ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಮಿ ಪೂಜೆ...

ತುಮಕೂರಿನ ಸಿದ್ಧಗಂಗಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಸಿದ್ಧಗಂಗಾ ಮಠಾಧ್ಯಕ್ಷರಾದ ಡಾ.ಶಿವಕುಮಾರ ಸ್ವಾಮೀಜಿ ಅವರ ಪಾದಪೂಜೆಯನ್ನು ಆಸ್ಪತ್ರೆಯ ವ್ಯವಸ್ಥಾಪಕ ಹಾಗೂ ನಿರ್ದೇಶಕ ಡಾ.ಪರಮೇಶ್ ಹಾಗೂ ಡಾ.ವೀಣಾ ಅವರು ನೆರವೇರಿಸಿ ಭಕ್ತಿ ಸಮರ್ಪಿಸಿದರು. ವೈದ್ಯರಾದ ಡಾ.ಉಮಾಶಂಕರ್, ಡಾ.ಸ್ವಾಮಿ, ಡಾ.ನಿರಂಜನಮೂರ್ತಿ, ಡಾ.ಭೂಷಣ್, ಡಾ.ಚಂದ್ರಶೇಖರ್, ಡಾ.ಭಾನುಪ್ರಕಾಶ್, ಡಾ.ಸುರೇಶ್‌ಬಾಬು, ಡಾ.ಗಿರೀಶ್‌ಚಂದ್ರ ಹಾಗೂ ಸಿಬ್ಬಂದಿ ಇದ್ದಾರೆ.
Last Updated 3 ಅಕ್ಟೋಬರ್ 2018, 10:10 IST
ಅಕ್ಷರ ಗಾತ್ರ
ತುಮಕೂರಿನ ಸಿದ್ಧಗಂಗಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಸಿದ್ಧಗಂಗಾ ಮಠಾಧ್ಯಕ್ಷರಾದ ಡಾ.ಶಿವಕುಮಾರ ಸ್ವಾಮೀಜಿ ಅವರ ಪಾದಪೂಜೆಯನ್ನು ಆಸ್ಪತ್ರೆಯ ವ್ಯವಸ್ಥಾಪಕ ಹಾಗೂ ನಿರ್ದೇಶಕ ಡಾ.ಪರಮೇಶ್ ಹಾಗೂ ಡಾ.ವೀಣಾ ಅವರು ನೆರವೇರಿಸಿ ಭಕ್ತಿ ಸಮರ್ಪಿಸಿದರು. ವೈದ್ಯರಾದ ಡಾ.ಉಮಾಶಂಕರ್, ಡಾ.ಸ್ವಾಮಿ, ಡಾ.ನಿರಂಜನಮೂರ್ತಿ, ಡಾ.ಭೂಷಣ್, ಡಾ.ಚಂದ್ರಶೇಖರ್, ಡಾ.ಭಾನುಪ್ರಕಾಶ್, ಡಾ.ಸುರೇಶ್‌ಬಾಬು, ಡಾ.ಗಿರೀಶ್‌ಚಂದ್ರ ಹಾಗೂ ಸಿಬ್ಬಂದಿ ಇದ್ದಾರೆ.
ತುಮಕೂರಿನ ಸಿದ್ಧಗಂಗಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಸಿದ್ಧಗಂಗಾ ಮಠಾಧ್ಯಕ್ಷರಾದ ಡಾ.ಶಿವಕುಮಾರ ಸ್ವಾಮೀಜಿ ಅವರ ಪಾದಪೂಜೆಯನ್ನು ಆಸ್ಪತ್ರೆಯ ವ್ಯವಸ್ಥಾಪಕ ಹಾಗೂ ನಿರ್ದೇಶಕ ಡಾ.ಪರಮೇಶ್ ಹಾಗೂ ಡಾ.ವೀಣಾ ಅವರು ನೆರವೇರಿಸಿ ಭಕ್ತಿ ಸಮರ್ಪಿಸಿದರು. ವೈದ್ಯರಾದ ಡಾ.ಉಮಾಶಂಕರ್, ಡಾ.ಸ್ವಾಮಿ, ಡಾ.ನಿರಂಜನಮೂರ್ತಿ, ಡಾ.ಭೂಷಣ್, ಡಾ.ಚಂದ್ರಶೇಖರ್, ಡಾ.ಭಾನುಪ್ರಕಾಶ್, ಡಾ.ಸುರೇಶ್‌ಬಾಬು, ಡಾ.ಗಿರೀಶ್‌ಚಂದ್ರ ಹಾಗೂ ಸಿಬ್ಬಂದಿ ಇದ್ದಾರೆ.
ತುಮಕೂರಿನ ಸಿದ್ಧಗಂಗಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಸಿದ್ಧಗಂಗಾ ಮಠಾಧ್ಯಕ್ಷರಾದ ಡಾ.ಶಿವಕುಮಾರ ಸ್ವಾಮೀಜಿ ಅವರ ಪಾದಪೂಜೆಯನ್ನು ಆಸ್ಪತ್ರೆಯ ವ್ಯವಸ್ಥಾಪಕ ಹಾಗೂ ನಿರ್ದೇಶಕ ಡಾ.ಪರಮೇಶ್ ಹಾಗೂ ಡಾ.ವೀಣಾ ಅವರು ನೆರವೇರಿಸಿ ಭಕ್ತಿ ಸಮರ್ಪಿಸಿದರು. ವೈದ್ಯರಾದ ಡಾ.ಉಮಾಶಂಕರ್, ಡಾ.ಸ್ವಾಮಿ, ಡಾ.ನಿರಂಜನಮೂರ್ತಿ, ಡಾ.ಭೂಷಣ್, ಡಾ.ಚಂದ್ರಶೇಖರ್, ಡಾ.ಭಾನುಪ್ರಕಾಶ್, ಡಾ.ಸುರೇಶ್‌ಬಾಬು, ಡಾ.ಗಿರೀಶ್‌ಚಂದ್ರ ಹಾಗೂ ಸಿಬ್ಬಂದಿ ಇದ್ದಾರೆ.
ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT