ಸೋಮವಾರ, 2 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಗಾರ್ಡನ್‌ ಸಿಟಿ ವಿಶ್ವವಿದ್ಯಾಲಯದ 35ನೇ ವಾರ್ಷಿಕೋತ್ಸವ

Garden City University 35 ವರ್ಷಗಳ ಹಿಂದೆ ಸ್ಥಾ‍ಪನೆಯಾಗಿರುವ ಗಾರ್ಡನ್ ಸಿಟಿ ವಿಶ್ವವಿದ್ಯಾಲಯವು ಹಲವು ಸವಾಲುಗಳನ್ನು ಎದುರಿಸಿ ಗಟ್ಟಿಯಾಗಿ ನೆಲೆಯೂರಿದೆ’ ಎಂದು ಕುಲಾಧಿಪತಿ ವಿ.ಜಿ.ಜೋಸೆಫ್ ತಿಳಿಸಿದರು.
Last Updated 2 ಮಾರ್ಚ್ 2026, 16:14 IST
ಗಾರ್ಡನ್‌ ಸಿಟಿ ವಿಶ್ವವಿದ್ಯಾಲಯದ 35ನೇ ವಾರ್ಷಿಕೋತ್ಸವ

ಪೀಣ್ಯ: ಸೋಲದೇವನಹಳ್ಳಿ ಬಳಿ ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆ– ಕೊಲೆಯ ಶಂಕೆ

ಉತ್ತರ ಸೋಲದೇವನಹಳ್ಳಿ ರೈಲ್ವೆ ಹಳಿ ಮೇಲೆ 40 ವರ್ಷ ಅಂದಾಜಿನ ಪುರುಷನ ಮೃತದೇಹ ಪತ್ತೆಯಾಗಿದ್ದು, ಕೊಲೆಯ ಶಂಕೆಯ ವ್ಯಕ್ತವಾಗಿದೆ.
Last Updated 2 ಮಾರ್ಚ್ 2026, 16:10 IST
ಪೀಣ್ಯ: ಸೋಲದೇವನಹಳ್ಳಿ ಬಳಿ ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆ– ಕೊಲೆಯ ಶಂಕೆ

ಬಾಣಸವಾಡಿ ಮುಖ್ಯರಸ್ತೆ ಕಾಮಗಾರಿ: 90 ದಿನ ಸಂಚಾರ ನಿರ್ಬಂಧ

Traffic Diversion Bengaluru: ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಣಸವಾಡಿ ಮುಖ್ಯರಸ್ತೆಯ ಅಗ್ನಿಶಾಮಕ ಠಾಣೆಯ ಬಳಿ ಬಿಬಿಎಂಪಿ ವತಿಯಿಂದ ನೀರುಗಾಲುವೆ ಸೇತುವೆ ಮರು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದ್ದು, ಮಾರ್ಚ್‌ 3ರಿಂದ ಸಂಚಾರ ನಿರ್ಬಂಧಿಸಲಾಗಿದೆ.
Last Updated 2 ಮಾರ್ಚ್ 2026, 16:09 IST
ಬಾಣಸವಾಡಿ ಮುಖ್ಯರಸ್ತೆ ಕಾಮಗಾರಿ: 90 ದಿನ ಸಂಚಾರ ನಿರ್ಬಂಧ

ಬೆಂಗಳೂರು ಪ್ರತ್ಯೇಕ ಅಪಘಾತ: ಸಹಾಯಕ ವ್ಯವಸ್ಥಾಪಕ, ಲಾರಿ ಚಾಲಕ ಸಾವು

Bengaluru separate accident: ಮಾದನಾಯಕನಹಳ್ಳಿ ಹಾಗೂ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಖಾಸಗಿ ಕಂ‍ಪನಿಯ ಸಹಾಯಕ ವ್ಯವಸ್ಥಾಪಕ ಹಾಗೂ ಲಾರಿ ಚಾಲಕ ಮೃತಪಟ್ಟಿದ್ದಾರೆ.
Last Updated 2 ಮಾರ್ಚ್ 2026, 16:07 IST
ಬೆಂಗಳೂರು ಪ್ರತ್ಯೇಕ ಅಪಘಾತ: ಸಹಾಯಕ ವ್ಯವಸ್ಥಾಪಕ, ಲಾರಿ ಚಾಲಕ ಸಾವು

ಮಾರ್ಚ್‌ ಮೊದಲ ವಾರದಲ್ಲಿಯೇ ಉತ್ತರ ಕರ್ನಾಟಕದಲ್ಲಿ ಉಷ್ಣಾಂಶ ಹೆಚ್ಚಳ

Temperatures rise in North Karnataka ಮಾರ್ಚ್‌ ಮೊದಲ ವಾರದಲ್ಲಿಯೇ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ ಉಷ್ಣಾಂಶದಲ್ಲಿ ಏರಿಕೆಯಾಗಿದೆ.
Last Updated 2 ಮಾರ್ಚ್ 2026, 16:04 IST
ಮಾರ್ಚ್‌ ಮೊದಲ ವಾರದಲ್ಲಿಯೇ ಉತ್ತರ ಕರ್ನಾಟಕದಲ್ಲಿ ಉಷ್ಣಾಂಶ ಹೆಚ್ಚಳ

