ಚನ್ನಪಟ್ಟಣ | ಗುರುವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ಪುಟ್ಟಸ್ವಾಮಿಗೌಡ
Guru Vandana: ಚನ್ನಪಟ್ಟಣ: ಶಿಕ್ಷಕರ ವೃತ್ತಿ ಪವಿತ್ರವಾಗಿದ್ದು, ಸಮಾಜ ನಿರ್ಮಾಣದಲ್ಲಿ ಅವರ ಪಾತ್ರ ಮಹತ್ವದ್ದು. ಗುರುಗಳನ್ನು ಸದಾ ಸ್ಮರಿಸಿ ಗೌರವಿಸುವುದು ಎಲ್ಲರ ಕರ್ತವ್ಯ ಎಂದು ಭಾರತ ವಿಕಾಸ್ ಪರಿಷತ್ ಅಧ್ಯಕ್ಷ ಪುಟ್ಟಸ್ವಾಮಿಗೌಡ ಹೇಳಿದರು.Last Updated 21 ಜನವರಿ 2026, 4:12 IST