ಸೋಮವಾರ, 12 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಜಿಲ್ಲೆ

ADVERTISEMENT

ರಾಯಚೂರು | ಜ.14ರಂದು ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ

Shivayogi Siddarameshwara: ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜನವರಿ 14ರ ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ.
Last Updated 12 ಜನವರಿ 2026, 14:05 IST
ರಾಯಚೂರು | ಜ.14ರಂದು ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ

ಮಂಗಳೂರು: ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡದ ಮಹಿಳೆ ಬಂಧನ

Drug Seizure: ಆರು ಮಂದಿ ಡ್ರಗ್ ಪೆಡ್ಲರ್‌ಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಉಗಾಂಡದ ಮಹಿಳೆಯನ್ನು ಬೆಂಗಳೂರು ಸಮೀಪ ಜಿಗಣಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
Last Updated 12 ಜನವರಿ 2026, 13:52 IST
ಮಂಗಳೂರು: ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡದ ಮಹಿಳೆ ಬಂಧನ

‘ಬಿಗ್‌ ಬಾಸ್‌’ನಲ್ಲಿ ರಣಹದ್ದುಗಳ ಬಗ್ಗೆ ತಪ್ಪು ಮಾಹಿತಿ ನೀಡಿದ ನಟ ಸುದೀಪ್: ಖಂಡನೆ

Sudeep Remark on Vulture: ಕನ್ನಡದ ಜನಪ್ರಿಯ ‘ಬಿಗ್‌ ಬಾಸ್‌’ ರಿಯಾಲಿಟಿ ಷೋದಲ್ಲಿ ಅಳಿವಿನಂಚಿನಲ್ಲಿರುವ ರಣಹದ್ದುಗಳ ಬಗ್ಗೆ ಷೋ ನಿರೂಪಕ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ನೀಡಿದ್ದಾರೆ
Last Updated 12 ಜನವರಿ 2026, 13:37 IST
‘ಬಿಗ್‌ ಬಾಸ್‌’ನಲ್ಲಿ ರಣಹದ್ದುಗಳ ಬಗ್ಗೆ ತಪ್ಪು ಮಾಹಿತಿ ನೀಡಿದ ನಟ ಸುದೀಪ್: ಖಂಡನೆ

ಸುತ್ತೂರು ಜಾತ್ರೆಯಲ್ಲಿ ತ್ರಿಕಾಲ ಪ್ರಸಾದ: 10 ಲಕ್ಷ ಲಡ್ಡು, ಮೈಸೂರು ಪಾಕ್ ಸಿದ್ಧ

Suttur Jathra Prasada: ಜ.15ರಿಂದ 20ವರೆರೆಗೆ ನಡೆಯಲಿರುವ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ತ್ರಿಕಾಲ ಪ್ರಸಾದದ ವ್ಯವಸ್ಥೆ ಇರಲಿದೆ’ ಎಂದು ದಾಸೋಹ ಸಮಿತಿಯ ಸಂಚಾಲಕ ಪ್ರೊ.ಸುಬ್ಬಪ್ಪ ತಿಳಿಸಿದರು.
Last Updated 12 ಜನವರಿ 2026, 13:21 IST
ಸುತ್ತೂರು ಜಾತ್ರೆಯಲ್ಲಿ ತ್ರಿಕಾಲ ಪ್ರಸಾದ: 10 ಲಕ್ಷ ಲಡ್ಡು, ಮೈಸೂರು ಪಾಕ್ ಸಿದ್ಧ

ಹುಬ್ಬಳ್ಳಿ | ಗುತ್ತಿಗೆದಾರ ವಿಠ್ಠಲ ರಾಠೋಡ್ ಕೊಲೆ: ಛತ್ತೀಸಗಡ ಮೂಲದ ಮೂವರ ಬಂಧನ

Hubballi Murder Case: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ತಿಕ್ಕೋಟಾದ ಕಟ್ಟಡ ಗುತ್ತಿಗೆದಾರ ವಿಠ್ಠಲ ರಾಠೋಡ್ ಅವರನ್ನು ಕೊಲೆ ಮಾಡಿರುವ ಆರೋಪದ ಮೇಲೆ ನವನಗರ ಠಾಣೆ ಪೊಲೀಸರು ಛತ್ತೀಸಗಡ ಮೂಲದ ಮೂವರು ಕಾರ್ಮಿಕರನ್ನು ಬಂಧಿಸಿದ್ದಾರೆ.
Last Updated 12 ಜನವರಿ 2026, 13:11 IST
ಹುಬ್ಬಳ್ಳಿ | ಗುತ್ತಿಗೆದಾರ ವಿಠ್ಠಲ ರಾಠೋಡ್ ಕೊಲೆ: ಛತ್ತೀಸಗಡ ಮೂಲದ ಮೂವರ ಬಂಧನ

ಸುತ್ತೂರು ಜಾತ್ರೆ: 25 ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ; ಸಮಗ್ರ ವಿವರ ಇಲ್ಲಿದೆ

