ಗುರುವಾರ, 20 ನವೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ನೀರಿನ ಮೀಟರ್‌ ತಾಂತ್ರಿಕ ಸಮಸ್ಯೆ ಬಗೆಹರಿಸಲು ಲಂಚ: ಜಲಮಂಡಳಿ ಮೀಟರ್‌ ರೀಡರ್ ಬಂಧನ

Bribery Case: ನೀರಿನ ಮೀಟರ್‌ ತಾಂತ್ರಿಕ ಸಮಸ್ಯೆ ಬಗೆಹರಿಸಲು ₹10,000 ಲಂಚ ಪಡೆಯುತ್ತಿದ್ದ ವೇಳೆ, ಜಲಮಂಡಳಿಯ ಮೀಟರ್‌ ರೀಡರ್‌ ನರಸಿಂಹಪ್ಪ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.
Last Updated 20 ನವೆಂಬರ್ 2025, 16:15 IST
ನೀರಿನ ಮೀಟರ್‌ ತಾಂತ್ರಿಕ ಸಮಸ್ಯೆ ಬಗೆಹರಿಸಲು ಲಂಚ:  ಜಲಮಂಡಳಿ ಮೀಟರ್‌ ರೀಡರ್ ಬಂಧನ

ಪೊಲೀಸ್ ಕುಟುಂಬದ ಮಕ್ಕಳಿಗೂ ಸಿಇಟಿಯಲ್ಲಿ ಅವಕಾಶ: ಜಿ.ಪರಮೇಶ್ವರ

Police CET Opportunity: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ 3ರಷ್ಟು ಮೀಸಲಾತಿ ಕಲ್ಪಿಸಿದ್ದು, ಇದುವರೆಗೂ 180 ಜನ ಮೀಸಲಾತಿ ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
Last Updated 20 ನವೆಂಬರ್ 2025, 16:14 IST
ಪೊಲೀಸ್ ಕುಟುಂಬದ ಮಕ್ಕಳಿಗೂ ಸಿಇಟಿಯಲ್ಲಿ ಅವಕಾಶ: ಜಿ.ಪರಮೇಶ್ವರ

VIDEO: | ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ: ಸಾಗರೋಪಾದಿಯಲ್ಲಿ ಬಂದ ಭಕ್ತರು

Dharmasthala Laksha Deepotsav: ಲಕ್ಷ ದೀಪೋತ್ಸವ ಅಂಗವಾಗಿ ಗುರುವಾರ ನಸುಕಿನಲ್ಲಿ ನಡೆದ ರಥೋತ್ಸವದಲ್ಲಿ ಶ್ರದ್ಧೆ ಭಕ್ತಿಯಿಂದ ಪಾಲ್ಗೊಂಡ ಲಕ್ಷಗಟ್ಟಲೆ ಭಕ್ತರು ರಾತ್ರಿಯಿಡೀ ನಿದ್ದೆಗೆಟ್ಟು ಕಾದು ಕುಳಿತಿದ್ದರು. ಸಾಗರೋಪಾದಿಯಲ್ಲಿ ಭಕ್ತ ಸಮೂಹ ‘ಮಾತು ಬಿಡದ ಮಂಜುನಾಥ’ನಲ್ಲಿಗೆ ಸಾಗಿ ಬಂದಿತ್ತು
Last Updated 20 ನವೆಂಬರ್ 2025, 16:12 IST
VIDEO: | ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ: ಸಾಗರೋಪಾದಿಯಲ್ಲಿ ಬಂದ ಭಕ್ತರು

ಕೆ.ಆರ್.ಪುರ | ಸುಂಕ ವಸೂಲಿಗೆ ಅಡ್ಡಿ: ಪ್ರತಿಭಟನೆ

Market Fee Dispute:ಸಂತೆಯಲ್ಲಿ ರೈತರ ಹಾಗೂ ವ್ಯಾಪಾರಸ್ಥರ ಬಳಿ ಕಾನೂನುಬದ್ಧ ಸುಂಕ ವಸೂಲಾತಿಗೆ ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ಪೂರ್ವ ನಗರ ಪಾಲಿಕೆ ಮುಂಭಾಗ ಸುಂಕ ವಸೂಲಿಗಾರರು ಪ್ರತಿಭಟನೆ ನಡೆಸಿದರು.
Last Updated 20 ನವೆಂಬರ್ 2025, 16:02 IST
ಕೆ.ಆರ್.ಪುರ | ಸುಂಕ ವಸೂಲಿಗೆ ಅಡ್ಡಿ: ಪ್ರತಿಭಟನೆ

ಲಿಂಗತ್ವ ಅಲ್ಪಸಂಖ್ಯಾತರಿಗೆ ಸೌಲಭ್ಯ ಹೆಚ್ಚಾಗಲಿ: ಸಾಹಿತಿ ಕೆ.ಷರೀಫಾ

Transgender Welfare: ‘ಲಿಂಗತ್ವ ಅಲ್ಪಸಂಖ್ಯಾತರಿಗೂ ರಾಜಕೀಯ ಮೀಸಲಾತಿ ನೀಡಬೇಕು. ಪ್ರತ್ಯೇಕ ಶೌಚಾಲಯದಂತಹ ಮೂಲಸೌರ್ಕಯಗಳನ್ನು ಒದಗಿಸಬೇಕು’ ಎಂದು ಸಾಹಿತಿ ಕೆ.ಷರೀಫಾ ಸಲಹೆ ನೀಡಿದರು.
Last Updated 20 ನವೆಂಬರ್ 2025, 15:56 IST
ಲಿಂಗತ್ವ ಅಲ್ಪಸಂಖ್ಯಾತರಿಗೆ ಸೌಲಭ್ಯ ಹೆಚ್ಚಾಗಲಿ: ಸಾಹಿತಿ ಕೆ.ಷರೀಫಾ

