ತುಮಕೂರಿನ ಸಿದ್ಧಗಂಗಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಸಿದ್ಧಗಂಗಾ ಮಠಾಧ್ಯಕ್ಷರಾದ ಡಾ.ಶಿವಕುಮಾರ ಸ್ವಾಮೀಜಿ ಅವರ ಪಾದಪೂಜೆಯನ್ನು ಆಸ್ಪತ್ರೆಯ ವ್ಯವಸ್ಥಾಪಕ ಹಾಗೂ ನಿರ್ದೇಶಕ ಡಾ.ಪರಮೇಶ್ ಹಾಗೂ ಡಾ.ವೀಣಾ ಅವರು ನೆರವೇರಿಸಿ ಭಕ್ತಿ ಸಮರ್ಪಿಸಿದರು. ವೈದ್ಯರಾದ ಡಾ.ಉಮಾಶಂಕರ್, ಡಾ.ಸ್ವಾಮಿ, ಡಾ.ನಿರಂಜನಮೂರ್ತಿ, ಡಾ.ಭೂಷಣ್, ಡಾ.ಚಂದ್ರಶೇಖರ್, ಡಾ.ಭಾನುಪ್ರಕಾಶ್, ಡಾ.ಸುರೇಶ್ಬಾಬು, ಡಾ.ಗಿರೀಶ್ಚಂದ್ರ ಹಾಗೂ ಸಿಬ್ಬಂದಿ ಇದ್ದಾರೆ.
ತುಮಕೂರಿನ ಸಿದ್ಧಗಂಗಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಸಿದ್ಧಗಂಗಾ ಮಠಾಧ್ಯಕ್ಷರಾದ ಡಾ.ಶಿವಕುಮಾರ ಸ್ವಾಮೀಜಿ ಅವರ ಪಾದಪೂಜೆಯನ್ನು ಆಸ್ಪತ್ರೆಯ ವ್ಯವಸ್ಥಾಪಕ ಹಾಗೂ ನಿರ್ದೇಶಕ ಡಾ.ಪರಮೇಶ್ ಹಾಗೂ ಡಾ.ವೀಣಾ ಅವರು ನೆರವೇರಿಸಿ ಭಕ್ತಿ ಸಮರ್ಪಿಸಿದರು. ವೈದ್ಯರಾದ ಡಾ.ಉಮಾಶಂಕರ್, ಡಾ.ಸ್ವಾಮಿ, ಡಾ.ನಿರಂಜನಮೂರ್ತಿ, ಡಾ.ಭೂಷಣ್, ಡಾ.ಚಂದ್ರಶೇಖರ್, ಡಾ.ಭಾನುಪ್ರಕಾಶ್, ಡಾ.ಸುರೇಶ್ಬಾಬು, ಡಾ.ಗಿರೀಶ್ಚಂದ್ರ ಹಾಗೂ ಸಿಬ್ಬಂದಿ ಇದ್ದಾರೆ.