ಬುಧವಾರ, 25 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಕೆಐಎ: ₹6.51 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ

Bengaluru Customs: ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಬ್ಬರು ಪ್ರಯಾಣಿಕರಿಂದ ₹6.51 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Last Updated 25 ಫೆಬ್ರುವರಿ 2026, 20:29 IST
ಕೆಐಎ: ₹6.51 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ

ಬೆಂಗಳೂರು | ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಸುಲಿಗೆ: ಇಬ್ಬರ ಬಂಧನ

GST Fraud Case: ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ ₹5 ಲಕ್ಷ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ನಕಲಿ ಐಡಿ ಕಾರ್ಡ್‌ಗಳು ಜಪ್ತಿ.
Last Updated 25 ಫೆಬ್ರುವರಿ 2026, 20:21 IST
ಬೆಂಗಳೂರು | ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಸುಲಿಗೆ: ಇಬ್ಬರ ಬಂಧನ

ಅಜೀಂ ಪ್ರೇಮ್‌ಜಿ ವಿ.ವಿ ನಾಮಫಲಕಕ್ಕೆ ಮಸಿ|ಎಬಿವಿಪಿಯ 25 ಕಾರ್ಯಕರ್ತರ ವಿರುದ್ಧ FIR

Bengaluru Crime: ಸರ್ಜಾಪುರ ಸಮೀಪದ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಆವರಣಕ್ಕೆ ನುಗ್ಗಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದಡಿ 25 ಎಬಿವಿಪಿ ಕಾರ್ಯಕರ್ತರ ವಿರುದ್ಧ ಸರ್ಜಾಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Last Updated 25 ಫೆಬ್ರುವರಿ 2026, 20:20 IST
ಅಜೀಂ ಪ್ರೇಮ್‌ಜಿ ವಿ.ವಿ ನಾಮಫಲಕಕ್ಕೆ ಮಸಿ|ಎಬಿವಿಪಿಯ 25 ಕಾರ್ಯಕರ್ತರ ವಿರುದ್ಧ FIR

ಪಾಸ್‌ಪೋರ್ಟ್ ಅರ್ಜಿ ಪರಿಶೀಲನೆ ಬಾಡಿವೋರ್ನ್‌ ಕ್ಯಾಮೆರಾ ಕಡ್ಡಾಯ: ಸೀಮಾಂತ್‌ಕುಮಾರ್

Police Verification Rules: ಪಾಸ್‌ಪೋರ್ಟ್‌ ಅರ್ಜಿಗಳ ಪರಿಶೀಲನೆ ಪ್ರಕ್ರಿಯೆಯ ವೇಳೆ ಪೊಲೀಸ್‌ ಸಿಬ್ಬಂದಿ ಕಡ್ಡಾಯವಾಗಿ ಬಾಡಿವೋರ್ನ್‌ ಕ್ಯಾಮೆರಾ ಬಳಕೆ ಮಾಡಬೇಕು. ಜತೆಗೆ, ನಿಗದಿತ ಮಾನದಂಡಗಳನ್ನು ಪಾಲಿಸಬೇಕು ಎಂದು ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಆದೇಶಿಸಿದ್ದಾರೆ.
Last Updated 25 ಫೆಬ್ರುವರಿ 2026, 20:16 IST
ಪಾಸ್‌ಪೋರ್ಟ್ ಅರ್ಜಿ ಪರಿಶೀಲನೆ ಬಾಡಿವೋರ್ನ್‌ ಕ್ಯಾಮೆರಾ ಕಡ್ಡಾಯ: ಸೀಮಾಂತ್‌ಕುಮಾರ್

LLB ವಿದ್ಯಾರ್ಥಿ ರೇವಂತ್ ಕೊಲೆ | ಇನ್‌ಸ್ಪೆಕ್ಟರ್ ಅಮಾನತು, ಪ್ರಕರಣ ಸಿಸಿಬಿಗೆ

Varthur Inspector Suspended: ಬೆಂಗಳೂರು: ಎಲ್‌ಎಲ್‌ಬಿ ವಿದ್ಯಾರ್ಥಿ ರೇವಂತ್ ಅವರ ಕೊಲೆ ಪ್ರಕರಣದ ಸಂಬಂಧ ವರ್ತೂರು ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಯೋಗಾನಂದ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್‌ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಆದೇಶಿಸಿದ್ದಾರೆ.
Last Updated 25 ಫೆಬ್ರುವರಿ 2026, 20:11 IST
LLB ವಿದ್ಯಾರ್ಥಿ ರೇವಂತ್ ಕೊಲೆ | ಇನ್‌ಸ್ಪೆಕ್ಟರ್  ಅಮಾನತು, ಪ್ರಕರಣ ಸಿಸಿಬಿಗೆ

‌ಮಗುವಿನ ಬೆರಳು ಕತ್ತರಿಸಿದ ನರ್ಸ್‌: ಇಂದಿರಾನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

