ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ | ಮಂಗಳವಾರ, 07 ಮೇ 2024

ಚಿನಕುರುಳಿ | ಮಂಗಳವಾರ, 07 ಮೇ 2024
Last Updated 7 ಮೇ 2024, 0:30 IST
ಚಿನಕುರುಳಿ | ಮಂಗಳವಾರ, 07 ಮೇ 2024

ಚುರುಮುರಿ | ಸತ್ಯಮಾರ್ಗ

ಸತ್ಯಮ್ಮ, ಸುಳ್ಳವ್ವ ಮಾತಾಡಿಕ್ಯತಿದ್ರು. ಸತ್ಯಾನೇ ಹೇಳಬಕು ಅಂತ ಸತ್ಯವ್ವ ಅಂದ್ರೆ ಸುಳ್ಳೇಳದಿದ್ರೆ ಬದುಕು ನಡೆದದಾ ಅಂತಿದ್ಲು ಸುಳ್ಳವ್ವ.
Last Updated 7 ಮೇ 2024, 0:27 IST
ಚುರುಮುರಿ | ಸತ್ಯಮಾರ್ಗ

ಎಚ್‌.ಡಿ.ರೇವಣ್ಣ ಜಾಮೀನು ಅರ್ಜಿ: ಎಸ್ಐಟಿಗೆ ಕೋರ್ಟ್ ನೋಟಿಸ್

ಮಹಿಳೆಯೊಬ್ಬರ ಅಪಹರಣ ಪ್ರಕರಣದ ಆರೋಪಿಯಾಗಿ ಸದ್ಯ ಎಸ್‌ಐಟಿ ಬಂಧನದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಸಲ್ಲಿಸಿರುವ ನಿಯಮಿತ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
Last Updated 7 ಮೇ 2024, 7:14 IST
ಎಚ್‌.ಡಿ.ರೇವಣ್ಣ ಜಾಮೀನು ಅರ್ಜಿ: ಎಸ್ಐಟಿಗೆ ಕೋರ್ಟ್ ನೋಟಿಸ್

Lok Sabha Polls Karnataka LIVE | ಮತದಾನ ಅಂತ್ಯ– ಬಹುತೇಕ ಶಾಂತಿಯುತ

LIVE
ರಾಜ್ಯದಲ್ಲಿ 5 ಗಂಟೆವರೆಗೆ ಶೇ 66.05 ರಷ್ಟು ಮತದಾನವಾಗಿದೆ: ಚುನಾವಣಾ ಆಯೋಗ
Last Updated 7 ಮೇ 2024, 16:05 IST
Lok Sabha Polls Karnataka LIVE | ಮತದಾನ ಅಂತ್ಯ– ಬಹುತೇಕ ಶಾಂತಿಯುತ

ಪ್ರಜ್ವಲ್‌ ರೇವಣ್ಣ ಬಗ್ಗೆ ಸಹನೆ ಬೇಕಿಲ್ಲ: ಪ್ರಧಾನಿ ಮೋದಿ

ಜ್ವಲ್ ರೇವಣ್ಣ ಅವರಂಥವರ ವಿಚಾರದಲ್ಲಿ ಒಂದಿನಿತೂ ಸಹನೆ ತೋರಬೇಕಾದ ಅಗತ್ಯ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 6 ಮೇ 2024, 16:29 IST
ಪ್ರಜ್ವಲ್‌ ರೇವಣ್ಣ  ಬಗ್ಗೆ ಸಹನೆ ಬೇಕಿಲ್ಲ: ಪ್ರಧಾನಿ ಮೋದಿ

ದಿನ ಭವಿಷ್ಯ: ಮಾರ್ಗ ಮತ್ತು ಪ್ರಯತ್ನದಲ್ಲಿ ನಂಬಿಕೆ ಇರಲಿ

ದಿನ ಭವಿಷ್ಯ: ಮಂಗಳವಾರ, 07 ಮೇ 2024
Last Updated 6 ಮೇ 2024, 18:30 IST
ದಿನ ಭವಿಷ್ಯ: ಮಾರ್ಗ ಮತ್ತು ಪ್ರಯತ್ನದಲ್ಲಿ ನಂಬಿಕೆ ಇರಲಿ

