ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬ್ಯಾಂಕ್‌ ವಂಚನೆಗೆ ಯುಪಿಎ ಕಾರಣ’

Last Updated 9 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ವಜ್ರಾಭರಣ ಉದ್ಯಮಿ ನೀರವ್‌ ಮೋದಿ ಮತ್ತು ಮೆಹುಲ್‌ ಚೋಕ್ಸಿ ₹13,000 ಕೋಟಿ ವಂಚಿಸಲು 2013ರಲ್ಲಿ ಯುಪಿಎ ಆಡಳಿತಾವಧಿಯಲ್ಲಿ ಜಾರಿಗೆ ತಂದ 20:80 ಚಿನ್ನ ಆಮದು ಯೋಜನೆ ಕಾರಣ ಎಂದು ಸಂಸದೀಯ ಸಮಿತಿ ಆರೋಪಿಸಿದೆ.

ಅಂದಿನ ಹಣಕಾಸು ಸಚಿವ ಪಿ.ಚಿದಂಬರಂ, ಸಚಿವಾಲಯದ ಅಧಿಕಾರಿಗಳು ಮತ್ತು ಫಲಾನುಭವಿ ವ್ಯಕ್ತಿ ಹಾಗೂ ಸಂಸ್ಥೆಗಳ ನಡುವಿನ ಸಂಪರ್ಕ ಕುರಿತು ತನಿಖೆ ನಡೆಸುವಂತೆ ಸಮಿತಿ ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT