ಹಿರಿಯ ಕವಿ ಸಿದ್ದಲಿಂಗಯ್ಯ ಅವರು ನಿಧನರಾಗಿದ್ದಾರೆ. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದ ಅವರು, ದಲಿತ ಕವಿ ಎಂದೇ ಜನಪ್ರಿಯರಾಗಿದ್ದವರು. ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ 1988-94 ಮತ್ತು 1995-2001ರವರೆಗೆ ಎರಡುಬಾರಿ ನಾಮಕರಣಗೊಂಡಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅವರ ಕೆಲವು ಅಪರೂಪದ ಕ್ಷಣಗಳ ಫೋಟೊಗಳು ಇಲ್ಲಿವೆ.– ಪ್ರಜಾವಾಣಿ ಸಂಗ್ರಹ ಚಿತ್ರಗಳುಓದಿ –ಹಿರಿಯ ಕವಿ ಸಿದ್ದಲಿಂಗಯ್ಯ ನಿಧನ
ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ADVERTISEMENT
ಲಂಕೇಶ್ ಸಾಹಿತ್ಯ ಸಪ್ತಾಹದ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಮತ್ತು ಇತರ ಗಣ್ಯರ ಜತೆ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಚಿದಾನಂದ ಮೂರ್ತಿ, ಡಾ.ಎಸ್.ನಾಗರಾಜು, ಪುಂಡಲೀಕ ಹಾಲಂಬಿ ಜತೆ ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಸಿದ್ದಲಿಂಗಯ್ಯ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 2008ರ ಮಾರ್ಚ್ 3ರಂದು ಕರ್ನಾಟಕ, ತಮಿಳುನಾಡಿನ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹೊಗೆನಕಲ್ ಜಲಪಾತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. –ಪ್ರಜಾವಾಣಿ ಚಿತ್ರ/ಸಿ.ಆರ್.ವೆಂಕಟರಾಮು
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಈ ವರ್ಷದ ಮಾರ್ಚ್ 27ರಂದು ನಡೆದಿದ್ದ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಸಿದ್ದಲಿಂಗಯ್ಯ ಅವರು ಮಾತನಾಡಿದ್ದರು. ಕಾಲು ನೋವಿನ ಕಾರಣಕ್ಕೆ ಕುಳಿತುಕೊಂಡೇ ಭಾಷಣ ಮಾಡಿದ್ದರು.