<p><strong>ಬೆಂಗಳೂರು: </strong>ದೇವರ ಜೀವನಹಳ್ಳಿಯ ಮನೆಯಲ್ಲಿ 13 ವರ್ಷದ ದೀಪಾ ಎಂಬಾಕೆ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.</p>.<p>ಪಾರ್ವತಿ ಹಾಗೂ ಕಾಶೀನಾಥ್ ಎಂಬುವರ ಮಗಳಾದ ಆಕೆ ಕನಕನಗರದ ನೆಹರೂ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು.</p>.<p>ಕಾರ್ಯನಿಮಿತ್ತ ಪೋಷಕರು ಮುರುಗೇಶಪಾಳ್ಯಕ್ಕೆ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ದೀಪಾ ನೇಣಿಗೆ ಶರಣಾಗಿದ್ದಾಳೆ. ಪೋಷಕರು ಮನೆಗೆ ಹಿಂದಿರುಗಿದಾಗ ವಿಷಯ ಗೊತ್ತಾಗಿದೆ.</p>.<p>‘ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ. ಈ ಸಂಬಂಧ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ದೇವರಜೀವನಹಳ್ಳಿ ಪೊಲೀಸರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದೇವರ ಜೀವನಹಳ್ಳಿಯ ಮನೆಯಲ್ಲಿ 13 ವರ್ಷದ ದೀಪಾ ಎಂಬಾಕೆ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.</p>.<p>ಪಾರ್ವತಿ ಹಾಗೂ ಕಾಶೀನಾಥ್ ಎಂಬುವರ ಮಗಳಾದ ಆಕೆ ಕನಕನಗರದ ನೆಹರೂ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು.</p>.<p>ಕಾರ್ಯನಿಮಿತ್ತ ಪೋಷಕರು ಮುರುಗೇಶಪಾಳ್ಯಕ್ಕೆ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ದೀಪಾ ನೇಣಿಗೆ ಶರಣಾಗಿದ್ದಾಳೆ. ಪೋಷಕರು ಮನೆಗೆ ಹಿಂದಿರುಗಿದಾಗ ವಿಷಯ ಗೊತ್ತಾಗಿದೆ.</p>.<p>‘ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ. ಈ ಸಂಬಂಧ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ದೇವರಜೀವನಹಳ್ಳಿ ಪೊಲೀಸರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>