ದೇವನಹಳ್ಳಿಯ 1,777 ಎಕರೆ ಶಾಶ್ವತ ವಿಶೇಷ ಕೃಷಿ ವಲಯ: ಸಚಿವ ಎಚ್.ಕೆ. ಪಾಟೀಲ
‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯಲ್ಲಿನ 1,777 ಎಕರೆ ಭೂಮಿಯನ್ನು`ಶಾಶ್ವತ ವಿಶೇಷ ಕೃಷಿ ವಲಯ’ ಎಂದು ಘೋಷಿಸಲು ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ’ Last Updated 5 ಡಿಸೆಂಬರ್ 2025, 23:54 IST