ವೇದಾಂತ ಕುರಿತ ವೈಸ್ರಾಯ್ ವರದಿಗೆ ವಿಶ್ವಾಸಾರ್ಹತೆ ಇಲ್ಲ: ಡಿ.ವೈ. ಚಂದ್ರಚೂಡ್
ವೇದಾಂತ ಸಮೂಹದ ಬಗ್ಗೆ ಅಮೆರಿಕದ ಶಾರ್ಟ್ ಸೆಲ್ಲರ್ ‘ವೈಸ್ರಾಯ್ ರಿಸರ್ಚ್’ ಸಂಸ್ಥೆ ಸಿದ್ಧಪಡಿಸಿರುವ ವರದಿಯು ವಿಶ್ವಾಸಾರ್ಹತೆಯನ್ನು ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಹೇಳಿದ್ದಾರೆ.Last Updated 19 ಜುಲೈ 2025, 13:57 IST