ಮಳೆಯಲ್ಲೇ ಶವಸಂಸ್ಕಾರ
ಎಡಬಿಡದೇ ಸುರಿಯುತ್ತಿರುವ ಮಳೆ, ಗಂಗಾ ನದಿ ನೀರಿನ ಹೆಚ್ಚಳ ಇವೆಲ್ಲದರ ನಡುವೆಯೇ ಅಲಹಾಬಾದ್ನಲ್ಲಿ ಗಂಗಾ ನದಿ ತೀರದ ಧರಗಾಂಜ್ ಘಾಟ್ನ ಶಾಸ್ತ್ರಿ ಸೇತುವೆ ಅಡಿಯಲ್ಲಿ ವ್ಯಕ್ತಿಯೊಬ್ಬರ ಶವಸಂಸ್ಕಾರ ಮಾಡಲಾಯಿತು
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಮಾಲ್ಡೀವ್ಸ್ ಪ್ರವಾಸದಲ್ಲಿ ಬಿಪಾಶಾ ಬಸು: ಹಾಟ್ ಚಿತ್ರಗಳ ಮೂಲಕ ಬಿಸಿ ಏರಿಸಿದ ನಟಿ
ಮುಂಬೈ: ಚಿತ್ರರಂಗದಿಂದ ದೂರವಿದ್ದು ದಾಂಪತ್ಯ ಜೀವನದ ಸವಿ ಅನುಭವಿಸುತ್ತಿರುವ ಬಾಲಿವುಡ್ನ ಹಾಟ್ ನಟಿ ಬಿಪಾಶಾ ಬಸು, ಪತಿ ನಟ ಕರಣ್ ಸಿಂಗ್ ಗ್ರೋವರ್ ಜೊತೆ ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದಾರೆ. ಪ್ರವಾಸದ ಹಾಟ್ ಚಿತ್ರಗಳನ್ನು ಚಿತ್ರಗಳನ್ನು ತನ್ನ ಇನ್ಸ್ಟಾಗ್ರಾಮ್ಗೆ ಪೋಸ್ಟ್ ಮಾಡಿರುವ ಅವರು ಅಭಿಮಾನಿಗಳು ಉಸಿರು ಬಿಗಿದಿಡುವಂತೆ ಮಾಡಿದ್ದಾರೆ. ಈಜುಕೊಳದಲ್ಲಿ ಕಪ್ಪು ಬಿಕಿನಿಯಲ್ಲಿ ಪೋಸ್, ಸೈಕ್ಲಿಂಗ್, ಸಂಗಾತಿ ಜೊತೆ ಬೀಚ್ ಓಡಾಟ ಸೇರಿದಂತೆ ಬಿಪಾಶಾ ಮಾಲ್ಡೀವ್ಸ್ ಪ್ರವಾಸದ ಚಿತ್ರಗಳು ಇಲ್ಲಿವೆ.
Bipasha basu |ಮಾಲ್ಡೀವ್ಸ್ನಲ್ಲಿ ನಟಿ ಬಿಪಾಶಾ ಬಸು: ಇನ್ಸ್ಟಾಗ್ರಾಮ್ ಖಾತೆಯ ಪೊಟೊ
ನಟಿ ಬಿಪಾಶಾ ಬಸು: ಇನ್ಸ್ಟಾಗ್ರಾಮ್ ಖಾತೆಯ ಪೊಟೊ
ಪತಿ ಕರಣ್ ಸಿಂಗ್ ಗ್ರೋವರ್ ಜೊತೆ ಮಾಲ್ಡೀವ್ಸ್ನಲ್ಲಿ ನಟಿ ಬಿಪಾಶಾ ಬಸು: ಇನ್ಸ್ಟಾಗ್ರಾಮ್ ಖಾತೆಯ ಪೊಟೊ
ಮಾಲ್ಡೀವ್ಸ್ನಲ್ಲಿ ನಟಿ ಬಿಪಾಶಾ ಬಸು: ಇನ್ಸ್ಟಾಗ್ರಾಮ್ ಖಾತೆಯ ಪೊಟೊ
ಮಾಲ್ಡೀವ್ಸ್ನಲ್ಲಿ ನಟಿ ಬಿಪಾಶಾ ಬಸು: ಇನ್ಸ್ಟಾಗ್ರಾಮ್ ಖಾತೆಯ ಪೊಟೊ
ಮಾಲ್ಡೀವ್ಸ್ನಲ್ಲಿ ನಟಿ ಬಿಪಾಶಾ ಬಸು: ಇನ್ಸ್ಟಾಗ್ರಾಮ್ ಖಾತೆಯ ಪೊಟೊ
ಮಾಲ್ಡೀವ್ಸ್ನಲ್ಲಿ ನಟಿ ಬಿಪಾಶಾ ಬಸು: ಇನ್ಸ್ಟಾಗ್ರಾಮ್ ಖಾತೆಯ ಪೊಟೊ
ಪತಿ ಕರಣ್ ಜೊತೆ ಮಾಲ್ಡೀವ್ಸ್ನಲ್ಲಿ ನಟಿ ಬಿಪಾಶಾ ಬಸು: ಇನ್ಸ್ಟಾಗ್ರಾಮ್ ಖಾತೆಯ ಪೊಟೊ
ಮಾಲ್ಡೀವ್ಸ್ನಲ್ಲಿ ನಟಿ ಬಿಪಾಶಾ ಬಸು: ಇನ್ಸ್ಟಾಗ್ರಾಮ್ ಖಾತೆಯ ಪೊಟೊ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಗಳಲ್ಲಿ ನೋಡಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಸಂಭ್ರಮ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು 78ನೇ ವಸಂತಗಳನ್ನು ಪೂರೈಸಿದ್ದು, 79ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿ ಕೆಲ ರಾಜಕೀಯ ಮುಖಂಡರು ಮನೆಗೆ ತೆರಳಿ ಜನ್ಮದಿನದ ಶುಭಾಶಯ ಕೋರಿದ್ದಾರೆ. ಮನೆಯಲ್ಲಿ ಕುಟುಂಬ ಸದಸ್ಯರು ಆರತಿ ಬೆಳಗಿ, ಆಶೀರ್ವಾದ ಪಡೆದಿದ್ದಾರೆ. ಯಡಿಯೂರಪ್ಪನವರ ಬರ್ತ್ ಡೇ ಸಂಭ್ರಮದ ಚಿತ್ರಗಳು ಇಲ್ಲಿವೆ.
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿ ಪಕ್ಷದ ಮುಖಂಡರು ಮನೆಗೆ ತೆರಳಿ ಜನ್ಮದಿನದ ಶುಭಾಶಯ ಕೋರಿದರು
ಜನ್ಮದಿನದಂದು ಬೆಳಿಗ್ಗೆಯೇ ದೇವರ ಪೂಜೆ ನೆರವೇರಿಸಿದ ಯಡಿಯೂರಪ್ಪ
ತಂದೆಯ ಆಶೀರ್ವಾದ ಪಡೆದ ಪುತ್ರ ಬಿ.ವೈ. ವಿಜಯೇಂದ್ರ
ಆರತಿ ಬೆಳಗಿ ಜನ್ಮದಿನದ ಶುಭಾಶಯ ತಿಳಿಸಿದ ಕುಟುಂಬ ಸದಸ್ಯರು
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos| ಮೀನುಗಾರರೊಂದಿಗೆ ಸಮುದ್ರಕ್ಕೆ ಜಿಗಿದು, ಈಜಿ ಸಂಭ್ರಮಿಸಿದ ರಾಹುಲ್ ಗಾಂಧಿ
Photos| ಮೀನುಗಾರರೊಂದಿಗೆ ಸಮುದ್ರಕ್ಕೆ ಜಿಗಿದು, ಈಜಿ ಸಂಭ್ರಮಿಸಿದ ರಾಹುಲ್ ಗಾಂಧಿ ಕೇರಳದ ಕೊಲ್ಲಂಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಅವರು ಮೀನುಗಾರರೊಂದಿಗೆ ಸಮುದ್ರಕ್ಕೆ ಜಿಗಿದು, ಈಜಿ ಸಂಭ್ರಮಿಸಿದ್ದಾರೆ. ಕೊಲ್ಲಂನಲ್ಲಿ ಒಟ್ಟಾರೆ ಎರಡುವರೆ ತಾಸು ಮೀನುಗಾರರೊಂದಿಗಿದ್ದ ರಾಹುಲ್, ಆಳ ಸಮುದ್ರಕ್ಕೆ ತೆರಳಿ ಮೀನುಗಾರಿಕೆ ವೀಕ್ಷಿಸಿದರು. ನಂತರ ಅವರು ನೀಡಿದ ಆಹಾರ ಸೇವಿಸಿದರು. ಇದರ ಮಧ್ಯೆ ಅವರು ಸಮುದ್ರದಲ್ಲಿ ಈಜಿದ್ದಾರೆ. 'ಮೀನುಗಾರರೊಂದಿಗೆ ಸಮುದ್ರಕ್ಕೆ ದೋಣಿಯಲ್ಲಿ ತೆರಳಿದ್ದ ವೇಳೆ ರಾಹುಲ್ ಸಮುದ್ರಕ್ಕೆ ಜಿಗಿದಿದ್ದಾರೆ. ಸುಮಾರು 10 ನಿಮಿಷಗಳ ಕಾಲ ಮೀನುಗಾರರೊಂದಿಗೆ ಅವರು ಸಮುದ್ರದಲ್ಲಿ ಈಜಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗೆ ದೋಣಿಯಲ್ಲಿದ್ದ ಮೀನುಗಾರರು ಸಮುದ್ರದಲ್ಲಿ ಬೀಸಿದ್ದ ಬಲೆ ಸರಿಪಡಿಸಲೆಂದು ಮೊದಲು ಸಮುದ್ರಕ್ಕೆ ಹಾರಿದರು. ರಾಹುಲ್ ಅವರೂ ಮೀನುಗಾರರೊಂದಿಗೆ ಸಮುದ್ರಕ್ಕೆ ಜಿಗಿದರು,' ಎಂದು ಕಾಂಗ್ರೆಸ್ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ. 'ಉತ್ತಮ ಈಜುಗಾರರಾಗಿರುವ ರಾಹುಲ್ ನಮಗ್ಯಾರಿಗೂ ತಿಳಿಸದೇ ನೀರಿಗೆ ಜಿಗಿದಿದ್ದು ದಿಗ್ಭ್ರಮೆ ಮೂಡಿಸಿತು. ಅದರೆ, ಅವರು ಸಾವದಾನವಾಗಿಯೇ ಹತ್ತು ನಿಮಿಷಗಳ ಕಾಲ ಈಜಾಡಿ ನಂತರ ದೋಣಿಗೆ ಮರಳಿದರು,' ಎಂದೂ ಪಕ್ಷದ ಮುಖಂಡರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
