ಚನ್ನರಾಯಪಟ್ಟಣ ಹೋಬಳಿಯ 1,777 ಎಕರೆ ಭೂಮಿ ಕೈಬಿಡಲು ಸಚಿವ ಸಂಪುಟ ಒಪ್ಪಿಗೆ
KIADB Land Withdrawal: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳಲ್ಲಿ ಒಟ್ಟು 1,777 ಎಕರೆ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಸ್ವಾಧೀನ ಪ್ರಕ್ರಿಯೆಗಳಿಂದ ಕೈಬಿಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. Last Updated 5 ಡಿಸೆಂಬರ್ 2025, 0:06 IST