕರ ಪ್ರತಿಕ್ರಿಯೆ

Karnataka Leaders Reaction: ‘ಕೇಂದ್ರ ಬಜೆಟ್‌ನಲ್ಲಿ ಪ‍್ರಸ್ತಾಪಿಸಿರುವ ವಿಶ್ವವಿದ್ಯಾಲಯ ಟೌನ್‌ಶಿಪ್‌ಗಳ ನಿರ್ಮಾಣ ಮತ್ತು 5 ಪ್ರಾದೇಶಿಕ ವೈದ್ಯಕೀಯ ಪ್ರವಾಸೋದ್ಯಮ ಹಬ್‌ಗಳ ಅಭಿವೃದ್ಧಿ ಯೋಜನೆಗಳು ನಮ್ಮ ಕ್ವಿನ್ ಸಿಟಿ ಪರಿಕಲ್ಪನೆಯಿಂದ ಪ್ರಭಾವಿತ ಆಗಿವೆ’ ಎಂದು ಎಂ.ಬಿ. ಪಾಟೀಲ ಹೇಳಿದ್ದಾರೆ.
Last Updated 1 ಫೆಬ್ರುವರಿ 2026, 18:47 IST
ಕೇಂದ್ರ ಬಜೆಟ್ ಕುರಿತು ಯಾರು ಏನಂದರು? ಇಲ್ಲಿವೆ ರಾಜಕೀಯ ನಾಯಕರ ಪ್ರತಿಕ್ರಿಯೆ

'ಗುಲಾಮರ ಅಪ್ಪ' ಫೇಸ್‌ಬುಕ್‌ ಖಾತೆ ಅಡ್ಮಿನ್ ಬಂಧನ

Social Media Arrest: ಪರಿಶಿಷ್ಟ ಸಮುದಾಯದ ನಾಯಕರ ಬಗ್ಗೆ ‘ಗುಲಾಮರ ಅಪ್ಪ’ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿ ಬರಹ ಪ್ರಕಟಿಸುತ್ತಿದ್ದ ವ್ಯಕ್ತಿಯನ್ನು ನಗರದ ಸಬರ್ಬನ್‌ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
Last Updated 1 ಫೆಬ್ರುವರಿ 2026, 17:51 IST
'ಗುಲಾಮರ ಅಪ್ಪ' ಫೇಸ್‌ಬುಕ್‌ ಖಾತೆ ಅಡ್ಮಿನ್ ಬಂಧನ

CJ ರಾಯ್ ಆತ್ಮಹತ್ಯೆ: ಬೆಂಗಳೂರು ಬಿಟ್ಟು ತೆರಳದಂತೆ ಐಟಿ ಅಧಿಕಾರಿಗಳಿಗೆ SIT ಸೂಚನೆ

Confident Group: ರಿಯಲ್ ಎಸ್ಟೇಟ್‌ ಕಂಪನಿ ‘ಕಾನ್ಫಿಡೆಂಟ್ ಗ್ರೂಪ್’ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ಚುರುಕುಗೊಳಿಸಿದೆ. ಐಟಿ ದಾಳಿ ಬಗ್ಗೆ ತನಿಖೆ ನಡೆಯುತ್ತಿದೆ.
Last Updated 1 ಫೆಬ್ರುವರಿ 2026, 15:57 IST
CJ ರಾಯ್ ಆತ್ಮಹತ್ಯೆ: ಬೆಂಗಳೂರು ಬಿಟ್ಟು ತೆರಳದಂತೆ ಐಟಿ ಅಧಿಕಾರಿಗಳಿಗೆ SIT ಸೂಚನೆ

