ಭಾನುವಾರ, 28 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ವಾಣಿಜ್ಯ
ADVERTISEMENT
ಅನುಮಾನಾಸ್ಪದ ವ್ಯವಹಾರದ ಮೇಲೆ ನಿಗಾವಹಿಸಿ: ಹಣಕಾಸು ಗುಪ್ತಚರ ಘಟಕ
ಹಣ ಅಕ್ರಮ ವರ್ಗಾವಣೆ ಮತ್ತು ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡುವಂತಹ ಕೃತ್ಯಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಬಂಡವಾಳ ಮಾರುಕಟ್ಟೆಗಳಲ್ಲಿ ನಡೆಯುವ ಅನುಮಾನಾಸ್ಪದ ವ್ಯವಹಾರದ ಮೇಲೆ ಹಣಕಾಸು ಸಂಸ್ಥೆಗಳು ನಿಗಾವಹಿಸಬೇಕಿದೆ ಎಂದು ದೇಶದ ಹಣಕಾಸು ಗುಪ್ತಚರ ಘಟಕ (ಎಫ್ಐಯು) ಸೂಚನೆ ನೀಡಿದೆ.
Last Updated 28 ಏಪ್ರಿಲ್ 2024, 15:21 IST
ಮಸಾಲೆಯಲ್ಲಿ ಕೀಟನಾಶಕ ಅಂಶವಿಲ್ಲ: ಎಂಡಿಎಚ್
‘ತನ್ನ ಮಸಾಲೆ ಪದಾರ್ಥಗಳಲ್ಲಿ ಯಾವುದೇ ಕೀಟನಾಶಕ ಅಂಶ ಇಲ್ಲ. ಗ್ರಾಹಕರ ಬಳಕೆಗೆ ಶೇ 100ರಷ್ಟು ಸುರಕ್ಷಿತವಾಗಿವೆ’ ಎಂದು ಎಂಡಿಎಚ್ ಪ್ರೈವೆಟ್ ಲಿಮಿಟೆಡ್ ಸ್ಪಷ್ಟಪಡಿಸಿದೆ.
Last Updated 28 ಏಪ್ರಿಲ್ 2024, 15:18 IST
₹7 ಲಕ್ಷ ಕೋಟಿ ದಾಟಿದ ಎಸ್ಬಿಐ ಎಂ–ಕ್ಯಾಪ್
ಕಳೆದ ವಾರದ ಷೇರು ವಹಿವಾಟಿನಲ್ಲಿ ದೇಶದ ಪ್ರಮುಖ 10 ಕಂಪನಿಗಳ ಪೈಕಿ ಆರು ಕಂಪನಿಗಳ ಮಾರುಕಟ್ಟೆ ಮೌಲ್ಯವು (ಎಂ–ಕ್ಯಾಪ್) ₹1.30 ಲಕ್ಷ ಕೋಟಿಗೆ ಏರಿಕೆಯಾಗಿದೆ.
Last Updated 28 ಏಪ್ರಿಲ್ 2024, 12:47 IST
ಬ್ಯಾಡಗಿ | ಮೆಣಸಿನಕಾಯಿ ಮಾರಾಟ ದಾಖಲೆ: ₹3,187 ಕೋಟಿ ವಹಿವಾಟು
ಎಪಿಎಂಸಿಯಿಂದ ₹19.18 ಕೋಟಿ ಶುಲ್ಕ ಸಂಗ್ರಹ
Last Updated 27 ಏಪ್ರಿಲ್ 2024, 21:40 IST
6 ರಾಷ್ಟ್ರಗಳಿಗೆ 99,500 ಟನ್ ಈರುಳ್ಳಿ ರಫ್ತು ಮಾಡಲು ಕೇಂದ್ರ ಅನುಮತಿ
ದೇಶೀಯ ಮಾರುಕಟ್ಟೆಯಲ್ಲಿ ಧಾರಣೆ ಕುಸಿದಿರುವ ಬೆನ್ನಲ್ಲೇ ನೆರೆಯ ಆರು ರಾಷ್ಟ್ರಗಳಿಗೆ 99,500 ಟನ್ ಈರುಳ್ಳಿ ರಫ್ತು ಮಾಡಲು ಕೇಂದ್ರ ಸರ್ಕಾರವು ಶನಿವಾರ ಅನುಮತಿ ನೀಡಿದೆ.