CMH Hospital: ಬೆಂಗಳೂರು: ಡ್ರಿಪ್ಸ್ ತೆಗೆಯುವ ಸಂದರ್ಭದಲ್ಲಿ ನರ್ಸ್‌ವೊಬ್ಬರು ಆರು ತಿಂಗಳ ಮಗುವಿನ ಎಡಗೈನ ಬೆರಳು ಕತ್ತರಿಸಿದ್ದು, ಈ ಸಂಬಂಧ ಸಿಎಂಎಚ್‌ ಆಸ್ಪತ್ರೆಯ ನರ್ಸ್‌ ಅನಿತಾ, ವೈದ್ಯೆ ಹಾಗೂ ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Last Updated 25 ಫೆಬ್ರುವರಿ 2026, 20:11 IST
‌ಮಗುವಿನ ಬೆರಳು ಕತ್ತರಿಸಿದ ನರ್ಸ್‌: ಇಂದಿರಾನಗರ  ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ಬಿಬಿಎಂಪಿ ನಿವೃತ್ತ ಮುಖ್ಯ ಎಂಜಿನಿಯರ್‌ ಪರಮೇಶ್ವರಯ್ಯ ಆತ್ಮಹತ್ಯೆ

BBMP Retired Engineer: ಬೆಂಗಳೂರು: ಬಿಬಿಎಂಪಿ ನಿವೃತ್ತ ಮುಖ್ಯ ಎಂಜಿನಿಯರ್‌ ಪರಮೇಶ್ವರಯ್ಯ (63) ಅವರು ಕೋರಮಂಗಲದ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಬುಧವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 25 ಫೆಬ್ರುವರಿ 2026, 20:06 IST
ಬಿಬಿಎಂಪಿ ನಿವೃತ್ತ ಮುಖ್ಯ ಎಂಜಿನಿಯರ್‌ ಪರಮೇಶ್ವರಯ್ಯ ಆತ್ಮಹತ್ಯೆ
ADVERTISEMENT

ಮೈಸೂರು: ಸ್ಪೇನ್‌ ಪೋಷಕರಿಂದ ಮೂವರು ಮಕ್ಕಳ ದತ್ತು ಸ್ವೀಕಾರ

Mysuru District Collector: ಮೈಸೂರು: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೂಲಕ ಛಾಯಾದೇವಿ ವಿಶೇಷ ದತ್ತು ಕೇಂದ್ರದ ಮಗುವನ್ನು ಸ್ಪೇನ್‌ ಪೋಷಕರು ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಸಮ್ಮುಖದಲ್ಲಿ ದತ್ತು ಸ್ವೀಕರಿಸಿದರು.
Last Updated 25 ಫೆಬ್ರುವರಿ 2026, 19:57 IST
ಮೈಸೂರು: ಸ್ಪೇನ್‌ ಪೋಷಕರಿಂದ ಮೂವರು ಮಕ್ಕಳ ದತ್ತು ಸ್ವೀಕಾರ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮಾ.16ಕ್ಕೆ ಎನ್‌ಎಚ್‌ಎಂ ಸಿಬ್ಬಂದಿಯಿಂದ ಮುಷ್ಕರ

NHM Employees Protest: ಬೆಂಗಳೂರು: ಸೇವೆ ಕಾಯಮಾತಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿ, ಮಾರ್ಚ್ 16ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.
Last Updated 25 ಫೆಬ್ರುವರಿ 2026, 19:56 IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮಾ.16ಕ್ಕೆ ಎನ್‌ಎಚ್‌ಎಂ ಸಿಬ್ಬಂದಿಯಿಂದ ಮುಷ್ಕರ

ಮ್ಯಾನ್‌ಹೋಲ್ ಸ್ವಚ್ಛತೆ | ಖಾಸಗಿ ಏಜೆನ್ಸಿ ನೋಂದಣಿ ಕಡ್ಡಾಯ: ನಿಯಮ ಪಾಲನೆಗೆ ಸೂಚನೆ

Manhole Cleaning Rules: ಬೆಂಗಳೂರು: ಮ್ಯಾನ್‌ಹೋಲ್ ಮತ್ತು ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ಎಲ್ಲ ಖಾಸಗಿ ಏಜೆನ್ಸಿಗಳು ಜಲಮಂಡಳಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
Last Updated 25 ಫೆಬ್ರುವರಿ 2026, 19:53 IST
ಮ್ಯಾನ್‌ಹೋಲ್ ಸ್ವಚ್ಛತೆ | ಖಾಸಗಿ ಏಜೆನ್ಸಿ ನೋಂದಣಿ ಕಡ್ಡಾಯ: ನಿಯಮ ಪಾಲನೆಗೆ ಸೂಚನೆ
ADVERTISEMENT
ADVERTISEMENT
ADVERTISEMENT