ಪ್ರಜ್ವಲ್ ರೀತಿ ಸಿದ್ದು, ಪರಮೇಶ್ವರ ವಿಡಿಯೊ ಹೊರಬರಬಹುದು: DK ವಿರುದ್ಧ ಜಾರಕಿಹೊಳಿ

'ಪ್ರಜ್ವಲ್ ರೇವಣ್ಣ ಅವರಂತೆಯೇ ಇಂದಲ್ಲ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರ ವಿಡಿಯೊಗಳೂ ಹೊರಬರಬಹುದು. ನಾನು ಅವರಿಗೆ ಸೂಚನೆ‌ ಕೊಡುತ್ತಿದ್ದೇನೆ; ಈಗಲೇ ಆ 'ಮಹಾನಾಯಕ'ನನ್ನು ತಡೆಯಿರಿ' ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
Last Updated 7 ಮೇ 2024, 6:06 IST
ಪ್ರಜ್ವಲ್ ರೀತಿ ಸಿದ್ದು, ಪರಮೇಶ್ವರ ವಿಡಿಯೊ ಹೊರಬರಬಹುದು: DK ವಿರುದ್ಧ ಜಾರಕಿಹೊಳಿ
ADVERTISEMENT

ಬೀದರ್ ಲೋಕಸಭಾ ಕ್ಷೇತ್ರ | ಮತದಾನದ ವಿಡಿಯೊ ಚಿತ್ರೀಕರಿಸಿದ ಭಗವಂತ ಖೂಬಾ ಅಭಿಮಾನಿ

ಬೀದರ್ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮತ ಹಾಕುವುದನ್ನು ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿಕೊಂಡಿರುವ ಮತದಾರರೊಬ್ಬರು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Last Updated 7 ಮೇ 2024, 2:41 IST
ಬೀದರ್ ಲೋಕಸಭಾ ಕ್ಷೇತ್ರ | ಮತದಾನದ ವಿಡಿಯೊ ಚಿತ್ರೀಕರಿಸಿದ ಭಗವಂತ ಖೂಬಾ ಅಭಿಮಾನಿ

3 ದಿನಗಳೊಳಗೆ ರೈತರ ಖಾತೆಗೆ ಪರಿಹಾರ ಮೊತ್ತ: ಸಚಿವ ಕೃಷ್ಣಬೈರೇಗೌಡ

ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ₹3,454.22 ಕೋಟಿಯನ್ನು ಸೋಮವಾರದಿಂದಲೇ ರೈತರ ಖಾತೆಗಳಿಗೆ ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿದ್ದು, ಮುಂದಿನ 2– 3 ದಿನಗಳಲ್ಲಿ ಎಲ್ಲ ರೈತರ ಖಾತೆಗಳಿಗೂ ಹಣ ಜಮೆ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Last Updated 6 ಮೇ 2024, 16:00 IST
3 ದಿನಗಳೊಳಗೆ ರೈತರ ಖಾತೆಗೆ ಪರಿಹಾರ ಮೊತ್ತ: ಸಚಿವ ಕೃಷ್ಣಬೈರೇಗೌಡ

ಕೆ.ಆರ್.ನಗರ | ಗದ್ದೆಗೆ ಉರುಳಿದ ಬಸ್: 40ಕ್ಕೂ ಹೆಚ್ಚು ಮಂದಿಗೆ ಗಾಯ

ಕೆ.ಆರ್.ನಗರ ತಾಲ್ಲೂಕಿನ ಕೆಸ್ತೂರು ಕೊಪ್ಪಲು ಗೇಟ್ ಬಳಿ ಸೋಮವಾರ ಬೆಳಿಗ್ಗೆ ಭತ್ತದ ಗದ್ದೆಗೆ ಕೆಎಸ್‌ಆರ್‌ಟಿಸಿ ಬಸ್ ಉರುಳಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Last Updated 6 ಮೇ 2024, 5:38 IST
ಕೆ.ಆರ್.ನಗರ | ಗದ್ದೆಗೆ ಉರುಳಿದ ಬಸ್: 40ಕ್ಕೂ ಹೆಚ್ಚು ಮಂದಿಗೆ ಗಾಯ
ADVERTISEMENT