ಬೆಂಗಳೂರು:ನಗರದ ಪೂರ್ವ ಹಾಗೂ ಪಶ್ಚಿಮ ವಿಭಾಗದಲ್ಲಿ ಪೊಲೀಸರು, ರಕ್ಷಣಾ ಪಡೆಗಳ ಜೊತೆಯಲ್ಲಿ ಪಥಸಂಚಲನ ನಡೆಸುತ್ತಿದ್ದಾರೆ. ಗಲಭೆ ಮರುಕಳಿಸಬಾರದೆಂಬ ಕಾರಣಕ್ಕೆ ಈ ಪಥಸಂಚಲನ ನಡೆಸಲಾಗುತ್ತಿದೆ.ಎರಡೂ ವಿಭಾಗದಲ್ಲೂ ಅತೀ ಸೂಕ್ಷ್ಮ ಪ್ರದೇಶಗಳು ಇವೆ. ಹೀಗಾಗಿ ಡಿಸಿಪಿಗಳಾದ ಸಂಜೀವ್ ಪಾಟೀಲ ಹಾಗೂ ಎಸ್.ಡಿ. ಶರಣಪ್ಪ ನೇತೃತ್ವದಲ್ಲಿ ಪಥಸಂಚಲನ ನಡೆಸಿ, ಅಪರಾಧ ಕೃತ್ಯ ಎಸಗಲು ಮುಂದಾಗುವವರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗುತ್ತಿದೆ.
ಬೆಂಗಳೂರಿನ ಪೂರ್ವ ಹಾಗೂ ಪಶ್ಚಿಮ ವಿಭಾಗದಲ್ಲಿ ಪೊಲೀಸರು, ರಕ್ಷಣಾ ಪಡೆಗಳ ಜೊತೆಯಲ್ಲಿ ಚಾಮರಾಜಪೇಟೆ, ಜೆ.ಜೆ.ನಗರ, ಸಿಟಿ ಮಾರ್ಕೆಟ್, ಶಿವಾಜಿನಗರ, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಪುಲಿಕೇಶಿನಗರ ಹಾಗೂ ಸುತ್ತಮುತ್ತ ಪಥಸಂಚಲನ ನಡೆಸಿದರು.
ADVERTISEMENT
ಬೆಂಗಳೂರಿನ ಪೂರ್ವ ಹಾಗೂ ಪಶ್ಚಿಮ ವಿಭಾಗದಲ್ಲಿ ಪೊಲೀಸರು, ರಕ್ಷಣಾ ಪಡೆಗಳ ಜೊತೆಯಲ್ಲಿ ಚಾಮರಾಜಪೇಟೆ, ಜೆ.ಜೆ.ನಗರ, ಸಿಟಿ ಮಾರ್ಕೆಟ್, ಶಿವಾಜಿನಗರ, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಪುಲಿಕೇಶಿನಗರ ಹಾಗೂ ಸುತ್ತಮುತ್ತ ಪಥಸಂಚಲನ ನಡೆಸಿದರು.
ಬೆಂಗಳೂರಿನ ಪೂರ್ವ ಹಾಗೂ ಪಶ್ಚಿಮ ವಿಭಾಗದಲ್ಲಿ ಪೊಲೀಸರು, ರಕ್ಷಣಾ ಪಡೆಗಳ ಜೊತೆಯಲ್ಲಿ ಚಾಮರಾಜಪೇಟೆ, ಜೆ.ಜೆ.ನಗರ, ಸಿಟಿ ಮಾರ್ಕೆಟ್, ಶಿವಾಜಿನಗರ, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಪುಲಿಕೇಶಿನಗರ ಹಾಗೂ ಸುತ್ತಮುತ್ತ ಪಥಸಂಚಲನ ನಡೆಸಿದರು.