ಸಿ ದರ್ಜೆಯ ದೇವಸ್ಥಾನಗಳ ತಸ್ತೀಕ್‌: ₹10 ಸಾವಿರಕ್ಕೆ ಹೆಚ್ಚಿಸಲು ಅರ್ಚಕರ ಆಗ್ರಹ

Mujrai Department: ಮುಜರಾಯಿ ಇಲಾಖೆಯ ಅಧೀನದಲ್ಲಿರುವ ‘ಸಿ’ ದರ್ಜೆಯ ದೇವಸ್ಥಾನಗಳಿಗೆ ಇರುವ ತಸ್ತೀಕ್‌ ಅನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಆಗ್ರಹಿಸಿದೆ. ಬೆಲೆ ಏರಿಕೆ ಹಿನ್ನೆಲೆ ಈ ಒತ್ತಾಯ ಕೇಳಿಬಂದಿದೆ.
Last Updated 2 ಮಾರ್ಚ್ 2026, 16:03 IST
ಸಿ ದರ್ಜೆಯ ದೇವಸ್ಥಾನಗಳ ತಸ್ತೀಕ್‌: ₹10 ಸಾವಿರಕ್ಕೆ ಹೆಚ್ಚಿಸಲು ಅರ್ಚಕರ ಆಗ್ರಹ

ಜೈನ ಸಮುದಾಯದ ನಾಲ್ವರ ಸನ್ಯಾಸ ದೀಕ್ಷೆ ಸಮಾರಂಭ ಮಾರ್ಚ್‌ 4ಕ್ಕೆ

Jain Monkhood: ದಾವಣಗೆರೆಯ ಉದ್ಯಮಿ ದಂಪತಿ ಹಾಗೂ ಇಬ್ಬರು ಪದವೀಧರ ಯುವತಿಯರು ಮಾರ್ಚ್ 4 ರಂದು ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದಾರೆ. ಅಭಯ್ ಶೇಖರ್ ಸುರೀಶ್ವರ ಮಹಾರಾಜ್ ಅವರ ಸಮ್ಮುಖದಲ್ಲಿ ಸಮಾರಂಭ ನಡೆಯಲಿದೆ.
Last Updated 2 ಮಾರ್ಚ್ 2026, 16:02 IST
ಜೈನ ಸಮುದಾಯದ ನಾಲ್ವರ ಸನ್ಯಾಸ ದೀಕ್ಷೆ ಸಮಾರಂಭ ಮಾರ್ಚ್‌ 4ಕ್ಕೆ
ADVERTISEMENT

ಎಸ್‌ಎಸ್‌ಎಲ್‌ಸಿ, ಪಿಯು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಪುಸ್ತಕಗಳ ವಿತರಣೆ

SSLC, PU students ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನದ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಬಾಲ್ಕ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎ.ಎನ್. ನಟರಾಜ್‌ಗೌಡ ಹೇಳಿದರು.
Last Updated 2 ಮಾರ್ಚ್ 2026, 16:01 IST
ಎಸ್‌ಎಸ್‌ಎಲ್‌ಸಿ, ಪಿಯು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಪುಸ್ತಕಗಳ ವಿತರಣೆ

ಪೊಲೀಸ್‌ ವರ್ಗಾವಣೆಯಲ್ಲಿ ಭ್ರಷ್ಟಾಚಾರ ಆರೋಪ: ಪಾರದರ್ಶಕ ವರ್ಗಾವಣೆಗೆ DGPಗೆ ಪತ್ರ

Corruption in Police Transfer: ಮಂಡ್ಯ ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಬ್ಯಾಟರಾಯಗೌಡ ಅವರು ಪೊಲೀಸ್‌ ವರ್ಗಾವಣೆಯಲ್ಲಿನ ಭ್ರಷ್ಟಾಚಾರ ತಡೆಗೆ ಡಿಜಿಟಲ್‌ ಕೌನ್ಸೆಲಿಂಗ್‌ ಜಾರಿಗೆ ತರುವಂತೆ ಡಿಜಿಪಿಯವರಿಗೆ ಪತ್ರ ಬರೆದಿದ್ದಾರೆ.
Last Updated 2 ಮಾರ್ಚ್ 2026, 15:54 IST
ಪೊಲೀಸ್‌ ವರ್ಗಾವಣೆಯಲ್ಲಿ ಭ್ರಷ್ಟಾಚಾರ ಆರೋಪ: ಪಾರದರ್ಶಕ ವರ್ಗಾವಣೆಗೆ DGPಗೆ ಪತ್ರ

‘ಮೆಮು ರೈಲು’ ಸಂಚಾರ ಭಾಗಶಃ ರದ್ದು ಇಲ್ಲಿದೆ ಮಾಹಿತಿ

Train Cancelled: ರಾಮನಗರ ರೈಲು ನಿಲ್ದಾಣದಲ್ಲಿ ಎಂಜಿನಿಯರಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಮಾರ್ಚ್ 5 ಮತ್ತು 6 ರಂದು ಅಶೋಕಪುರಂ-ಬೆಂಗಳೂರು ಮೆಮು ರೈಲುಗಳ ಸಂಚಾರ ಭಾಗಶಃ ರದ್ದುಗೊಳ್ಳಲಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.
Last Updated 2 ಮಾರ್ಚ್ 2026, 15:51 IST
‘ಮೆಮು ರೈಲು’ ಸಂಚಾರ ಭಾಗಶಃ ರದ್ದು ಇಲ್ಲಿದೆ ಮಾಹಿತಿ
ADVERTISEMENT
ADVERTISEMENT
ADVERTISEMENT