ರಾಜ್ಯಸಭೆ ಸದಸ್ಯ ರೆಹಮಾನ್ ಖಾನ್, ಶಾಸಕರಾದ ಎ.ಬಿ. ಮಾಲಕರೆಡ್ಡಿ, ಶಾಮನೂರು ಶಿವಶಂಕರಪ್ಪ ಸೇರಿದಂತೆ ಘಟಾನುಘಟಿಗಳು ಪೈಪೋಟಿ ನಡೆಸುತ್ತಿದ್ದಾರೆ. ಅಲ್ಲದೆ, ಸಚಿವ ರೋಷನ್ ಬೇಗ್, ಸಲೀಂ ಅಹಮದ್, ನಜೀರ್ ಅಹಮದ್, ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರ ಪುತ್ರ ಕೈಲಾಸ
ನಾಥ ಪಾಟೀಲ, ಮುಖ್ಯಮಂತ್ರಿ ಆಪ್ತ ಚನ್ನಾರೆಡ್ಡಿ ಅವರೂ ರಾಜ್ಯಸಭೆ ಪ್ರವೇಶಿಸಲು ಆಸಕ್ತಿ ತೋರಿದ್ದಾರೆ.