ಶುಕ್ರವಾರ, 16 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಜಿಲ್ಲೆ

ADVERTISEMENT

ಅನ್ಯಾಯದ ಯೋಜನೆಗೆ ರಾಮನ ಹೆಸರು: ಸಚಿವ ಎಂ.ಬಿ.ಪಾಟೀಲ ವಾಗ್ದಾಳಿ 

Employment Rights Protest: ಎನ್‌ಆರ್‌ಇಜಿಯಿಂದ ಗಾಂಧಿ ಹೆಸರನ್ನು ತೆಗೆದು ರಾಮನ ಹೆಸರು ಸೇರಿಸಿ ಬಡವರಿಗೆ ಅನ್ಯಾಯ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ ಆರೋಪಿಸಿದರು. ಯೋಜನೆ ಬದಲಾವಣೆ ವಿರುದ್ಧ ಜನಾಂದೋಲನ ನಡೆಯಲಿದೆ.
Last Updated 16 ಜನವರಿ 2026, 13:52 IST
ಅನ್ಯಾಯದ ಯೋಜನೆಗೆ ರಾಮನ ಹೆಸರು: ಸಚಿವ ಎಂ.ಬಿ.ಪಾಟೀಲ ವಾಗ್ದಾಳಿ 

ಬೀದರ್‌ | ಜನರ ಹೃದಯ ಕದ್ದ ಸೂರ್ಯಕಿರಣ ವಿಮಾನಗಳ ವೈಮಾನಿಕ ಪ್ರದರ್ಶನ

Surya Kiran Aerobatics: ಬೀದರ್ ಕೋಟೆಯಲ್ಲಿ ಭಾರತೀಯ ವಾಯುಪಡೆಯ ಸೂರ್ಯಕಿರಣ ಏರೋಬ್ಯಾಟಿಕ್ ತಂಡವು ವೈಮಾನಿಕ ಪ್ರದರ್ಶನ ನೀಡಿದ್ದು, ವಿವಿಧ ಕಸರತ್ತುಗಳ ಮೂಲಕ ಜನರ ಮನಸೂರೆಗೊಂಡಿತು. ವಿ
Last Updated 16 ಜನವರಿ 2026, 13:37 IST
ಬೀದರ್‌ | ಜನರ ಹೃದಯ ಕದ್ದ ಸೂರ್ಯಕಿರಣ ವಿಮಾನಗಳ ವೈಮಾನಿಕ ಪ್ರದರ್ಶನ

Video | ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಜಾತಿ ಮೀರಿ ಒಂದಾದ ಜೋಡಿಗಳು

Mass Marriage: ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತರದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 135 ಜೋಡಿಗಳು ಹೊಸ ಬದುಕಿನ ಪಯಣಕ್ಕೆ ಹೆಜ್ಜೆ ಇಟ್ಟವು. ಇದರಲ್ಲಿ 11 ಅಂತರ್ಜಾತಿ ವಿವಾಹಗಳು
Last Updated 16 ಜನವರಿ 2026, 13:10 IST
Video | ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಜಾತಿ ಮೀರಿ ಒಂದಾದ ಜೋಡಿಗಳು

ರಣಹದ್ದು ಸ್ವಭಾವ ಕುರಿತು ತಪ್ಪು ಮಾಹಿತಿ: ಬಿಗ್‌ ಬಾಸ್‌ಗೆ ಅರಣ್ಯ ಇಲಾಖೆ ನೋಟಿಸ್

Vulture Misconception: ಬಿಗ್‌ ಬಾಸ್ ಕನ್ನಡ ಷೋನಲ್ಲಿ ಕಿಚ್ಚ ಸುದೀಪ್ ನೀಡಿದ ತಪ್ಪು ಮಾಹಿತಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕಲರ್ಸ್ ವಾಹಿನಿಗೆ ನೋಟಿಸ್ ನೀಡಿದ್ದು, ರಣಹದ್ದುಗಳ ಬಗ್ಗೆ ಸರಿಯಾದ ಸ್ಪಷ್ಟೀಕರಣ ನೀಡಲು ಸೂಚಿಸಲಾಗಿದೆ.
Last Updated 16 ಜನವರಿ 2026, 13:05 IST
ರಣಹದ್ದು ಸ್ವಭಾವ ಕುರಿತು ತಪ್ಪು ಮಾಹಿತಿ: ಬಿಗ್‌ ಬಾಸ್‌ಗೆ ಅರಣ್ಯ ಇಲಾಖೆ ನೋಟಿಸ್