Last Updated 27 ಏಪ್ರಿಲ್ 2024, 15:25 IST
ಬ್ಯಾಂಕ್ ಆಫ್ ಮಹಾರಾಷ್ಟ್ರಕ್ಕೆ ₹1,218 ಕೋಟಿ ಲಾಭ
2023–24ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಮಹಾರಾಷ್ಟ್ರದ (ಬಿಒಎಂ) ನಿವ್ವಳ ಲಾಭದಲ್ಲಿ ಶೇ 45ರಷ್ಟು ಏರಿಕೆಯಾಗಿದ್ದು, ಒಟ್ಟು ₹1,218 ಕೋಟಿ ಗಳಿಸಿದೆ.
Last Updated 27 ಏಪ್ರಿಲ್ 2024, 14:39 IST
Go First Airlines: 54 ವಿಮಾನ ಮರಳಿಸಲು ಗೋ ಫಸ್ಟ್ಗೆ ಆದೇಶ
ಗುತ್ತಿಗೆ ಪಡೆದಿದ್ದ 54 ವಿಮಾನಗಳನ್ನು ಗುತ್ತಿಗೆದಾರರಿಗೆ ಮರಳಿಸುವಂತೆ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಗೋ ಫಸ್ಟ್ ವಿಮಾನಯಾನ ಕಂಪನಿಗೆ, ದೆಹಲಿ ಹೈಕೋರ್ಟ್ ಆದೇಶಿಸಿದೆ.
Last Updated 27 ಏಪ್ರಿಲ್ 2024, 14:24 IST
ADVERTISEMENT
ಐಸಿಐಸಿಐ ಬ್ಯಾಂಕ್ಗೆ ಶೇ 18.5ರಷ್ಟು ಲಾಭ
ಐಸಿಐಸಿಐ ಬ್ಯಾಂಕ್, 2023–24ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ₹11,672 ಕೋಟಿ ನಿವ್ವಳ ಲಾಭ ಗಳಿಸಿದೆ.
Last Updated 27 ಏಪ್ರಿಲ್ 2024, 13:40 IST
ಹತ್ತಿ ನೂಲು, ಉಡುಪು ರಫ್ತು ಹೆಚ್ಚಳ
2023–24ನೇ ಆರ್ಥಿಕ ವರ್ಷದಲ್ಲಿ ದೇಶದ ಹತ್ತಿ ನೂಲು, ಉಡುಪು ಹಾಗೂ ಕೈಮಗ್ಗ ಉತ್ಪನ್ನಗಳ ರಫ್ತು ಪ್ರಮಾಣವು ಶೇ 6.71ರಷ್ಟು ಹೆಚ್ಚಳವಾಗಿದೆ. ಒಟ್ಟು ₹97,578 ಕೋಟಿ ಮೌಲ್ಯದ ಉತ್ಪನ್ನಗಳನ್ನು ರಫ್ತು ಮಾಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.
Last Updated 27 ಏಪ್ರಿಲ್ 2024, 13:31 IST
ಎಎಸ್ಪಿಎಲ್ನ ಷೇರು ಖರೀದಿಗೆ ಸ್ಮಯೋರ್ ಅನುಮೋದನೆ
ಅರ್ಜಾಸ್ ಸ್ಟೀಲ್ ಪ್ರೈವೆಟ್ ಲಿಮಿಟೆಡ್ನಲ್ಲಿ ಶೇ 80ರಷ್ಟು ಷೇರನ್ನು ಖರೀದಿಸಲು ಸಂಡೂರ್ ಮ್ಯಾಂಗನೀಸ್ ಮತ್ತು ಕಬ್ಬಿಣದ ಅದಿರು ಲಿಮಿಟೆಡ್ನ (ಸ್ಮಯೋರ್) ಮಂಡಳಿ ಅನುಮೋದನೆ ನೀಡಿದೆ.
Last Updated 26 ಏಪ್ರಿಲ್ 2024, 15:54 IST
ADVERTISEMENT
<
1
2
...
1000
>