ಗುರುವಾರ, 19 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಸಂವಿಧಾನ ಕುರಿತು ಪ್ರಬಂಧ ಸ್ಪರ್ಧೆ: ಪ್ರಥಮ ಬಹುಮಾನ ₹ 15,000; ನಿಮಗಳು ಇಲ್ಲಿವೆ

Essay Competition: ಸಂವಿಧಾನ ಓದು ಅಭಿಯಾನ - ಕರ್ನಾಟಕ ಮತ್ತು ಹರ್ಷ ವಿದ್ಯಾಸಂಸ್ಥೆಗಳ‌ ಸಹಯೋಗದಲ್ಲಿ ಫೆಬ್ರುವರಿ 28ರಂದು ಸಂವಿಧಾನದ ಕುರಿತು ಪದವಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ಸ್ಪರ್ಧೆಯ ವಿಜೇತರಿಗೆ ಪ್ರಥಮ ₹ 15,000 ಬಹುಮಾನವಿದೆ.
Last Updated 19 ಫೆಬ್ರುವರಿ 2026, 12:36 IST
ಸಂವಿಧಾನ ಕುರಿತು ಪ್ರಬಂಧ ಸ್ಪರ್ಧೆ: ಪ್ರಥಮ ಬಹುಮಾನ ₹ 15,000; ನಿಮಗಳು ಇಲ್ಲಿವೆ

ಹಲಸಂಗಿ ಚಿನ್ನಾಭರಣ ಮಳಿಗೆ ದರೋಡೆ: ಇಬ್ಬರ ಬಂಧನ

Vijayapura robbery case: ಹಲಸಂಗಿ ಗ್ರಾಮದ ಚಿನ್ನಾಭರಣ ಅಂಗಡಿ ದರೋಡೆ ಪ್ರಕರಣದಲ್ಲಿ ಮಹಾರಾಷ್ಟ್ರದ ಇಬ್ಬರನ್ನು ಬಂಧಿಸಿ ₹22 ಲಕ್ಷ ಮೌಲ್ಯದ ಬಂಗಾರ ಹಾಗೂ ಶಸ್ತ್ರಾಸ್ತ್ರ ವಶಪಡಿಸಲಾಗಿದೆ.
Last Updated 19 ಫೆಬ್ರುವರಿ 2026, 11:27 IST
ಹಲಸಂಗಿ ಚಿನ್ನಾಭರಣ ಮಳಿಗೆ ದರೋಡೆ: ಇಬ್ಬರ ಬಂಧನ

ಬೆಳ್ತಂಗಡಿ: ಚೆಂಡಿನಂಥ ವಸ್ತು ಸ್ಪೋಟಗೊಂಡು ಬಾಲಕನಿಗೆ ಗಾಯ

Dakshina Kannada news: ಬಂದಾರು ಗ್ರಾಮದಲ್ಲಿ ಆಟವಾಡುತ್ತಿದ್ದ ವೇಳೆ ಚೆಂಡಿನಂಥ ವಸ್ತು ಸ್ಫೋಟಗೊಂಡು 11 ವರ್ಷದ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 19 ಫೆಬ್ರುವರಿ 2026, 11:26 IST
ಬೆಳ್ತಂಗಡಿ: ಚೆಂಡಿನಂಥ ವಸ್ತು ಸ್ಪೋಟಗೊಂಡು ಬಾಲಕನಿಗೆ ಗಾಯ

ನಕ್ಸಲ್ ಕರಪತ್ರ ಹಂಚಿದ ಪ್ರಕರಣ: ನಕ್ಸಲ್ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Belthangady court: 2012ರಲ್ಲಿ ನಕ್ಸಲ್ ಕರಪತ್ರ ಹಂಚಿದ ಪ್ರಕರಣದ ಮರು ತನಿಖೆ ಹಿನ್ನೆಲೆ ನಕ್ಸಲ್ ಮಹೇಶ್ ಅವರನ್ನು ಕೇರಳ ಜೈಲಿನಿಂದ ಕರೆತಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Last Updated 19 ಫೆಬ್ರುವರಿ 2026, 11:21 IST
ನಕ್ಸಲ್ ಕರಪತ್ರ ಹಂಚಿದ ಪ್ರಕರಣ: ನಕ್ಸಲ್ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಮೈಸೂರು: ವಿಟಿಯುನಿಂದ ಬಡ ವಿದ್ಯಾರ್ಥಿಗಳಿಗೆ ‘ವಿದ್ಯಾನಿಧಿ’

VTU Mysuru: ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಲು ವಿಟಿಯು ‘ವಿದ್ಯಾನಿಧಿ’ ಯೋಜನೆ ಆರಂಭಿಸಿದ್ದು, ಈವರೆಗೆ ₹60 ಲಕ್ಷ ಸಂಗ್ರಹಿಸಲಾಗಿದೆ ಎಂದು ಕುಲಪತಿ ತಿಳಿಸಿದ್ದಾರೆ.
Last Updated 19 ಫೆಬ್ರುವರಿ 2026, 11:15 IST
ಮೈಸೂರು: ವಿಟಿಯುನಿಂದ ಬಡ ವಿದ್ಯಾರ್ಥಿಗಳಿಗೆ ‘ವಿದ್ಯಾನಿಧಿ’

ಮದ್ಯಪ್ರಿಯರಿಗೆ ‘ನಮ್ಮ ಮೆಟ್ರೋ’ದಿಂದ ಶೀಘ್ರದಲ್ಲೇ ಗುಡ್ ನ್ಯೂಸ್!

Bengaluru Metro: ಬೆಂಗಳೂರು ಮೆಟ್ರೋ ರೈಲು ನಿಮಗವು (ಬಿಎಂಆರ್‌ಸಿಎಲ್‌) ಮದ್ಯಪ್ರಿಯರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದೆ ಎನ್ನಲಾಗುತ್ತಿದೆ. 'ನಮ್ಮ ಮೆಟ್ರೋ' ರೈಲುಗಳಲ್ಲಿ ಪ್ರಯಾಣಿಸುವವರು, ಸಂಪೂರ್ಣ ಪ್ಯಾಕ್‌ ಮಾಡಿಕೊಂಡು ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗುತ್ತದೆ.
Last Updated 19 ಫೆಬ್ರುವರಿ 2026, 11:12 IST
ಮದ್ಯಪ್ರಿಯರಿಗೆ ‘ನಮ್ಮ ಮೆಟ್ರೋ’ದಿಂದ ಶೀಘ್ರದಲ್ಲೇ ಗುಡ್ ನ್ಯೂಸ್!

ಶ್ರೀ ರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವ

Mantralayam event: ಶ್ರೀ ರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಮಂತ್ರಾಲಯದಲ್ಲಿ ಪಾದುಕೆಗಳಿಗೆ ವಿಶೇಷ ಅಭಿಷೇಕ ಮತ್ತು ರಥೋತ್ಸವ ನೆರವೇರಿತು.
Last Updated 19 ಫೆಬ್ರುವರಿ 2026, 10:50 IST
ಶ್ರೀ ರಾಘವೇಂದ್ರ ಸ್ವಾಮಿಗಳ 405ನೇ  ಪಟ್ಟಾಭಿಷೇಕ ಮಹೋತ್ಸವ
ADVERTISEMENT

ಗುಲಬರ್ಗಾ ವಿವಿ ‘ಗೌಡಾ’ಗೆ ಸಿಂಧ್ಯಾ, ನಿರಾಣಿ, ಹಿರೇಮಠ ಭಾಜನ

Gulbarga University convocation: 43ನೇ ಘಟಿಕೋತ್ಸವದಲ್ಲಿ ಪಿ ಜಿ ಆರ್ ಸಿಂಧ್ಯಾ, ಮುರುಗೇಶ ನಿರಾಣಿ ಹಾಗೂ ಕೇದಾರಲಿಂಗಯ್ಯ ಹಿರೇಮಠ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.
Last Updated 19 ಫೆಬ್ರುವರಿ 2026, 10:12 IST
ಗುಲಬರ್ಗಾ ವಿವಿ ‘ಗೌಡಾ’ಗೆ ಸಿಂಧ್ಯಾ, ನಿರಾಣಿ, ಹಿರೇಮಠ ಭಾಜನ

ಅರೆಕಾ ನಟ್‌ | ಅಡಿಕೆ ಕುರಿತ ಸಂಶಯ ನಿವಾರಿಸುವ ಕೃತಿ: ಕ್ಯಾಂಪ್ಕೊ ಅಧ್ಯಕ್ಷ ಅಭಿಮತ

Campco President: ‘ಅರೆಕಾ ನಟ್ - ಹಿಸ್ಟರಿ, ಕಾನ್‌ಸ್ಟಿಟ್ಯುಯೆಂಟ್, ಕ್ಯಾನ್ಸರ್ ಆ್ಯಂಡ್ ಬಿಯಾಂಡ್’ ಕೃತಿಯು ಅಡಿಕೆಯಲ್ಲಿರುವ ಅಂಶಗಳ ಕುರಿತು ಸ್ಪಷ್ಟತೆ ನೀಡುತ್ತದೆ. ಅಡಿಕೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳಿವೆ ಎಂಬ ಸಂಶಯ ನಿವಾರಣೆ ದೃಷ್ಟಿಯಿಂದ‌ ಇದೊಂದು ಮಹತ್ವದ ಪುಸ್ತಕ
Last Updated 19 ಫೆಬ್ರುವರಿ 2026, 7:13 IST
ಅರೆಕಾ ನಟ್‌ | ಅಡಿಕೆ ಕುರಿತ ಸಂಶಯ ನಿವಾರಿಸುವ ಕೃತಿ: ಕ್ಯಾಂಪ್ಕೊ ಅಧ್ಯಕ್ಷ ಅಭಿಮತ

ಮಹಾಬಲೇಶ್ವರನ ಸನ್ನಿಧಿಯಲ್ಲಿ ಗೋಕರ್ಣ ಪುರಾಣ ಸಮರ್ಪಣೆ

Gokarna History: ಮುಂಬೈ ಮೂಲದ ಸಾಹಿತಿ ಶ್ರೀಪಾದ ಕಾಣೇಕರ್ ಸಂಗ್ರಹಿಸಿ ಮುದ್ರಿಸಿದ, ಪವಿತ್ರ ಕ್ಷೇತ್ರ ಗೋಕರ್ಣದ ಪುರಾಣ ಸೇರಿದಂತೆ ಇಲ್ಲಿರುವ ಪ್ರಾಚೀನ ಶಿವಲಿಂಗಗಳು ಮತ್ತು ತೀರ್ಥಕುಂಡಗಳ ಕುರಿತು ಸಮಗ್ರ ಮಾಹಿತಿಗಳನ್ನು ಒಳಗೊಂಡ ವಿಶೇಷ ಸಂಗ್ರಹ ಗ್ರಂಥ ಸಮರ್ಪಿಸಲಾಯಿತು.
Last Updated 19 ಫೆಬ್ರುವರಿ 2026, 7:11 IST
ಮಹಾಬಲೇಶ್ವರನ ಸನ್ನಿಧಿಯಲ್ಲಿ ಗೋಕರ್ಣ ಪುರಾಣ ಸಮರ್ಪಣೆ
ADVERTISEMENT
ADVERTISEMENT
ADVERTISEMENT