ಸಮತೋಲನವಿಲ್ಲದ ಬಜೆಟ್‌: ಸಚಿವ ತಂಗಡಗಿ ಅಸಮಾಧಾನ

Union Budget Response: ಸಚಿವ ಶಿವರಾಜ ತಂಗಡಗಿ 2026ರ ಬಜೆಟ್ ಕುರಿತು ಆಕ್ರೋಶ ವ್ಯಕ್ತಪಡಿಸಿ, ಉದ್ಯೋಗ, ರೈತರು, ಯುವಕರು ಮತ್ತು ದಲಿತರ ನಿರ್ಲಕ್ಷ್ಯವಿದೆ ಎಂದು ಟೀಕಿಸಿದರು.
Last Updated 1 ಫೆಬ್ರುವರಿ 2026, 14:39 IST
ಸಮತೋಲನವಿಲ್ಲದ ಬಜೆಟ್‌: ಸಚಿವ ತಂಗಡಗಿ ಅಸಮಾಧಾನ

ರಾಜ್ಯಕ್ಕೆ ಬರೀ ಚೊಂಬು ಕೊಟ್ಟಿದೆ: ಕೇಂದ್ರ ಬಜೆಟ್‌ಗೆ ಸಿಎಂ ಸಿದ್ದರಾಮಯ್ಯ ಟೀಕೆ

Union Budget Disappointment: ಸಿಎಂ ಸಿದ್ದರಾಮಯ್ಯ ಕೇಂದ್ರ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿ, ಕರ್ನಾಟಕದ ಯೋಜನೆಗಳಿಗೆ ಅನುದಾನವೂ ಇಲ್ಲದೆ ದಕ್ಷಿಣ ರಾಜ್ಯಗಳ ನಿರ್ಲಕ್ಷ್ಯ ಆರೋಪಿಸಿದ್ದಾರೆ.
Last Updated 1 ಫೆಬ್ರುವರಿ 2026, 14:38 IST
ರಾಜ್ಯಕ್ಕೆ ಬರೀ ಚೊಂಬು ಕೊಟ್ಟಿದೆ: ಕೇಂದ್ರ ಬಜೆಟ್‌ಗೆ ಸಿಎಂ ಸಿದ್ದರಾಮಯ್ಯ ಟೀಕೆ

ಮುಖಂಡರ ಮುಂದೆ ಗ್ಲಾಮರಸ್‌ ಆಗಿರಲು ಬಯಸಬೇಡಿ: ಕಾಂಗ್ರೆಸ್ ನಾಯಕಿ ಮೋಟಮ್ಮ

Women in Politics: ರಾಜಕೀಯ ಪಕ್ಷಗಳು ಮಹಿಳೆಯರನ್ನು ಕರಿಬೇವಿನಂತೆ ಬಳಸಿಕೊಳ್ಳುತ್ತಿವೆ. ನಾಯಕರ ಹಿಂದೆ ಗ್ಲಾಮರಸ್‌ ಆಗಿ ಓಡಾಡುವುದನ್ನು ಬಿಟ್ಟು ಸ್ವಾವಲಂಬಿಗಳಾಗಿ ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಕರೆ ನೀಡಿದ್ದಾರೆ.
Last Updated 1 ಫೆಬ್ರುವರಿ 2026, 14:30 IST
ಮುಖಂಡರ ಮುಂದೆ ಗ್ಲಾಮರಸ್‌ ಆಗಿರಲು ಬಯಸಬೇಡಿ: ಕಾಂಗ್ರೆಸ್ ನಾಯಕಿ ಮೋಟಮ್ಮ

ಮುಂದುವರಿದ ಮಲತಾಯಿ ಧೋರಣೆ: ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌

Central Funding Disparity: ದಾವಣಗೆರೆಯಲ್ಲಿ ಮಾತನಾಡಿದ ಸಚಿವ ಮಲ್ಲಿಕಾರ್ಜುನ್ ಅವರು, 2026ರ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ಅನುದಾನ ಹಂಚಿಕೆಯಲ್ಲಿ ಮುಂದುವರಿದ ಮಲತಾಯಿ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದರು.
Last Updated 1 ಫೆಬ್ರುವರಿ 2026, 14:29 IST
ಮುಂದುವರಿದ ಮಲತಾಯಿ ಧೋರಣೆ: ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌
ADVERTISEMENT

