ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಆತ್ಮಹತ್ಯೆ

Last Updated 7 ಫೆಬ್ರುವರಿ 2018, 20:34 IST
ಅಕ್ಷರ ಗಾತ್ರ

ಬೆಂಗಳೂರು: ದೇವರ ಜೀವನಹಳ್ಳಿಯ ಮನೆಯಲ್ಲಿ 13 ವರ್ಷದ ದೀಪಾ ಎಂಬಾಕೆ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪಾರ್ವತಿ ಹಾಗೂ ಕಾಶೀನಾಥ್ ಎಂಬುವರ ಮಗಳಾದ ಆಕೆ ಕನಕನಗರದ ನೆಹರೂ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು.

ಕಾರ್ಯನಿಮಿತ್ತ ಪೋಷಕರು ಮುರುಗೇಶಪಾಳ್ಯಕ್ಕೆ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ದೀಪಾ ನೇಣಿಗೆ ಶರಣಾಗಿದ್ದಾಳೆ. ಪೋಷಕರು ಮನೆಗೆ ಹಿಂದಿರುಗಿದಾಗ ವಿಷಯ ಗೊತ್ತಾಗಿದೆ.

‘ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ. ಈ ಸಂಬಂಧ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ದೇವರಜೀವನಹಳ್ಳಿ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT