ಸೋಮವಾರ, 19 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಜಿಲ್ಲೆ

ADVERTISEMENT

ಮಹಿಳೆಯೊಂದಿಗೆ ಅಸಭ್ಯ ವರ್ತನೆ ವಿಡಿಯೊ: ತನಿಖೆಗೆ ಆಗ್ರಹಿಸಿದ DGP ರಾಮಚಂದ್ರ ರಾವ್‌

DGP Rao Investigation: ಬೆಂಗಳೂರು: ‘ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಕೆ.ರಾಮಚಂದ್ರ ರಾವ್ ಅವರು ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು’ ಎನ್ನಲಾದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Last Updated 19 ಜನವರಿ 2026, 13:19 IST
ಮಹಿಳೆಯೊಂದಿಗೆ ಅಸಭ್ಯ ವರ್ತನೆ ವಿಡಿಯೊ: ತನಿಖೆಗೆ ಆಗ್ರಹಿಸಿದ DGP ರಾಮಚಂದ್ರ ರಾವ್‌

ಸುತ್ತೂರು ಜಾತ್ರೆ: ಗಾಳಿಪಟ ಸ್ಪರ್ಧೆ ವಿಜೇತರು

Kite Contest Winners: ಸುತ್ತೂರು (ಮೈಸೂರು ಜಿಲ್ಲೆ): ಇಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಗಾಳಿಪಟ ಹಾರಿಸುವ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಮೊದಲ ಮೂರು ಸ್ಥಾನ ಗಳಿಸಿದವರಿಗೆ ಕ್ರಮವ
Last Updated 19 ಜನವರಿ 2026, 13:15 IST
ಸುತ್ತೂರು ಜಾತ್ರೆ: ಗಾಳಿಪಟ ಸ್ಪರ್ಧೆ ವಿಜೇತರು

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರುತ್ತೇನೆ: ಜಿ.ಟಿ. ದೇವೇಗೌಡ

GT Devegowda Statement: ಮೈಸೂರು: ‘ನಾನು ಜೆಡಿಎಸ್‌ನಿಂದ ಗೆದ್ದಿದ್ದೇನೆ. ಇಲ್ಲೇ ಗಟ್ಟಿಯಾಗಿ ಇದ್ದೇನೆ. ಮುಂದೆಯೂ ಇರುತ್ತೇನೆ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಹೇಳಿದರು. ಪಕ್ಷದ ವರಿಷ್ಠರು ಬೆಂಗಳೂರು
Last Updated 19 ಜನವರಿ 2026, 13:04 IST
ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರುತ್ತೇನೆ: ಜಿ.ಟಿ. ದೇವೇಗೌಡ

ಸುತ್ತೂರು ಜಾತ್ರೆ: ಭಜನೆ ಹಾಡಿದವರಿಗೆ ಬಹುಮಾನದ ಪ್ರೋತ್ಸಾಹ

Bhajan Contest Winners: ಸುತ್ತೂರು (ಮೈಸೂರು ಜಿಲ್ಲೆ): ಇಲ್ಲಿನ ವೀರಸಿಂಹಾಸನ ಮಹಾಸಂಸ್ಥಾನ ಮಠದಿಂದ ನಡೆಯುತ್ತಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ 32ನೇ ರಾಜ್ಯಮಟ್ಟದ ಭಜನಾ ಮೇಳದಲ್ಲಿ ವಿಜೇತರಾದ ತಂಡಗಳಿಗೆ
Last Updated 19 ಜನವರಿ 2026, 13:00 IST
ಸುತ್ತೂರು ಜಾತ್ರೆ: ಭಜನೆ ಹಾಡಿದವರಿಗೆ ಬಹುಮಾನದ ಪ್ರೋತ್ಸಾಹ

ಕರ್ನಾಟಕದಲ್ಲಿ ಇರುವ ಎಲ್ಲರೂ ಕನ್ನಡ ಕಲಿಯಿರಿ: ಭಾಷಾ ವಿರೋಧಿಗಳಿಗೆ ಸಿದ್ದರಾಮಯ್ಯ

Siddaramaiah on Language: ನಂದಗಡ (ಬೆಳಗಾವಿ ಜಿಲ್ಲೆ): ಮರಾಠಿಯಲ್ಲಿ ಭಾಷಣ ಮಾಡಿದ ಖಾನಾಪುರ ಶಾಸಕ ವಿಠ್ಠಲ ಹಲಗೇಕರಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆಯಲ್ಲೇ ಕನ್ನಡ ಪಾಠ ಮಾಡಿದರು. ಕರ್ನಾಟಕದಲ್ಲಿ ಇರುವ ಎಲ್ಲರೂ ಕನ್ನಡ ಕಲಿಯಲೇಬ
Last Updated 19 ಜನವರಿ 2026, 12:54 IST
ಕರ್ನಾಟಕದಲ್ಲಿ ಇರುವ ಎಲ್ಲರೂ ಕನ್ನಡ ಕಲಿಯಿರಿ: ಭಾಷಾ ವಿರೋಧಿಗಳಿಗೆ ಸಿದ್ದರಾಮಯ್ಯ

ಹರಪನಹಳ್ಳಿ: ನೀರಲ್ಲಿ ಮುಳುಗಿ ಬಾಲಕ ಸಾವು

Boy Drowned in Pond: ಹರಪನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ರಾಗಿಮಸಲವಾಡ ಗ್ರಾಮದ ಗೋಕಟ್ಟೆಯಲ್ಲಿ ಭಾನುವಾರ ಸಂಜೆ ಸ್ನೇಹಿತರ ಜತೆಗೆ ಈಜಲು ಹೋಗಿದ್ದ ಬಾಲಕನೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿದ್ದು, ಸೋಮವಾರ ಆತನ ಮೃತದೇಹ ಪತ್ತೆಯಾಗಿದೆ.
Last Updated 19 ಜನವರಿ 2026, 12:42 IST
ಹರಪನಹಳ್ಳಿ: ನೀರಲ್ಲಿ ಮುಳುಗಿ ಬಾಲಕ ಸಾವು

ರಾಯಣ್ಣನ ಜತೆಗೆ ಗಲ್ಲಿಗೇರಿದ ಎಲ್ಲ ವೀರರ ಸಮಾಧಿ ಅಭಿವೃದ್ಧಿ: ಸಿದ್ದರಾಮಯ್ಯ

ನಂದಗಡದಲ್ಲಿ ರಾಯಣ್ಣನ 'ವೀರಭೂಮಿ' ವಸ್ತು ಸಂಗ್ರಹಾಲಯ ಉದ್ಘಾಟನೆ
Last Updated 19 ಜನವರಿ 2026, 11:13 IST
ರಾಯಣ್ಣನ ಜತೆಗೆ ಗಲ್ಲಿಗೇರಿದ ಎಲ್ಲ ವೀರರ ಸಮಾಧಿ ಅಭಿವೃದ್ಧಿ: ಸಿದ್ದರಾಮಯ್ಯ
ADVERTISEMENT

ಮೈಸೂರು: ಆರ್‌ಎಫ್‌ಒ ಕಾಂತರಾಜ್‌ ಶವ ಪತ್ತೆ

Forest Officer Found Dead: ಮೈಸೂರು: ಇಲ್ಲಿನ ಸಬ್‌ ಅರ್ಬನ್ ಬಸ್ ನಿಲ್ದಾಣದ ಸಮೀಪದ ಮದರ್ ತೆರೆಸಾ ರಸ್ತೆಯಲ್ಲಿನ (ಬಿ.ಎನ್.ರೋಡ್) ಖಾಸಗಿ ಲಾಡ್ಜ್ ಹಿಂಭಾಗದ ಕಾರಿಡಾರ್‌ನಲ್ಲಿ ತಿ.ನರಸೀಪುರದ ಸಾಮಾಜಿಕ ಅರಣ್ಯ ವಲಯದ ಆರ್‌ಎಫ್‌ಒ ಕಾಂತರಾಜ್‌ ಚೌಹಾ
Last Updated 19 ಜನವರಿ 2026, 10:25 IST
ಮೈಸೂರು: ಆರ್‌ಎಫ್‌ಒ ಕಾಂತರಾಜ್‌ ಶವ ಪತ್ತೆ

ನಟೋರಿಯಸ್‌ ತಂಡದಿಂದ ಹುಣಸೂರಿನ ದರೋಡೆ ಕೃತ್ಯ: ಮಲ್ಲಿಕಾರ್ಜುನ ಬಾಲದಂಡಿ

Notorious Gang Arrested: ಮೈಸೂರು: ಈಚೆಗೆ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಹುಣಸೂರಿನ ದರೋಡೆ ಪ್ರಕರಣದಲ್ಲಿ ಆರೋಪಿಗಳು ಕೃತ್ಯ ನಡೆಸುವಾಗ ಮೊಬೈಲ್‌ ಬಳಸದೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆದರೆ ಪೊಲೀಸ್
Last Updated 19 ಜನವರಿ 2026, 10:21 IST
ನಟೋರಿಯಸ್‌ ತಂಡದಿಂದ ಹುಣಸೂರಿನ ದರೋಡೆ ಕೃತ್ಯ: ಮಲ್ಲಿಕಾರ್ಜುನ ಬಾಲದಂಡಿ

ನಂದಗಡ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 'ವೀರಭೂಮಿ' ಲೋಕಾರ್ಪಣೆ ಮಾಡಿದ ಸಿ.ಎಂ

Rayanna Veerabhumi: ನಂದಗಡ (ಬೆಳಗಾವಿ ಜಿಲ್ಲೆ): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಅವರ ಆರು ಸಹಚರ ವೀರರನ್ನು ಗಲ್ಲಿಗೇರಿಸಿದ ಖಾನಾಪುರ ತಾಲ್ಲೂಕಿನ ನಂದಗಡ ಗ್ರಾಮದಲ್ಲಿ ನಿರ್ಮಿಸಿರುವ ವಸ್ತುಸಂಗ್ರಹಾಲಯ 'ವೀರಭೂಮಿ'ಯನ್ನು ಮುಖ್ಯಮಂತ
Last Updated 19 ಜನವರಿ 2026, 9:56 IST
ನಂದಗಡ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 'ವೀರಭೂಮಿ' ಲೋಕಾರ್ಪಣೆ ಮಾಡಿದ ಸಿ.ಎಂ
ADVERTISEMENT
ADVERTISEMENT
ADVERTISEMENT