ತಿಮ್ಮಕ್ಕ ಸ್ಮರಣಾರ್ಥ: ‘ಭಾರತಿದರ್ಶ್’ನಿಂದ ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ

Bharathidarsh Foundation initiative:ಬಾಲಕರಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆಲದ ಸಸಿ ನೆಡುವ ಕಾರ್ಯಕ್ರಮ, ಸ್ಮರಣಾರ್ಥ ಸಾಲುಮರದ ತಿಮ್ಮಕ್ಕ ಅವರ ಸಾಧನೆ.
Last Updated 20 ನವೆಂಬರ್ 2025, 15:55 IST
ತಿಮ್ಮಕ್ಕ ಸ್ಮರಣಾರ್ಥ: ‘ಭಾರತಿದರ್ಶ್’ನಿಂದ ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ

ಸಿ.ಎಂ ಹಾಸನ ಭೇಟಿ: ಸಿದ್ಧತೆ ಬಗ್ಗೆ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ

Karnataka Development Meeting: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 6ರಂದು ಹಾಸನ ಜಿಲ್ಲೆಗೆ ಭೇಟಿ ನೀಡಲಿದ್ದು, ಆ ವೇಳೆ ವಿವಿಧ ಕಾರ್ಯಕ್ರಮಗಳಿಗೆ ಸಿದ್ಧತೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಜಿಲ್ಲೆಯ ಶಾಸಕರು ಮತ್ತು ಸಂಸದರ ಜತೆಗೆ ಸಭೆ ನಡೆಸಿದರು.
Last Updated 20 ನವೆಂಬರ್ 2025, 15:49 IST
ಸಿ.ಎಂ ಹಾಸನ ಭೇಟಿ: ಸಿದ್ಧತೆ ಬಗ್ಗೆ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ
ADVERTISEMENT

ಬೆಳಗಾವಿ | ಕೃಷ್ಣಮೃಗಗಳ ಆರೋಗ್ಯದಲ್ಲಿ ಚೇತರಿಕೆ: ಅರಣ್ಯ ಇಲಾಖೆ ಅಧಿಕಾರಿಗಳು

Wildlife Health: ಭೂತರಾಮನ ಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ಏಳು ಕೃಷ್ಣಮೃಗಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ತಜ್ಞರ ತಂಡದ ಆರೈಕೆಯಿಂದ ಅವು ದಿನದಿಂದ ದಿನಕ್ಕೆ ಚೇತರಿಸುತ್ತಿವೆ.
Last Updated 20 ನವೆಂಬರ್ 2025, 15:35 IST
ಬೆಳಗಾವಿ | ಕೃಷ್ಣಮೃಗಗಳ ಆರೋಗ್ಯದಲ್ಲಿ ಚೇತರಿಕೆ: ಅರಣ್ಯ ಇಲಾಖೆ ಅಧಿಕಾರಿಗಳು

ಸಂಚಾರ ದಂಡ: ಮತ್ತೆ ಶೇ 50ರ ರಿಯಾಯಿತಿ; ಡಿ.12ರವರೆಗೆ ಅವಕಾಶ

Karnataka Traffic Rules: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ 50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿ ಆದೇಶಿಸಿದೆ.
Last Updated 20 ನವೆಂಬರ್ 2025, 15:34 IST
ಸಂಚಾರ ದಂಡ: ಮತ್ತೆ ಶೇ 50ರ ರಿಯಾಯಿತಿ; ಡಿ.12ರವರೆಗೆ ಅವಕಾಶ

ವಿಶ್ವ ಆಹಾರ ಆರೋಗ್ಯ ಎಕ್ಸ್‌ಪೊ ಡಿ.6ರಿಂದ

Global Yoga Summit: ರೋಟರಿ ಬೆಂಗಳೂರು ಗ್ಲೋಬಲ್ ಯೋಗಾ ಟ್ರಸ್ಟ್‌ನಿಂದ ಡಿಸೆಂಬರ್‌ 6ರಿಂದ 7ರವರೆಗೆ ಜಿಕೆವಿಕೆ ಆವರಣದಲ್ಲಿರುವ ಬಾಬು ರಾಜೇಂದ್ರಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಾಲ್ಕನೇ ವಿಶ್ವ ಆಹಾರ ಆರೋಗ್ಯ ಎಕ್ಸ್‌ಪೊ ಹಾಗೂ ಗ್ಲೋಬಲ್ ಯೋಗ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತದೆ.
Last Updated 20 ನವೆಂಬರ್ 2025, 15:29 IST
ವಿಶ್ವ ಆಹಾರ ಆರೋಗ್ಯ ಎಕ್ಸ್‌ಪೊ ಡಿ.6ರಿಂದ
ADVERTISEMENT
ADVERTISEMENT
ADVERTISEMENT