Union Budget 2026 | ರಾಜ್ಯದ ರೈಲ್ವೆ ಯೋಜನೆಗಳಿಗೆ ₹7,748 ಕೋಟಿ

High Speed Rail Corridors: ಕರ್ನಾಟಕದಲ್ಲಿ ಹೊಸ ರೈಲು ಮಾರ್ಗಗಳ ನಿರ್ಮಾಣ, ಜೋಡಿ ಹಳಿ ಹಾಗೂ ಗೇಜ್‌ ಪರಿವರ್ತನೆ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ಕೇಂದ್ರ ಬಜೆಟ್‌ನಲ್ಲಿ ₹7,748 ಕೋಟಿ ಹಂಚಿಕೆ ಮಾಡಲಾಗಿದೆ.
Last Updated 1 ಫೆಬ್ರುವರಿ 2026, 14:24 IST
Union Budget 2026 | ರಾಜ್ಯದ ರೈಲ್ವೆ ಯೋಜನೆಗಳಿಗೆ ₹7,748 ಕೋಟಿ

ಕರ್ನಾಟಕಕ್ಕೆ ಕೇಂದ್ರದಿಂದ ಪದೆ ಪದೇ ಅನ್ಯಾಯ: ಲಕ್ಷ್ಮೀ ಹೆಬ್ಬಾಳಕರ್‌

Central Budget Bias: ಲಕ್ಮೀ ಹೆಬ್ಬಾಳಕರ್ ಟೀಕಿಸಿದಂತೆ, 2026ರ ಕೇಂದ್ರ ಬಜೆಟ್‌ ಮೂಲಕ ನಿರ್ಮಲಾ ಸೀತಾರಾಮನ್ ಕರ್ನಾಟಕ ರಾಜ್ಯದ ಅನುದಾನ ಬೇಡಿಕೆಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಲಾಗಿದೆ.
Last Updated 1 ಫೆಬ್ರುವರಿ 2026, 14:19 IST
ಕರ್ನಾಟಕಕ್ಕೆ ಕೇಂದ್ರದಿಂದ ಪದೆ ಪದೇ ಅನ್ಯಾಯ: ಲಕ್ಷ್ಮೀ ಹೆಬ್ಬಾಳಕರ್‌

ಆನ್‌ಲೈನ್ ಗೇಮ್‌ನಲ್ಲಿ ಸೋಲಿಸಿದ ವ್ಯಕ್ತಿಗೆ ಚೂರಿ: ಅಪರಾಧಿಗೆ 4 ವರ್ಷ ಜೈಲು‌

Free Fire Crime: ಮಂಗಳೂರು ನಗರದ ಜಪ್ಪು ಬಪ್ಪಾಲ್‌ ಪ್ರದೇಶದಲ್ಲಿ ಆನ್‌ಲೈನ್ ಗೇಮ್‌ನಲ್ಲಿ ಸೋಲಿಸಿದ ಕಾರಣಕ್ಕೆ ಸಂಜಯ್ ಪೂಜಾರಿ ಎಂಬಾತನು ಪ್ರತ್ಯುಶ್ ಸಾಲಿಯಾನ್ ಅವರನ್ನು ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಪ್ರಕರಣದಲ್ಲಿ ದಂಡಿತನಾಯಿತು.
Last Updated 1 ಫೆಬ್ರುವರಿ 2026, 14:05 IST
ಆನ್‌ಲೈನ್ ಗೇಮ್‌ನಲ್ಲಿ ಸೋಲಿಸಿದ ವ್ಯಕ್ತಿಗೆ ಚೂರಿ: ಅಪರಾಧಿಗೆ 4 ವರ್ಷ ಜೈಲು‌
ADVERTISEMENT
ADVERTISEMENT
ADVERTISEMENT