Rahul Gandhi | Kollam. | Kerala | Fisherman | Swimming | Sea |ಸಮುದ್ರದಲ್ಲಿ ಮೀನುಗಾರರೊಂದಿಗೆ ಈಜುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕೊಲ್ಲಂನಲ್ಲಿ ಮೀನುಗಾರರೊಂದಿಗೆ ರಾಹುಲ್
ಕೊಲ್ಲಂನಲ್ಲಿ ಮೀನುಗಾರರೊಂದಿಗೆ ರಾಹುಲ್
ಕೊಲ್ಲಂನಲ್ಲಿ ಮೀನುಗಾರರೊಂದಿಗೆ ರಾಹುಲ್
ಸಮುದ್ರದಲ್ಲಿ ಮೀನುಗಾರರೊಂದಿಗೆ ಈಜುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಸಮುದ್ರದಲ್ಲಿ ಮೀನುಗಾರರೊಂದಿಗೆ ಈಜುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಸಮುದ್ರದಲ್ಲಿ ಮೀನುಗಾರರೊಂದಿಗೆ ಈಜುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಸಮುದ್ರದಲ್ಲಿ ಮೀನುಗಾರರೊಂದಿಗೆ ಈಜುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಸಮುದ್ರದಲ್ಲಿ ಮೀನುಗಾರರೊಂದಿಗೆ ಈಜುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಸಮುದ್ರದಲ್ಲಿ ಮೀನುಗಾರರೊಂದಿಗೆ ಈಜುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಸಮುದ್ರದಲ್ಲಿ ಮೀನುಗಾರರೊಂದಿಗೆ ಈಜುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಸಮುದ್ರದಲ್ಲಿ ಮೀನುಗಾರರೊಂದಿಗೆ ಈಜುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos | ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ಬೆಂಗಳೂರು: ಪ್ರವರ್ಗ 2ಎ ಮೀಸಲಾತಿಗೆ ಒತ್ತಾಯಿಸಿ ಬೃಹತ್ ಪಾದಯಾತ್ರೆ ನಡೆಸಿದ ಲಿಂಗಾಯತ ಪಂಚಮಸಾಲಿ ಸಮುದಾಯವು ನಗರದಲ್ಲಿ ಭಾನುವಾರ ಮಹಾರ್ಯಾಲಿ ಮೂಲಕ ಶಕ್ತಿ ಪ್ರದರ್ಶನ ನಡೆಸುತ್ತಿದೆ. ಪಂಚಮಸಾಲಿ ಜನರ ಪಾದಯಾತ್ರೆ ಸ್ವಾತಂತ್ರ್ಯ ಉದ್ಯಾನ ತಲುಪಿದೆ. ಅರಮನೆ ಮೈದಾನದಿಂದ ಜನರು ನಡೆದುಕೊಂಡು ಸ್ವಾತಂತ್ರ್ಯ ಉದ್ಯಾನಕ್ಕೆ ಬಂದಿದ್ದಾರೆ. ಇಲ್ಲಿಯೇ ಎಲ್ಲರೂ ಉದ್ಯಾನದಲ್ಲಿ ಜಮಾಯಿಸಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