ಕುಷ್ಟಗಿ– ವೈಜ್ಞಾನಿಕ ಚಿಂತನೆ,ವೈಚಾರಿಕ ಪ್ರಜ್ಞೆ ಬೇಕು: ಸಿದ್ಧರಾಮೇಶ್ವರ ಸ್ವಾಮೀಜಿ
Rational Thinking: ಕುಷ್ಟಗಿ: ‘ಜನರಲ್ಲಿ ಜೀವಂತವಾಗಿರುವ ಮೂಢನಂಬಿಕೆಗಳು ದೂರ ಸರಿಯಬೇಕಾದರೆ ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕ ಪ್ರಜ್ಞೆ ಜಾಗೃತಗೊಂಡಾಗ ಮಾತ್ರ ಸಾಧ್ಯ’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.Last Updated 2 ಫೆಬ್ರುವರಿ 2026, 4:10 IST