Suttur Jathre: ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದಿಂದ ಜ.15ರಿಂದ 20ರವರೆಗೆ ಆಯೋಜಿಸಲಾಗಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ 25 ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದಕ್ಕೆ ಪೂರಕವಾಗಿ ಪ್ರಸಾದದ ವ್ಯವಸ್ಥೆ, ಕಾರ್ಯಕ್ರಮಗಳಿಗೆ ವೇದಿಕೆಯನ್ನು ಸಜ್ಜುಗೊಳಿಸಲಾಗುತ್ತಿದೆ.
Last Updated 12 ಜನವರಿ 2026, 13:02 IST
ಸುತ್ತೂರು ಜಾತ್ರೆ: 25 ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ; ಸಮಗ್ರ ವಿವರ ಇಲ್ಲಿದೆ

ಸುತ್ತೂರು: ಜ.15ರಿಂದ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರೆ

Suttur Jatra: ವೀರಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಜ.15ರಿಂದ 20ರವರೆಗೆ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
Last Updated 12 ಜನವರಿ 2026, 12:42 IST
ಸುತ್ತೂರು: ಜ.15ರಿಂದ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರೆ
ADVERTISEMENT

ನಮಗೆ ನಿಮ್ಮ ಕ್ಷೇತ್ರದ ಶೇ 75ರಷ್ಟಾದರೂ ಅನುದಾನ ಕೊಡಿ: ಡಿಕೆಶಿಗೆ ಖರ್ಗೆ ಟಾಂಗ್

Kharge DK Clash: ಕಲ್ಯಾಣ ಕರ್ನಾಟಕ ಭಾಗಕ್ಕೆ ಹರಿದು ಬರುತ್ತಿರುವ ಅನುದಾನದ ಕುರಿತು ಉಲ್ಲೇಖಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಟಾಂಗ್ ನೀಡಿದ ಪ್ರಸಂಗ ಜಿಲ್ಲೆಯ ಯಡ್ರಾಮಿಯಲ್ಲಿ ಸೋಮವಾರ ನಡೆಯಿತು.
Last Updated 12 ಜನವರಿ 2026, 11:42 IST
ನಮಗೆ ನಿಮ್ಮ ಕ್ಷೇತ್ರದ ಶೇ 75ರಷ್ಟಾದರೂ ಅನುದಾನ ಕೊಡಿ: ಡಿಕೆಶಿಗೆ ಖರ್ಗೆ ಟಾಂಗ್

ಸೇಡಂ: ₹668 ಕೋಟಿ‌ ವೆಚ್ಚದ ಕಾಮಗಾರಿಗಳ ಚಾಲನೆಗೆ ಕ್ಷಣಗಣನೆ

Development Projects: ಸೇಡಂ ಪಟ್ಟಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೆ.ಕೆ.ಆರ್.ಡಿ.ಬಿಯಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ‌ ಹಾಗೂ ಪೂರ್ಣಗೊಂಡ ‌ಕಾಮಗಾರಿಗಳ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ.
Last Updated 12 ಜನವರಿ 2026, 10:35 IST
ಸೇಡಂ: ₹668 ಕೋಟಿ‌ ವೆಚ್ಚದ ಕಾಮಗಾರಿಗಳ ಚಾಲನೆಗೆ ಕ್ಷಣಗಣನೆ

ಬಡವರು, ಕಾರ್ಮಿಕರನ್ನು ಹತ್ತಿಕ್ಕಲು ನರೇಗಾ ಯೋಜನೆಗೆ ತಿದ್ದುಪಡಿ: ಜಿ.ಕುಮಾರನಾಯಕ

MNREGA Amendment: ರೈತರ, ದುಡಿಯುವ ವರ್ಗದ, ಕೃಷಿ, ಕೂಲಿ ಕಾರ್ಮಿಕರನ್ನು ಹತ್ತಿಕ್ಕಲು ನರೇಗಾ ಯೋಜನೆಗೆ ತಿದ್ದುಪಡಿ ತಂಡು ವಿಬಿ ರಾಮಜಿ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಈ ಮೂಲಕ ಗ್ರಾಮೀಣ ಜನರ ಉದ್ಯೋಗ ಕಸಿಯಲಾಗಿದೆ‘ ಎಂದು ರಾಯಚೂರು ಸಂಸದ ಜಿ.ಕುಮಾರನಾಯಕ ವಾಗ್ದಾಳಿ ನಡೆಸಿದರು.
Last Updated 12 ಜನವರಿ 2026, 10:22 IST
ಬಡವರು, ಕಾರ್ಮಿಕರನ್ನು ಹತ್ತಿಕ್ಕಲು ನರೇಗಾ ಯೋಜನೆಗೆ ತಿದ್ದುಪಡಿ: ಜಿ.ಕುಮಾರನಾಯಕ
ADVERTISEMENT
ADVERTISEMENT
ADVERTISEMENT