ಡಿಕೆಶಿ ಯಾಕಾಗಿ ದೆಹಲಿಗೆ ಹೋಗಿದ್ದಾರೋ ಗೊತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Politics: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರಿನಲ್ಲಿ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದರು.
Last Updated 16 ಜನವರಿ 2026, 12:47 IST
ಡಿಕೆಶಿ ಯಾಕಾಗಿ ದೆಹಲಿಗೆ ಹೋಗಿದ್ದಾರೋ ಗೊತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Video: ಬೆಂಗಳೂರಿನ ಧಾತು ಬೊಂಬೆ ಥಿಯೇಟರ್‌ನಲ್ಲಿ ವಿಶ್ವ ಬೊಂಬೆ ಉತ್ಸವ

Puppetry Arts: ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಮಂಡಲ ಸಾಂಸ್ಕೃತಿಕ ಕೇಂದ್ರದ ಧಾತು ಬೊಂಬೆಗಳ ಥಿಯೇಟರ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಉತ್ಸವ ನಗರದ ಸಾಂಸ್ಕೃತಿಕ ಹಿರಿಮೆ‌ ಹೆಚ್ಚಿಸಿತು. ಜನವರಿ 9, 10 ಮತ್ತು 11ರಂದು ನಡೆದ ಈ ಉತ್ಸವದಲ್ಲಿ ಕರ್ನಾಟಕದ ವಿವಿಧ ಭಾಗ
Last Updated 16 ಜನವರಿ 2026, 12:43 IST
Video: ಬೆಂಗಳೂರಿನ ಧಾತು ಬೊಂಬೆ ಥಿಯೇಟರ್‌ನಲ್ಲಿ ವಿಶ್ವ ಬೊಂಬೆ ಉತ್ಸವ

ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಮತ್ತೆ ಏರುಪೇರು

Former Minister Health Update: ಭಾಲ್ಕಿಯ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರಿಗೆ ಶುಕ್ರವಾರ ಮಧ್ಯಾಹ್ನ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡುಬಂದಿದ್ದು, ವೈದ್ಯರ ತಂಡ ತಕ್ಷಣ ಚಿಕಿತ್ಸೆ ನೀಡುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Last Updated 16 ಜನವರಿ 2026, 12:42 IST
ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಮತ್ತೆ ಏರುಪೇರು
ADVERTISEMENT

ಪೊಂಗಲ್‌ಗೆ ಕೊಟ್ಟಾಯಂ - ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು

Special Train: ಪೊಂಗಲ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ದಕ್ಷಿಣ ರೈಲ್ವೆಯು ಕೊಟ್ಟಾಯಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆಯನ್ನು ಪ್ರಕಟಿಸಿದೆ.
Last Updated 16 ಜನವರಿ 2026, 11:45 IST
ಪೊಂಗಲ್‌ಗೆ ಕೊಟ್ಟಾಯಂ - ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು

ಅಗ್ನಿ ಅಪಘಾತದಲ್ಲಿ ಸಂಪೂರ್ಣವಾಗಿ ಸುಟ್ಟುಹೋದ ಪೇಂಟ್ ಅಂಗಡಿ

Paint Shop Fire: ಮಾನ್ವಿಯ ಬಸವ ವೃತ್ತದ ಬಳಿ ಇರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪೇಂಟ್ಸ್ ಅಂಗಡಿಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅಪಘಾತದಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸಂಪೂರ್ಣ ಸುಟ್ಟುಹೋಗಿವೆ.
Last Updated 16 ಜನವರಿ 2026, 10:47 IST
ಅಗ್ನಿ ಅಪಘಾತದಲ್ಲಿ ಸಂಪೂರ್ಣವಾಗಿ ಸುಟ್ಟುಹೋದ ಪೇಂಟ್ ಅಂಗಡಿ

ಜಿಲ್ಲಾ ಆಸ್ಪತ್ರೆಯ ಖಾಸಗೀಕರಣ ಪ್ರಸ್ತಾವಕ್ಕೆ ವಿರೋಧ

Public Healthcare Protest: ವಿಜಯನಗರ ಜಿಲ್ಲಾಸ್ಪತ್ರೆ ಖಾಸಗೀಕರಣದ ವಿರುದ್ಧ ಫೆಬ್ರುವರಿ 2ರಿಂದ 17ರವರೆಗೆ ರಾಜ್ಯದಾದ್ಯಂತ ಆರೋಗ್ಯ ಹಕ್ಕಿನ ಜಾಥಾ ನಡೆಯಲಿದೆ. ಫೆ.4ರಂದು ಹೊಸಪೇಟೆಯಲ್ಲಿ ಈ ಪ್ರತಿಭಟನೆ ನಡೆಯಲಿದೆ ಎಂದು ಸಂಘಟನೆಗಳು ತಿಳಿಸಿವೆ.
Last Updated 16 ಜನವರಿ 2026, 10:44 IST
ಜಿಲ್ಲಾ ಆಸ್ಪತ್ರೆಯ ಖಾಸಗೀಕರಣ ಪ್ರಸ್ತಾವಕ್ಕೆ ವಿರೋಧ
ADVERTISEMENT
ADVERTISEMENT
ADVERTISEMENT